Gold Rate Today : ನಮಸ್ಕಾರ ಸ್ನೇಹಿತರೇ, ಚಿನ್ನ ಪ್ರಿಯರಿಗೆ ಬಂಪರ್ ಗುಡ್ನ್ಯೂಸ್ ಬಂದಿದ್ದು, ಇದೀಗ ಚಿನ್ನದ ಬೆಲೆಯು ಕುಸಿದಿದ್ದು, ಖರೀದಿದಾರರಿಗೆ ಇಲ್ಲಿದೆ ಬಂಪರ್ ಗುಡ್ ನ್ಯೂಸ್. ಹೌದು, ನಮ್ಮ ಭಾರತೀಯರ ಜೀವನದಲ್ಲಿ ಬಂಗಾರ ಅತ್ಯಂತ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ವಿವಾಹದ ಸಮಾರಂಭಗಳು ಇನ್ನಿತರ ಕಾರ್ಯಕ್ರಮಗಳಿಗೂ ಬಂಗಾರದ ಅಗತ್ಯವಿರುವುದರಿಂದ ಭಾರತೀಯರು ಇದರ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಬಂಗಾರಕ್ಕಿರುವ ಬೇಡಿಕೆಯಿಂದಲೇ ಬೆಲೆ ಏರಿಕೆಯ ಸಮಯದಲ್ಲೂ ಅದು ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ದಿನದಿಂದ ದಿನಕ್ಕೆ ಬಂಗಾರದ ರೇಟ್ ಹೆಚ್ಚಿಸಿಕೊಳ್ಳುತ್ತಿದ್ದರು. ಇದನ್ನ ಖರೀದಿಸುವವರ ಸಂಖ್ಯೆಯಲ್ಲಿ ಹಿನ್ನಡೆ ಉಂಟಾಗಿಲ್ಲ. ಸಾಲ ಮಾಡಿಯಾದರೂ ಬಂಗಾರ, ಬೆಳ್ಳಿ ಖರೀದಿಸುವವರು ನಮ್ಮ ನಡುವೆ ಇದ್ದಾರೆ. ಏಕೆಂದರೆ ಬಂಗಾರ ಅಷ್ಟೊಂದು ಮಾನ್ಯತೆಯನ್ನು ಪಡೆದುಕೊಂಡಿದೆ.
ವಿವಾಹ ಇನ್ನಿತರ ಸಮಾರಂಭದ ಸಮಯದಲ್ಲಿ ಚಿನ್ನದ ಬೆಲೆಯಲ್ಲಿ ದಿನೇ ದಿನೇ ಇಳಿಕೆ ಕಾಣುತ್ತಿದ್ದು, ಎಲ್ಲ ಚಿನ್ನಪ್ರಿಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಹೌದು, ನಿನ್ನೆ ಹಾಗು ಇವತ್ತಿನ ದರಕ್ಕೆ ಹೋಲಿಕೆ ಮಾಡಿ ನೋಡಿದರೆ ಬಂಗಾರದ ಬೆಲೆಯಲ್ಲಿ ಬರೋಬ್ಬರಿ ₹2,500 ಇಳಿಕೆಯಾಗಿದೆ. ಹೀಗೆ ದಿನೇ ದಿನೇ ₹1000 ಹಾಗು ₹1500 ರೂಪಾಯಿ ಇಳಿಕೆಯಾಗುತ್ತಿದ್ದು, ಬಂಗಾರ ಪ್ರಿಯರ ಮುಖದಲ್ಲಿ ಮಂದಹಾಸ ಮೂಡಿದೆ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!
ನಮ್ಮ ಕರ್ನಾಟಕದಲ್ಲಿ ಇಂದು 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,349/- ರೂಪಾಯಿ ಆಗಿದೆ. 10 ಗ್ರಾಂ ಗೆ ₹63,490/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹63,590/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹100/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆ ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ ₹6,926/- ರೂಪಾಯಿ ಆಗಿದೆ. 10 ಗ್ರಾಂ ಗೆ ₹69,260/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹69,370/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹110/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card
- ಪೋಷಕರು ಮಾರಿದ ಆಸ್ತಿಯನ್ನು ಪ್ರಾಪ್ತ ವಯಸ್ಕ ಮಕ್ಕಳು ನಿರಾಕರಿಸಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು.!
- ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ ಹೊಸ ರೂಲ್ಸ್ – ಯಾವ ಪಟ್ಟಿಯಲ್ಲಿ ಹೆಸರಿರಬೇಕು.?
- ನವೆಂಬರ್ 1 ರಿಂದ ಗ್ಯಾಸ್ ಸಿಲಿಂಡರ್ ಗೆ ಹೊಸ ರೂಲ್ಸ್ | ಏನಿದು ಹೊಸ ನಿಯಮ.? Gas Cylinder



















