Goat Farming Subsidy : ನಮಸ್ಕಾರ ಸ್ನೇಹಿತರೇ, ಕುರಿ ಅಥವಾ ಮೇಕೆಗಳನ್ನು ಖರೀದಿಸಲು ನಿಮಗೆ ಸರ್ಕಾರದ ಸಹಾಯಧನವೂ ಬೇಕೇ.? ಕುರಿ ಮತ್ತು ಮೇಕೆಗಳನ್ನು ಸಾಕಲು ಜನರು ಸರ್ಕಾರದಿಂದ ಸಹಾಯಧನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಆದ್ದರಿಂದ ಈ ಸವಲತ್ತುಗಳ ಸಲುವಾಗಿ ಕರ್ನಾಟಕ ಸರ್ಕಾರವು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ತೊಡಗಿಸಿಕೊಳ್ಳಲು ಬಯಸುವ ಅರ್ಹ ಮತ್ತು ಆಸಕ್ತ ವ್ಯಕ್ತಿಗಳಿಂದ ಹಾಗೂ ರೈತರಿಂದ ಸಹಾಯಧಾನಕ್ಕೆ ಅರ್ಜಿಗಳನ್ನು ಆಹ್ವಾನಿದೆ.
ಇದನ್ನೂ ಕೂಡ ಓದಿ : Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆ :-
ಅಮೃತ ಸ್ವಾಬಿಮಾನಿ ಕುರಿಗಾಹಿ ಯೋಜನೆಯಡಿ, ಅರ್ಹ ಅಭ್ಯರ್ಥಿಗಳು ಕುರಿ ಮತ್ತು ಮೇಕೆ ಸಾಕಣೆಗಾಗಿ ₹1.75 ಲಕ್ಷ ರೂಪಾಯಿ ಹಣದ ಆರ್ಥಿಕ ಸಹಾಯವನ್ನು ಪಡೆಯಬಹುದು. ಈ ಯೋಜನೆಯು ಉಣ್ಣೆ ಉತ್ಪಾದಕರ ಸಹಕಾರಿ ಸದಸ್ಯರಾಗಿ ನೋಂದಾಯಿಸಲ್ಪಟ್ಟ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು (706) ಘಟಕಗಳನ್ನು ನೀಡಲು ಸರ್ಕಾರ ಯೋಜಿಸಿದ್ದು, ಪ್ರತಿ ಘಟಕದ ವೆಚ್ಚವೂ ₹1,75,000 ರೂ. ಹಣವನ್ನು ನಿರ್ಧರಿಸಲಾಗಿದೆ.
ರಾಜ್ಯ ಸರಕಾರ ₹43,750 ರೂ. ಗಳ ಸಹಾಯಧನ ನೀಡುತ್ತದೆ. ಫಲಾನುಭವಿಗಳು ₹43,750 ರೂ. ಗಳನ್ನು ಠೇವಣಿ ಇಡಬೇಕು. ಕರ್ನಾಟಕದ ಹಣಕಾಸು ಸಂಸ್ಥೆಗಯು ಶೇ. 9.26ರ ಬಡ್ಡಿ ದರದಲ್ಲಿ ₹87,500 ರೂ.ಗಳ ಸಾಲ ಸೌಲಭ್ಯವೂ ರೈತರಿಗೆ ಸಿಗುತ್ತದೆ. ಈ ಯೋಜನೆಗೆ ಅರ್ಜಿಯನ್ನೂ ಸಲ್ಲಿಸುವ ಮೂಲಕ ಆಯ್ಕೆಯಾದ ರೈತ ಫಲಾನುಭವಿಗಳು 20 ಅಥವಾ ಅದಕ್ಕಿಂತ ಹೆಚ್ಚಿನ ಕುರಿ ಮತ್ತು ಮೇಕೆಗಳನ್ನು ಖರೀದಿಸಬಹುದು ಮತ್ತು ಅವುಗಳನ್ನು ಸ್ವತಃ ಸಾಕಬಹುದು.
ಇದನ್ನೂ ಕೂಡ ಓದಿ : Scholarship : ₹50,000/- ಸ್ಕಾಲರ್ಶಿಪ್.! ಅರ್ಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ – ಡೈರೆಕ್ಟ್ ಲಿಂಕ್ ಇಲ್ಲಿದೆ
ಹೇಗೆ ಅರ್ಜಿ ಸಲ್ಲಿಸುವುದು.?
ಹೆಚ್ಚಿನ ಮಾಹಿತಿಗಾಗಿ ಅರ್ಜಿದಾರರು ಕಛೇರಿಗೂ ಸಹ ಭೇಟಿ ನೀಡಬಹುದು. ಇನ್ನೂ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ದೂರವಾಣಿ ಸಂಖ್ಯೆ :- 08194-222718, ಮೊಬೈಲ್ ಸಂಖ್ಯೆ :- 9448656231 ಗೆ ಕರೆ ಮಾಡಿ ಮಾಹಿತಿ ಪಡೆಯಿರಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?



















