Gold Rate Today : ನಮಸ್ಕಾರ ಸ್ನೇಹಿತರೇ, ಚಿನ್ನ ಪ್ರಿಯರಿಗೆ ಬಂಪರ್ ಗುಡ್ನ್ಯೂಸ್ ಬಂದಿದ್ದು, ಇದೀಗ ಚಿನ್ನದ ಬೆಲೆಯು ಕುಸಿದಿದ್ದು, ಖರೀದಿದಾರರಿಗೆ ಇಲ್ಲಿದೆ ಬಂಪರ್ ಗುಡ್ ನ್ಯೂಸ್. ಹೌದು, ನಮ್ಮ ಭಾರತೀಯರ ಜೀವನದಲ್ಲಿ ಬಂಗಾರ ಅತ್ಯಂತ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ವಿವಾಹದ ಸಮಾರಂಭಗಳು ಇನ್ನಿತರ ಕಾರ್ಯಕ್ರಮಗಳಿಗೂ ಬಂಗಾರದ ಅಗತ್ಯವಿರುವುದರಿಂದ ಭಾರತೀಯರು ಇದರ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ.
ಇದನ್ನೂ ಕೂಡ ಓದಿ : SBI Bank Recruitment : ಎಸ್ ಬಿಐ ಬ್ಯಾಂಕಿನಲ್ಲಿ ಉದ್ಯೋಗವಕಾಶ.! ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್
ಬಂಗಾರಕ್ಕಿರುವ ಬೇಡಿಕೆಯಿಂದಲೇ ಬೆಲೆ ಏರಿಕೆಯ ಸಮಯದಲ್ಲೂ ಅದು ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ದಿನದಿಂದ ದಿನಕ್ಕೆ ಬಂಗಾರದ ರೇಟ್ ಹೆಚ್ಚಿಸಿಕೊಳ್ಳುತ್ತಿದ್ದರು. ಇದನ್ನ ಖರೀದಿಸುವವರ ಸಂಖ್ಯೆಯಲ್ಲಿ ಹಿನ್ನಡೆ ಉಂಟಾಗಿಲ್ಲ. ಸಾಲ ಮಾಡಿಯಾದರೂ ಬಂಗಾರ, ಬೆಳ್ಳಿ ಖರೀದಿಸುವವರು ನಮ್ಮ ನಡುವೆ ಇದ್ದಾರೆ. ಏಕೆಂದರೆ ಬಂಗಾರ ಅಷ್ಟೊಂದು ಮಾನ್ಯತೆಯನ್ನು ಪಡೆದುಕೊಂಡಿದೆ.
ವಿವಾಹ ಇನ್ನಿತರ ಸಮಾರಂಭದ ಸಮಯದಲ್ಲಿ ಚಿನ್ನದ ಬೆಲೆಯಲ್ಲಿ ದಿನೇ ದಿನೇ ಇಳಿಕೆ ಕಾಣುತ್ತಿದ್ದು, ಎಲ್ಲ ಚಿನ್ನಪ್ರಿಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಹೌದು, ನಿನ್ನೆ ಹಾಗು ಇವತ್ತಿನ ದರಕ್ಕೆ ಹೋಲಿಕೆ ಮಾಡಿ ನೋಡಿದರೆ ಬಂಗಾರದ ಬೆಲೆಯಲ್ಲಿ ಬರೋಬ್ಬರಿ ₹2,500 ಇಳಿಕೆಯಾಗಿದೆ. ಹೀಗೆ ದಿನೇ ದಿನೇ ₹1000 ಹಾಗು ₹1500 ರೂಪಾಯಿ ಇಳಿಕೆಯಾಗುತ್ತಿದ್ದು, ಬಂಗಾರ ಪ್ರಿಯರ ಮುಖದಲ್ಲಿ ಮಂದಹಾಸ ಮೂಡಿದೆ.
ಇದನ್ನೂ ಕೂಡ ಓದಿ : Borewell Scheme : ರೈತರ ಬೋರ್ ವೆಲ್ ಅಕ್ರಮಕ್ಕೆ ಹೊಸ ಅಪ್ಡೇಟ್.! ಸರ್ಕಾರದಿಂದ ರೈತರಿಗೆ ಉಚಿತ ಬೋರ್ವೆಲ್ ನೀಡಲು ನಿರ್ಧಾರ.!
ನಮ್ಮ ಕರ್ನಾಟಕದಲ್ಲಿ ಇಂದು 22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹6,349/- ರೂಪಾಯಿ ಆಗಿದೆ. 10 ಗ್ರಾಂ ಗೆ ₹63,490/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹63,590/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹100/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇನ್ನು ಇವತ್ತಿನ 24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆ ನೋಡೋದಾದ್ರೆ, ಪ್ರತೀ 1 ಗ್ರಾಂ ಗೆ ₹6,926/- ರೂಪಾಯಿ ಆಗಿದೆ. 10 ಗ್ರಾಂ ಗೆ ₹69,260/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 10 ಗ್ರಾಂ ಗೆ ₹69,370/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹110/- ರೂಪಾಯಿಯಷ್ಟು ಇಳಿಕೆ ಕಂಡಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















