Gold Rate : ನಮಸ್ಕಾರ ಸ್ನೇಹಿತರೇ, ಜನವರಿ ಹಾಗು ಫೆಬ್ರವರಿ ತಿಂಗಳಲ್ಲಿ ಬಹುತೇಕ ದಿನೇ ದಿನೇ ಚಿನ್ನದ ಬೆಲೆ ಏರಿಕೆಯಾಗಿತ್ತು ಹಾಗೂ ಬೆಳ್ಳಿ ದರವೂ ಹೆಚ್ಚಳವಾಗಿತ್ತು. ಜಾಗತಿಕ ವಿದ್ಯಮಾನಗಳ ಪ್ರಭಾವದಿಂದ ಚಿನಿವಾರ ಪೇಟೆಯಲ್ಲಿ ದರ ಏರಿಕೆ ಸಹಜವಾಗಿತ್ತು. ಆದರೆ ಈ ಫೆಬ್ರವರಿ ತಿಂಗಳ ಕೊನೆಯಲ್ಲಿ ಚಿನ್ನಾಭರಣ ಪ್ರಿಯರಿಗೆ ಕೊಂಚ ಭರವಸೆ ಮೂಡಿಸಿದೆ.
ಇದನ್ನೂ ಕೂಡ ಓದಿ : Ration Card : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! ಏನೆಲ್ಲಾ ದಾಖಲೆ ಬೇಕು.? ಹೇಗೆ ಅರ್ಜಿ ಸಲ್ಲಿಸುವುದು.?
ಹೌದು, ಚಿನ್ನದ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ ಕಾಣುತ್ತಿದ್ದು, ಚಿನ್ನ ಬೆಳ್ಳಿ ಬೆಲೆಯು ಇಳಿಕೆಯಾಗುವ ಮೂಲಕ ಖುಷಿ ಹೆಚ್ಚಿಸಿದೆ. ದೇಶದಲ್ಲಿ ಇಂದು ಚಿನ್ನದ ದರ ಎಷ್ಟಿದೆ? ನಮ್ಮ ಕರ್ನಾಟಕದಲ್ಲಿ ದರ ಎಷ್ಟಿದೆ? ನಿನ್ನೆ ಚಿನ್ನದ ದರ ಎಷ್ಟು? ಇವತ್ತಿನ ದರ ಎಷ್ಟು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಯೋಣ.
22 ಕ್ಯಾರೆಟ್ ಚಿನ್ನ ಪ್ರತಿ ಒಂದು ಗ್ರಾಂ ಗೆ ₹7,960/- ರೂಪಾಯಿ ಆಗಿದೆ. 10 ಗ್ರಾಂ ಗೆ ₹79,600/- ರೂಪಾಯಿ. 100 ಗ್ರಾಂ ಗೆ ₹7,69,000/- ರೂಪಾಯಿ ಆಗಿದೆ. ನಿನ್ನೆ ಇದೇ 22 ಕ್ಯಾರೆಟ್ ನ ಚಿನ್ನ 100 ಗ್ರಾಂ ಗೆ ₹8,01,000/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 22 ಕ್ಯಾರೆಟ್ ನ ಚಿನ್ನದ ದರದಲ್ಲಿ ₹5,000/- ರೂಪಾಯಿಯಷ್ಟು ಇಳಿಕೆ ಕಂಡಿದೆ.
| ಗ್ರಾಂ | ಇಂದಿನ ಬೆಲೆ | ನಿನ್ನೆಯ ಬೆಲೆ | ವ್ಯತ್ಯಾಸ |
|---|---|---|---|
| 1 | ₹7,960 | ₹8,010 | ₹50 |
| 8 | ₹63,680 | ₹64,080 | ₹400 |
| 10 | ₹79,600 | ₹80,100 | ₹500 |
| 100 | ₹7,96,000 | ₹8,01,000 | ₹5,000 |
ಇದನ್ನೂ ಕೂಡ ಓದಿ : Pan Card Updates : ನೀವು ಪಾನ್ ಕಾರ್ಡ್ ಹೊಂದಿದ್ದೀರಾ.? ಹೊಸ ನಿಯಮ ಜಾರಿಗೆ – ₹10,000/- ದಂಡ.!
24 ಕ್ಯಾರೆಟ್ ಶುದ್ಧವಾದ ಚಿನ್ನದ ಬೆಲೆಯಲ್ಲಿ ಇಂದು ಪ್ರತೀ 1 ಗ್ರಾಂ ಗೆ ₹8,684/- ರೂಪಾಯಿ ಆಗಿದೆ. 10 ಗ್ರಾಂ ಗೆ ₹86,840/- ರೂಪಾಯಿ. 100 ಗ್ರಾಂ ಗೆ ₹8,68,400/- ರೂಪಾಯಿ ಆಗಿದೆ. ನಿನ್ನೆ ಇದೇ 24 ಕ್ಯಾರೆಟ್ ನ ಚಿನ್ನ 100 ಗ್ರಾಂ ಗೆ ₹8,79,800/- ರೂಪಾಯಿ ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 24 ಕ್ಯಾರೆಟ್ ನ ಚಿನ್ನದ ದರದಲ್ಲಿ ₹5,400/- ರೂಪಾಯಿಯಷ್ಟು ಇಳಿಕೆ ಕಂಡಿದೆ. ಹೀಗೆ ಚಿನ್ನದ ದರದಲ್ಲಿ ಬೆಲೆ ಇಳಿಕೆಯಿಂದಾಗಿ ಜನಸಾಮಾನ್ಯರ ಮುಖದಲ್ಲಿ ಮಂದಹಾಸ ಮೂಡಿದೆ.
| ಗ್ರಾಂ | ಇಂದಿನ ಬೆಲೆ | ನಿನ್ನೆಯ ಬೆಲೆ | ವ್ಯತ್ಯಾಸ |
|---|---|---|---|
| 1 | ₹8,684 | ₹8,738 | ₹54 |
| 8 | ₹69,472 | ₹69,904 | ₹432 |
| 10 | ₹86,840 | ₹87,380 | ₹540 |
| 100 | ₹8,68,400 | ₹8,73,800 | ₹5,400 |
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















