Subsidy Scheme : ನಮಸ್ಕಾರ ಸ್ನೇಹಿತರೇ, ನೀವು ಕೂಡಾ ಸರ್ಕಾರದಿಂದ ಸಹಾಯಧನ ಪಡೆಯಬೇಕೆ.? ಯಾವುದು ಈ ಯೋಜನೆ.? ಈ ಯೋಜನೆಗಳ ಅಡಿಯಲ್ಲಿ ನೀವು ಎಷ್ಟು ಸಹಾಯಧನ ಪಡೆಯಬಹುದು.? ಯಾರೆಲ್ಲಾ ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದು.? ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಯಾವುದು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ
ಮಹಿಳೆಯರು ಸ್ವಯಂ ಉದ್ಯೋಗವನ್ನು ಪ್ರಾರಂಭಿಸಲು ಆದಾಯ ಉತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು.
ಉದ್ಯೋಗಿನಿ ಯೋಜನೆ ಹಾಗೂ ಇತರೆ ಯೋಜನೆಗಳ ವಿವರ :-
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ :-
ಆದಾಯ ಮಿತಿವು 2 ಲಕ್ಷ ರೂಪಾಯಿ ಒಳಗೆ ಇರಬೇಕು. ಘಟಕ ವೆಚ್ಚವು ಕನಿಷ್ಟ 1 ಲಕ್ಷ ದಿಂದ ಗರಿಷ್ಟ 3 ಲಕ್ಷ ರೂಪಾಯಿಗಳಗಿರಬೇಕು. ಶೇ 50% ರಷ್ಟು ಸಹಾಯಧನ ಮೊತ್ತ ಪಡೆಯಬಹುದಾಗಿದೆ.
ಇದನ್ನೂ ಕೂಡ ಓದಿ : Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
ಸಾಮಾನ್ಯ ವರ್ಗದ ಫಲಾನುಭವಿಗಳಿಗೆ :-
ಆದಾಯ ಮಿತಿಯು 1.50 ಲಕ್ಷ ರೂಪಾಯಿ ಮೀರಿರಬಾರದು. ಘಟಕ ವೆಚ್ಚವು ಗರಿಷ್ಟ 3 ಲಕ್ಷ ರೂಪಾಯಿ. ಶೇ.30 ರಷ್ಟು ಸಹಾಯಧನ ಮೊತ್ತ ಪಡೆಯಬಹುದು.
ವಯೋಮಿತಿ ವಿವರ :–
ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕನಿಷ್ಠ 28 ವರ್ಷ ಹಾಗೂ ಗರಿಷ್ಠ 55 ವರ್ಷದ ಒಳಗಿನವರಾಗಿರಬೇಕು.
ಇದನ್ನೂ ಕೂಡ ಓದಿ : Crop Damage : ಈ ವರ್ಷ ಬೆಳೆ ಹಾನಿಯಾದ ರೈತರ ಪಟ್ಟಿ ಬಿಡುಗಡೆ.! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.!
ಇತರೆ ಸಬ್ಸಿಡಿ ಯೋಜನೆಗಳ ಮಾಹಿತಿ :
ಚೇತನ ಯೋಜನೆ ಮಾಹಿತಿ :-
ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಮಹಿಳೆಯು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು.
ಧನಶ್ರೀ ಯೋಜನೆಯ ಮಾಹಿತಿ :-
ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಈ ಯೋಜನೆಯ ಮೂಲಕ ₹30,000/- ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರು ಕನಿಷ್ಠ 18 ಹಾಗೂ ಗರಿಷ್ಠ 60 ವರ್ಷ ಮೀರಿರಬಾರದು.
ಇದನ್ನೂ ಕೂಡ ಓದಿ : Sewing Machine Scheme : ಈ ದಾಖಲೆಗಳಿದ್ದರೆ ನಿಮಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ.! ಬೇಕಾಗುವ ದಾಖಲೆಗಳೇನು.?
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ :-
ಲಿಂಗತ್ವ ಅಲ್ಪಸಂಖ್ಯಾತರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಅವರಿಗೆ ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ :-
1993-94 & 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಈ ಯೋಜನೆಯ ಮೂಲಕ ₹30,000/- ರೂಪಾಯಿಗಳ ಪ್ರೋತ್ಸಾಹಧನ ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : Scholarship : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್! ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು.?
ವಿಶೇಷ ಸೂಚನೆಗಳು :-
• ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.
• ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ (Unspent) ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು.
• ನಿಮ್ಮ ಹತ್ತಿರದ ಬಾಪೂಜಿ ಸೇವಾ ಕೇಂದ್ರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು.
• ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾಪೇಕ್ಷಿಗಳು/ ಅರ್ಜಿದಾರರು ಮಾನ್ಯ ಸಚಿವರು/ಮಾನ್ಯ ಶಾಸಕರು, ಕರ್ನಾಟಕ ಸರ್ಕಾರ/ಮಾನ್ಯ ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವುದು.
• 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.
ಇನ್ನೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ ಅಥವಾ ನಿಗಮದ ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಕೂಡ ಓದಿ : PM-Kisan Samman Nidhi : ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಚೆಕ್ ಮಾಡಿ! ಹೇಗೆ ಚೆಕ್ ಮಾಡುವುದು.?
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :-
• ಅರ್ಜಿ ಸಲ್ಲಿಕೆ ಆರಂಭ : 21-08-2024
• ಕೊನೆಯ ದಿನಾಂಕ : 21-09-2024
ಸೇವಾಸಿಂಧು ಪೋರ್ಟಲ್ ಮೂಲಕ ನೀವು ಆನ್ ಲೈನ್ ನಲ್ಲಿಯೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- Gold Rate : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆ ಕಾಣುತ್ತಾ ಚಿನ್ನದ ದರ.?
- BREAKING : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಯ ಮಾಹಿತಿಗಾಗಿ ಪೊಲೀಸರ ಮನವಿ – ತ್ವರಿತ ಕ್ರಮಕ್ಕೆ ಸಚಿವೆ ಸೂಚನೆ
- Micro Finanace : ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ – ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ
- BREAKING : KSRTC ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್.! ಗುಂಡ್ಲುಪೇಟೆಯಲ್ಲಿ ನಡೆದ ಘೋರ ದುರಂತ
- ಮನೆಕೆಲಸ ಮಾಡುತ್ತಿದ್ದ ಬಾಂಗ್ಲಾ ಮೂಲದ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ
- FCI Recruitment : SSLC-PUC ಪಾಸಾದವರಿಗೆ `ಆಹಾರ ನಿಗಮ’ದಲ್ಲಿ 30,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ಸಂಪೂರ್ಣ ಮಾಹಿತಿ
- ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ – ದೂರು ನೀಡಲು ಹೋದ ಮಹಿಳೆಯರ ಬಳಿಯೇ ಪೊಲೀಸರ ದಂಡ ವಸೂಲಿ.!
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹೋಯ್ತು ನಾಲ್ವರ ಪ್ರಾಣ..! ಇದಕ್ಕೆ ಕೊನೆ ಯಾವಾಗ.? – Microfinance Harassment
- ಮೆಟ್ರೋದಲ್ಲಿ ಉದ್ಯೋಗಾವಕಾಶ.! ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.? ಕೊನೆಯ ದಿನಾಂಕ.? – Metro Recruitment 2025
- ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮುಂದಾದ ರಾಜ್ಯ ಸರ್ಕಾರ.! ಸುಗ್ರೀವಾಜ್ಞೆ ತರಲು ಸಿದ್ಧತೆ.? – Microfinance Harassment
- ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
- Railway Recruitment Board : ಹುಬ್ಬಳ್ಳಿ ರೈಲ್ವೇ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಭರ್ಜರಿ ಅವಕಾಶ
- Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
- Subsidy Scheme : ಮಹಿಳೆಯರಿಗೆ ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 3 ಲಕ್ಷ ರೂ. ಸಾಲ ಸೌಲಭ್ಯ! ಬೇಕಾಗುವ ದಾಖಲೆಗಳೇನು.?
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Farmer Scheme : ರೈತರಿಗೆ ಸಿಹಿಸುದ್ಧಿ.! ಸರ್ಕಾರದಿಂದ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳು `ಸಕ್ರಮ’ ಎಂದು ಘೋಷಣೆ.!
- Scam Call : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ʻಕರೆʼ ಸ್ವೀಕರಿಸಬೇಡಿ..! ಯಾವ ನಂಬರ್ ಹಾಗು ಯಾಕೆ ಗೊತ್ತಾ.!
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- Height Weight Chart : ನಿಮ್ಮ ‘ಎತ್ತರ’ ಅವಲಂಬಿಸಿ ನಿಮ್ಮ ‘ತೂಕ’ ಎಷ್ಟಿರಬೇಕು ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- Gold Rate Today : ಕುಸಿತ ಕಂಡಿತಾ ಚಿನ್ನದ ಬೆಲೆ.? ಎಷ್ಟಿದೆ ಗೊತ್ತಾ ಇಂದಿನ ಬಂಗಾರದ ದರ.?
- ಮೊದಲ ರಾತ್ರಿಯಂದು ವಧು ಇಟ್ಟ ಡಿಮ್ಯಾಂಡ್ ನೋಡಿ ವರ ಶಾಕ್.! ವೈರಲ್ ವಿಡಿಯೋ ಇಲ್ಲಿದೆ
- APAAR ID Card : ಅಪಾರ್ ಐಡಿ ಎಂದರೇನು.? ಮಕ್ಕಳಿಗೆ ಇದನ್ನು ಮಾಡಿಸುವುದು ಕಡ್ಡಾಯವೇ.? ಸಂಪೂರ್ಣ ಮಾಹಿತಿ