Subsidy Scheme : ನಮಸ್ಕಾರ ಸ್ನೇಹಿತರೇ, ನೀವು ಕೂಡಾ ಸರ್ಕಾರದಿಂದ ಸಹಾಯಧನ ಪಡೆಯಬೇಕೆ.? ಯಾವುದು ಈ ಯೋಜನೆ.? ಈ ಯೋಜನೆಗಳ ಅಡಿಯಲ್ಲಿ ನೀವು ಎಷ್ಟು ಸಹಾಯಧನ ಪಡೆಯಬಹುದು.? ಯಾರೆಲ್ಲಾ ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು.? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ
ಮಹಿಳೆಯರು ಸ್ವಯಂ ಉದ್ಯೋಗವನ್ನು ಪ್ರಾರಂಭಿಸಲು ಆದಾಯ ಉತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು.
ಉದ್ಯೋಗಿನಿ ಯೋಜನೆ ಹಾಗೂ ಇತರೆ ಯೋಜನೆಗಳ ವಿವರ :-
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ :-
ಆದಾಯ ಮಿತಿವು 2 ಲಕ್ಷ ರೂಪಾಯಿ ಒಳಗೆ ಇರಬೇಕು. ಘಟಕ ವೆಚ್ಚವು ಕನಿಷ್ಟ 1 ಲಕ್ಷ ದಿಂದ ಗರಿಷ್ಟ 3 ಲಕ್ಷ ರೂಪಾಯಿಗಳಗಿರಬೇಕು. ಶೇ 50% ರಷ್ಟು ಸಹಾಯಧನ ಮೊತ್ತ ಪಡೆಯಬಹುದಾಗಿದೆ.
ಇದನ್ನೂ ಕೂಡ ಓದಿ : Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
ಸಾಮಾನ್ಯ ವರ್ಗದ ಫಲಾನುಭವಿಗಳಿಗೆ :-
ಆದಾಯ ಮಿತಿಯು 1.50 ಲಕ್ಷ ರೂಪಾಯಿ ಮೀರಿರಬಾರದು. ಘಟಕ ವೆಚ್ಚವು ಗರಿಷ್ಟ 3 ಲಕ್ಷ ರೂಪಾಯಿ. ಶೇ.30 ರಷ್ಟು ಸಹಾಯಧನ ಮೊತ್ತ ಪಡೆಯಬಹುದು.
ವಯೋಮಿತಿ ವಿವರ :–
ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕನಿಷ್ಠ 28 ವರ್ಷ ಹಾಗೂ ಗರಿಷ್ಠ 55 ವರ್ಷದ ಒಳಗಿನವರಾಗಿರಬೇಕು.
ಇದನ್ನೂ ಕೂಡ ಓದಿ : Crop Damage : ಈ ವರ್ಷ ಬೆಳೆ ಹಾನಿಯಾದ ರೈತರ ಪಟ್ಟಿ ಬಿಡುಗಡೆ.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.!
ಇತರೆ ಸಬ್ಸಿಡಿ ಯೋಜನೆಗಳ ಮಾಹಿತಿ :
ಚೇತನ ಯೋಜನೆ ಮಾಹಿತಿ :-
ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಹಿಳೆಯು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು.
ಧನಶ್ರೀ ಯೋಜನೆಯ ಮಾಹಿತಿ :-
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಈ ಯೋಜನೆಯ ಮೂಲಕ ₹30,000/- ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಕನಿಷ್ಠ 18 ಹಾಗೂ ಗರಿಷ್ಠ 60 ವರ್ಷ ಮೀರಿರಬಾರದು.
ಇದನ್ನೂ ಕೂಡ ಓದಿ : Sewing Machine Scheme : ಈ ದಾಖಲೆಗಳಿದ್ದರೆ ನಿಮಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ.! ಬೇಕಾಗುವ ದಾಖಲೆಗಳೇನು.?
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ :-
ಲಿಂಗತ್ವ ಅಲ್ಪಸಂಖ್ಯಾತರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಅವರಿಗೆ ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ :-
1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಈ ಯೋಜನೆಯ ಮೂಲಕ ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ವಿಶೇಷ ಸೂಚನೆಗಳು :-
• ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.
• ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent) ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.
• ನಿಮ್ಮ ಹತ್ತಿರದ ಬಾಪೂಜಿ ಸೇವಾ ಕೇಂದ್ರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು.
• ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಮಾನ್ಯ ಸಚಿವರು/ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.
• 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.
ಇನ್ನೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಅಥವಾ ನಿಗಮದ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.?
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :-
• ಅರ್ಜಿ ಸಲ್ಲಿಕೆ ಆರಂಭ : 21-08-2024
• ಕೊನೆಯ ದಿನಾಂಕ : 21-09-2024
ಸೇವಾಸಿಂಧು ಪೋರ್ಟಲ್ ಮೂಲಕ ನೀವು ಆನ್ ಲೈನ್ ನಲ್ಲಿಯೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!






















