Goat Farming Subsidy : ನಮಸ್ಕಾರ ಸ್ನೇಹಿತರೇ, ಕುರಿ ಅಥವಾ ಮೇಕೆಗಳನ್ನು ಖರೀದಿಸಲು ನಿಮಗೆ ಸರ್ಕಾರದ ಸಹಾಯಧನವೂ ಬೇಕೇ.? ಕುರಿ ಮತ್ತು ಮೇಕೆಗಳನ್ನು ಸಾಕಲು ಜನರು ಸರ್ಕಾರದಿಂದ ಸಹಾಯಧನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಈ ಸವಲತ್ತುಗಳ ಸಲುವಾಗಿ ಕರ್ನಾಟಕ ಸರ್ಕಾರವು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ತೊಡಗಿಸಿಕೊಳ್ಳಲು ಬಯಸುವ ಅರ್ಹ ಮತ್ತು ಆಸಕ್ತ ವ್ಯಕ್ತಿಗಳಿಂದ ಹಾಗೂ ರೈತರಿಂದ ಸಹಾಯಧಾನಕ್ಕೆ ಅರ್ಜಿಗಳನ್ನು ಆಹ್ವಾನಿದೆ.
ಇದನ್ನೂ ಕೂಡ ಓದಿ : Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆ :-
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆಯಡಿ, ಅರ್ಹ ಅಭ್ಯರ್ಥಿಗಳು ಕುರಿ ಮತ್ತು ಮೇಕೆ ಸಾಕಣೆಗಾಗಿ ₹1.75 ಲಕ್ಷ ರೂಪಾಯಿ ಹಣದ ಆರ್ಥಿಕ ಸಹಾಯವನ್ನು ಪಡೆಯಬಹುದು. ಈ ಯೋಜನೆಯು ಉಣ್ಣೆ ಉತ್ಪಾದಕರ ಸಹಕಾರಿ ಸದಸ್ಯರಾಗಿ ನೋಂದಾಯಿಸಲ್ಪಟ್ಟ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು (706) ಘಟಕಗಳನ್ನು ನೀಡಲು ಸರ್ಕಾರ ಯೋಜಿಸಿದ್ದು, ಪ್ರತಿ ಘಟಕದ ವೆಚ್ಚವೂ ₹1,75,000 ರೂ. ಹಣವನ್ನು ನಿರ್ಧರಿಸಲಾಗಿದೆ.
ರಾಜ್ಯ ಸರಕಾರ ₹43,750 ರೂ. ಗಳ ಸಹಾಯಧನ ನೀಡುತ್ತದೆ. ಫಲಾನುಭವಿಗಳು ₹43,750 ರೂ. ಗಳನ್ನು ಠೇವಣಿ ಇಡಬೇಕು. ಕರ್ನಾಟಕದ ಹಣಕಾಸು ಸಂಸ್ಥೆಗಯು ಶೇ. 9.26ರ ಬಡ್ಡಿ ದರದಲ್ಲಿ ₹87,500 ರೂ.ಗಳ ಸಾಲ ಸೌಲಭ್ಯವೂ ರೈತರಿಗೆ ಸಿಗುತ್ತದೆ. ಈ ಯೋಜನೆಗೆ ಅರ್ಜಿಯನ್ನೂ ಸಲ್ಲಿಸುವ ಮೂಲಕ ಆಯ್ಕೆಯಾದ ರೈತ ಫಲಾನುಭವಿಗಳು 20 ಅಥವಾ ಅದಕ್ಕಿಂತ ಹೆಚ್ಚಿನ ಕುರಿ ಮತ್ತು ಮೇಕೆಗಳನ್ನು ಖರೀದಿಸಬಹುದು ಮತ್ತು ಅವುಗಳನ್ನು ಸ್ವತಃ ಸಾಕಬಹುದು.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಹೇಗೆ ಅರ್ಜಿ ಸಲ್ಲಿಸುವುದು.?
ಹೆಚ್ಚಿನ ಮಾಹಿತಿಗಾಗಿ ಅರ್ಜಿದಾರರು ಕಛೇರಿಗೂ ಸಹ ಭೇಟಿ ನೀಡಬಹುದು. ಇನ್ನೂ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ದೂರವಾಣಿ ಸಂಖ್ಯೆ :- 08194-222718, ಮೊಬೈಲ್ ಸಂಖ್ಯೆ :- 9448656231 ಗೆ ಕರೆ ಮಾಡಿ ಮಾಹಿತಿ ಪಡೆಯಿರಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ
- ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
- Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!
- ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?
- “19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!
- ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ
- Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಅಮ್ಮ ಬೇರೆ, ಮಗ ಬೇರೆ, ಅವನ ಅನಿಸಿಕೆ ನನಗೆ ಬೇಕಿಲ್ಲ : ಖಡಕ್ ಆಗಿ ಹೇಳಿದ ಯಶ್ ತಾಯಿ ಪುಷ್ಪ
- ವಿಜಯ್ ರಾಘವೇಂದ್ರ ಜೊತೆ ಎರಡನೇ ಮದುವೆ ಬಗ್ಗೆ ಮೌನ ಮುರಿದ ಮೇಘನಾ ರಾಜ್.!
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್ ಇದೆಯಾ.?
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?