Goat Farming Subsidy : ನಮಸ್ಕಾರ ಸ್ನೇಹಿತರೇ, ಕುರಿ ಅಥವಾ ಮೇಕೆಗಳನ್ನು ಖರೀದಿಸಲು ನಿಮಗೆ ಸರ್ಕಾರದ ಸಹಾಯಧನವೂ ಬೇಕೇ.? ಕುರಿ ಮತ್ತು ಮೇಕೆಗಳನ್ನು ಸಾಕಲು ಜನರು ಸರ್ಕಾರದಿಂದ ಸಹಾಯಧನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಈ ಸವಲತ್ತುಗಳ ಸಲುವಾಗಿ ಕರ್ನಾಟಕ ಸರ್ಕಾರವು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ತೊಡಗಿಸಿಕೊಳ್ಳಲು ಬಯಸುವ ಅರ್ಹ ಮತ್ತು ಆಸಕ್ತ ವ್ಯಕ್ತಿಗಳಿಂದ ಹಾಗೂ ರೈತರಿಂದ ಸಹಾಯಧಾನಕ್ಕೆ ಅರ್ಜಿಗಳನ್ನು ಆಹ್ವಾನಿದೆ.
ಇದನ್ನೂ ಕೂಡ ಓದಿ : Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆ :-
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆಯಡಿ, ಅರ್ಹ ಅಭ್ಯರ್ಥಿಗಳು ಕುರಿ ಮತ್ತು ಮೇಕೆ ಸಾಕಣೆಗಾಗಿ ₹1.75 ಲಕ್ಷ ರೂಪಾಯಿ ಹಣದ ಆರ್ಥಿಕ ಸಹಾಯವನ್ನು ಪಡೆಯಬಹುದು. ಈ ಯೋಜನೆಯು ಉಣ್ಣೆ ಉತ್ಪಾದಕರ ಸಹಕಾರಿ ಸದಸ್ಯರಾಗಿ ನೋಂದಾಯಿಸಲ್ಪಟ್ಟ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು (706) ಘಟಕಗಳನ್ನು ನೀಡಲು ಸರ್ಕಾರ ಯೋಜಿಸಿದ್ದು, ಪ್ರತಿ ಘಟಕದ ವೆಚ್ಚವೂ ₹1,75,000 ರೂ. ಹಣವನ್ನು ನಿರ್ಧರಿಸಲಾಗಿದೆ.
ರಾಜ್ಯ ಸರಕಾರ ₹43,750 ರೂ. ಗಳ ಸಹಾಯಧನ ನೀಡುತ್ತದೆ. ಫಲಾನುಭವಿಗಳು ₹43,750 ರೂ. ಗಳನ್ನು ಠೇವಣಿ ಇಡಬೇಕು. ಕರ್ನಾಟಕದ ಹಣಕಾಸು ಸಂಸ್ಥೆಗಯು ಶೇ. 9.26ರ ಬಡ್ಡಿ ದರದಲ್ಲಿ ₹87,500 ರೂ.ಗಳ ಸಾಲ ಸೌಲಭ್ಯವೂ ರೈತರಿಗೆ ಸಿಗುತ್ತದೆ. ಈ ಯೋಜನೆಗೆ ಅರ್ಜಿಯನ್ನೂ ಸಲ್ಲಿಸುವ ಮೂಲಕ ಆಯ್ಕೆಯಾದ ರೈತ ಫಲಾನುಭವಿಗಳು 20 ಅಥವಾ ಅದಕ್ಕಿಂತ ಹೆಚ್ಚಿನ ಕುರಿ ಮತ್ತು ಮೇಕೆಗಳನ್ನು ಖರೀದಿಸಬಹುದು ಮತ್ತು ಅವುಗಳನ್ನು ಸ್ವತಃ ಸಾಕಬಹುದು.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಹೇಗೆ ಅರ್ಜಿ ಸಲ್ಲಿಸುವುದು.?
ಹೆಚ್ಚಿನ ಮಾಹಿತಿಗಾಗಿ ಅರ್ಜಿದಾರರು ಕಛೇರಿಗೂ ಸಹ ಭೇಟಿ ನೀಡಬಹುದು. ಇನ್ನೂ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ದೂರವಾಣಿ ಸಂಖ್ಯೆ :- 08194-222718, ಮೊಬೈಲ್ ಸಂಖ್ಯೆ :- 9448656231 ಗೆ ಕರೆ ಮಾಡಿ ಮಾಹಿತಿ ಪಡೆಯಿರಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದುದನ್ನು ನೋಡಿದ ಮಗುವಿನ ಕೊಲೆ – ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
- ಸಾಲ ತೀರಿಸಲು ಒಂಟಿ ಮಹಿಳೆ ಕೊಲೆ ಮಾಡಿ ಕರಿಮಣಿ ಸರ ಕದ್ದಿದ್ದ ಆರೋಪಿ ಅರೆಸ್ಟ್
- ವಾಹನ ಸವಾರರಿಗೆ ಬಿಗ್ ಶಾಕ್ ; ಶೀಘ್ರ ‘ಪೆಟ್ರೋಲ್, ಡೀಸೆಲ್’ ಬೆಲೆಯಲ್ಲಿ ಭಾರಿ ಏರಿಕೆ ಸಾಧ್ಯತೆ!
- ಪ್ರತಿದಿನ ಈ ನೀರು ಕುಡಿದ್ರೆ ಹೊಟ್ಟೆಯ ಬೊಜ್ಜು ಬೆಣ್ಣೆಯಂತೆ ಕರಗುತ್ತಂತೆ.!
- ಮಗನನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಅಪಘಾತ – ತಾಯಿ, ಮಗು ಸಾವು!
- ಬೆಟ್ಟಿಂಗ್ ಕಟ್ಟಿ 19 ‘ಬಿಯರ್’ ಕುಡಿದ ಇಬ್ಬರು ಸಾಫ್ಟ್ ವೇರ್ ಎಂಜಿನಿಯರ್ ಗಳು ಸಾವು.!
- ಕಾಲು ಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲು
- ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!
- Horoscope Today : 19 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ರಶ್ ಇದ್ದ ಬಸ್ ನಲ್ಲಿ ಲೈಂಗಿಕ ದೌರ್ಜನ್ಯ ಎಂದು ವಿಡಿಯೋ ವೈರಲ್ ಮಾಡಿದ ಯುವತಿ : ಯುವಕ ಆತ್ಮಹತ್ಯೆಗೆ ಶರಣು
- ಒಪಿಎಸ್ ಪಡೆದೇ ತೀರುತ್ತೇವೆ – ಕರ್ನಾಟಕ ಬಂದ್ಗೆ ರೆಡಿ: ಸರ್ಕಾರಕ್ಕೆ ಎಚ್ಚರಿಕೆ ನೀಡಿದ ನೌಕರರ ಸಂಘದ ಸಿಎಸ್ ಷಡಕ್ಷರಿ
- ಅಪ್ಪ ದಾನ ಮಾಡಿದ ಜಾಗದಲ್ಲಿ ಕಟ್ಟಿದ್ದ ಆಸ್ಪತ್ರೇಲಿ ಚಿಕಿತ್ಸೆ ಸಿಗದೆ ಮಗ ಸಾವು.!
- ಮನೆಗೆ ಬೀಗ ಜಡಿದ ಖಾಸಗಿ ಫೈನಾನ್ಸ್: ವಾರದಿಂದ ಬೀದಿ ಬದಿಯೇ ವೃದ್ಧ ದಂಪತಿ ವಾಸ!
- ಹೆಂಡತಿಯನ್ನೇ ಅಕ್ಕ ಎಂದು ಪರಿಚಯಿಸಿ ಮತ್ತೊಬ್ಬಳಿಗೆ ಗಾಳ : ವ್ಯಕ್ತಿ ವಂಚನೆ ಕಂಡು ಯುವತಿ ಕಕ್ಕಾಬಿಕ್ಕಿ
- ಐದೇ ನಿಮಿಷದಲ್ಲಿ ಹೊಟ್ಟೆಯನ್ನು ಸುಲಭವಾಗಿ ಕ್ಲೀನ್ ಮಾಡುವ ಅದ್ಭುತ ಟಿಪ್ಸ್!
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- ರಾಜ್ಯದಲ್ಲಿ ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಸಚಿವ ಪರಮೇಶ್ವರ್ ಸೂಚನೆ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- Horoscope Today : 18 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















