Subsidy Scheme : ನಮಸ್ಕಾರ ಸ್ನೇಹಿತರೇ, ನೀವು ಕೂಡಾ ಸರ್ಕಾರದಿಂದ ಸಹಾಯಧನ ಪಡೆಯಬೇಕೆ.? ಯಾವುದು ಈ ಯೋಜನೆ.? ಈ ಯೋಜನೆಗಳ ಅಡಿಯಲ್ಲಿ ನೀವು ಎಷ್ಟು ಸಹಾಯಧನ ಪಡೆಯಬಹುದು.? ಯಾರೆಲ್ಲಾ ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು.? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ
ಮಹಿಳೆಯರು ಸ್ವಯಂ ಉದ್ಯೋಗವನ್ನು ಪ್ರಾರಂಭಿಸಲು ಆದಾಯ ಉತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು.
ಉದ್ಯೋಗಿನಿ ಯೋಜನೆ ಹಾಗೂ ಇತರೆ ಯೋಜನೆಗಳ ವಿವರ :-
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ :-
ಆದಾಯ ಮಿತಿವು 2 ಲಕ್ಷ ರೂಪಾಯಿ ಒಳಗೆ ಇರಬೇಕು. ಘಟಕ ವೆಚ್ಚವು ಕನಿಷ್ಟ 1 ಲಕ್ಷ ದಿಂದ ಗರಿಷ್ಟ 3 ಲಕ್ಷ ರೂಪಾಯಿಗಳಗಿರಬೇಕು. ಶೇ 50% ರಷ್ಟು ಸಹಾಯಧನ ಮೊತ್ತ ಪಡೆಯಬಹುದಾಗಿದೆ.
ಇದನ್ನೂ ಕೂಡ ಓದಿ : Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
ಸಾಮಾನ್ಯ ವರ್ಗದ ಫಲಾನುಭವಿಗಳಿಗೆ :-
ಆದಾಯ ಮಿತಿಯು 1.50 ಲಕ್ಷ ರೂಪಾಯಿ ಮೀರಿರಬಾರದು. ಘಟಕ ವೆಚ್ಚವು ಗರಿಷ್ಟ 3 ಲಕ್ಷ ರೂಪಾಯಿ. ಶೇ.30 ರಷ್ಟು ಸಹಾಯಧನ ಮೊತ್ತ ಪಡೆಯಬಹುದು.
ವಯೋಮಿತಿ ವಿವರ :–
ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕನಿಷ್ಠ 28 ವರ್ಷ ಹಾಗೂ ಗರಿಷ್ಠ 55 ವರ್ಷದ ಒಳಗಿನವರಾಗಿರಬೇಕು.
ಇದನ್ನೂ ಕೂಡ ಓದಿ : Crop Damage : ಈ ವರ್ಷ ಬೆಳೆ ಹಾನಿಯಾದ ರೈತರ ಪಟ್ಟಿ ಬಿಡುಗಡೆ.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.!
ಇತರೆ ಸಬ್ಸಿಡಿ ಯೋಜನೆಗಳ ಮಾಹಿತಿ :
ಚೇತನ ಯೋಜನೆ ಮಾಹಿತಿ :-
ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಹಿಳೆಯು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು.
ಧನಶ್ರೀ ಯೋಜನೆಯ ಮಾಹಿತಿ :-
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಈ ಯೋಜನೆಯ ಮೂಲಕ ₹30,000/- ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಕನಿಷ್ಠ 18 ಹಾಗೂ ಗರಿಷ್ಠ 60 ವರ್ಷ ಮೀರಿರಬಾರದು.
ಇದನ್ನೂ ಕೂಡ ಓದಿ : Sewing Machine Scheme : ಈ ದಾಖಲೆಗಳಿದ್ದರೆ ನಿಮಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ.! ಬೇಕಾಗುವ ದಾಖಲೆಗಳೇನು.?
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ :-
ಲಿಂಗತ್ವ ಅಲ್ಪಸಂಖ್ಯಾತರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಅವರಿಗೆ ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ :-
1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಈ ಯೋಜನೆಯ ಮೂಲಕ ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ವಿಶೇಷ ಸೂಚನೆಗಳು :-
• ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.
• ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent) ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.
• ನಿಮ್ಮ ಹತ್ತಿರದ ಬಾಪೂಜಿ ಸೇವಾ ಕೇಂದ್ರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು.
• ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಮಾನ್ಯ ಸಚಿವರು/ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.
• 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.
ಇನ್ನೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಅಥವಾ ನಿಗಮದ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.?
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :-
• ಅರ್ಜಿ ಸಲ್ಲಿಕೆ ಆರಂಭ : 21-08-2024
• ಕೊನೆಯ ದಿನಾಂಕ : 21-09-2024
ಸೇವಾಸಿಂಧು ಪೋರ್ಟಲ್ ಮೂಲಕ ನೀವು ಆನ್ ಲೈನ್ ನಲ್ಲಿಯೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!
- Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- Gold Rate Today : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- Gold Rate Today : ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಭಾರೀ ಏರಿಳಿತ ಕಂಡ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- 2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ : ಪ್ರದೀಪ್ ಈಶ್ವರ್
- ಆಂಟಿ ಜೊತೆ ಅಕ್ರಮ ಸಂಬಂಧ: ಯುವಕನಿಗೆ ಹಿಗ್ಗಾಮುಗ್ಗ ಥಳಿತ, ಸ್ಥಳದಲ್ಲೇ ಮದುವೆ.!
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?