Subsidy Scheme : ನಮಸ್ಕಾರ ಸ್ನೇಹಿತರೇ, ನೀವು ಕೂಡಾ ಸರ್ಕಾರದಿಂದ ಸಹಾಯಧನ ಪಡೆಯಬೇಕೆ.? ಯಾವುದು ಈ ಯೋಜನೆ.? ಈ ಯೋಜನೆಗಳ ಅಡಿಯಲ್ಲಿ ನೀವು ಎಷ್ಟು ಸಹಾಯಧನ ಪಡೆಯಬಹುದು.? ಯಾರೆಲ್ಲಾ ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು.? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ
ಮಹಿಳೆಯರು ಸ್ವಯಂ ಉದ್ಯೋಗವನ್ನು ಪ್ರಾರಂಭಿಸಲು ಆದಾಯ ಉತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು.
ಉದ್ಯೋಗಿನಿ ಯೋಜನೆ ಹಾಗೂ ಇತರೆ ಯೋಜನೆಗಳ ವಿವರ :-
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ :-
ಆದಾಯ ಮಿತಿವು 2 ಲಕ್ಷ ರೂಪಾಯಿ ಒಳಗೆ ಇರಬೇಕು. ಘಟಕ ವೆಚ್ಚವು ಕನಿಷ್ಟ 1 ಲಕ್ಷ ದಿಂದ ಗರಿಷ್ಟ 3 ಲಕ್ಷ ರೂಪಾಯಿಗಳಗಿರಬೇಕು. ಶೇ 50% ರಷ್ಟು ಸಹಾಯಧನ ಮೊತ್ತ ಪಡೆಯಬಹುದಾಗಿದೆ.
ಇದನ್ನೂ ಕೂಡ ಓದಿ : Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
ಸಾಮಾನ್ಯ ವರ್ಗದ ಫಲಾನುಭವಿಗಳಿಗೆ :-
ಆದಾಯ ಮಿತಿಯು 1.50 ಲಕ್ಷ ರೂಪಾಯಿ ಮೀರಿರಬಾರದು. ಘಟಕ ವೆಚ್ಚವು ಗರಿಷ್ಟ 3 ಲಕ್ಷ ರೂಪಾಯಿ. ಶೇ.30 ರಷ್ಟು ಸಹಾಯಧನ ಮೊತ್ತ ಪಡೆಯಬಹುದು.
ವಯೋಮಿತಿ ವಿವರ :–
ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕನಿಷ್ಠ 28 ವರ್ಷ ಹಾಗೂ ಗರಿಷ್ಠ 55 ವರ್ಷದ ಒಳಗಿನವರಾಗಿರಬೇಕು.
ಇದನ್ನೂ ಕೂಡ ಓದಿ : Crop Damage : ಈ ವರ್ಷ ಬೆಳೆ ಹಾನಿಯಾದ ರೈತರ ಪಟ್ಟಿ ಬಿಡುಗಡೆ.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.!
ಇತರೆ ಸಬ್ಸಿಡಿ ಯೋಜನೆಗಳ ಮಾಹಿತಿ :
ಚೇತನ ಯೋಜನೆ ಮಾಹಿತಿ :-
ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಹಿಳೆಯು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು.
ಧನಶ್ರೀ ಯೋಜನೆಯ ಮಾಹಿತಿ :-
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಈ ಯೋಜನೆಯ ಮೂಲಕ ₹30,000/- ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಕನಿಷ್ಠ 18 ಹಾಗೂ ಗರಿಷ್ಠ 60 ವರ್ಷ ಮೀರಿರಬಾರದು.
ಇದನ್ನೂ ಕೂಡ ಓದಿ : Sewing Machine Scheme : ಈ ದಾಖಲೆಗಳಿದ್ದರೆ ನಿಮಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ.! ಬೇಕಾಗುವ ದಾಖಲೆಗಳೇನು.?
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ :-
ಲಿಂಗತ್ವ ಅಲ್ಪಸಂಖ್ಯಾತರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಅವರಿಗೆ ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ :-
1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಈ ಯೋಜನೆಯ ಮೂಲಕ ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ವಿಶೇಷ ಸೂಚನೆಗಳು :-
• ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.
• ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent) ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.
• ನಿಮ್ಮ ಹತ್ತಿರದ ಬಾಪೂಜಿ ಸೇವಾ ಕೇಂದ್ರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು.
• ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಮಾನ್ಯ ಸಚಿವರು/ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.
• 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.
ಇನ್ನೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಅಥವಾ ನಿಗಮದ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.?
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :-
• ಅರ್ಜಿ ಸಲ್ಲಿಕೆ ಆರಂಭ : 21-08-2024
• ಕೊನೆಯ ದಿನಾಂಕ : 21-09-2024
ಸೇವಾಸಿಂಧು ಪೋರ್ಟಲ್ ಮೂಲಕ ನೀವು ಆನ್ ಲೈನ್ ನಲ್ಲಿಯೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ
- ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ






















