Govt Updates : ನಮಸ್ಕಾರ ಸ್ನೇಹಿತರೇ, ಇದೇ ಜುಲೈ ಒಂದರಿಂದ ಇಡೀ ದೇಶಾದ್ಯಂತ ನಾಲ್ಕು ಹೊಸ ರೂಲ್ಸ್ಗಳು ಜಾರಿಯಾಗಲಿದ್ದು, ಪ್ರತಿಯೊಬ್ಬರ ಮೇಲೂ ಕೂಡ ಇದು ದೊಡ್ಡ ಪರಿಣಾಮವನ್ನು ಉಂಟುಮಾಡಲಿದೆ. ಕೂಲಿ ಕೆಲಸ ಮಾಡುವದರಿಂದ ಹಿಡಿದು ಸರ್ಕಾರಿ ಹುದ್ದೆಯಲ್ಲಿರುವವರಿಗೂ, ರೈತರಿಗೂ, ಮಹಿಳೆಯರಿಗೂ ಕೂಡ ಈ ನಾಲ್ಕು ಹೊಸ ರೂಲ್ಸ್ಗಳು ಪರಿಣಾಮವನ್ನುಂಟು ಮಾಡಲಿವೆ. ಇದೇ ಜುಲೈ ಒಂದರಿಂದ ಜಾರಿಗೆ ಬರುತ್ತಿರುವ ಆ ನಾಲ್ಕು ಹೊಸ ರೂಲ್ಸ್ ಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ದೇಶದಲ್ಲಿ ಮೂರನೇ ಬಾರಿಗೆ ಪ್ರಧಾನಮಂತ್ರಿ ಹುದ್ದೆಗೇರಿದ ನರೇಂದ್ರ ಮೋದಿ ಅವರು ದೇಶಾದ್ಯಂತ ಹೊಸ ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತ ಬಂದಿದ್ದಾರೆ. ದೇಶದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಅದೇ ರೀತಿಯಾಗಿ ಕರ್ನಾಟಕದಲ್ಲಿಯೂ ಕೂಡ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಚುಕ್ಕಾಣಿಯನ್ನ ಕೈಗೆತ್ತಿಕೊಂಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹರಸಾಹಸ ಪಡುತ್ತಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಹನ್ನೊಂದನೇ ಕಂತಿನ ಹಣ ಇನ್ನು ಕೂಡ ಜಮೆ ಆಗಿಲ್ಲ. ಎಲ್ಲವನ್ನೂ ಪರಿಗಣಿಸುತ್ತಾ ಬಂದ್ರೆ ಜುಲೈ ಒಂದರಿಂದ ಸಾಕಷ್ಟು ಬದಲಾವಣೆಗಳು ಉಂಟಾಗಲಿದೆ ಎನ್ನುವ ಬಗ್ಗೆ ವರದಿಯಾಗುತ್ತಿವೆ.
ಇದನ್ನೂ ಕೂಡ ಓದಿ : Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?
ಸಿಮ್ ಕಾರ್ಡ್ ನ ಹೊಸ ನಿಯಮ :- ಟೆಲಿಕಾಂ ನಿಯಂತ್ರಕ ಟ್ರಾಯ್, ಸಿಮ್ ಸ್ವ್ಯಾಪ್ ವಂಚನೆಯನ್ನು ತಡೆಯಲು ಜುಲೈ 1 ರಿಂದ ಮೊಬೈಲ್ ಸಂಖ್ಯೆ ಪೋರ್ಟಬಿಲಿಟಿ ನಿಯಮವನ್ನ ಬದಲಿಸಲು ನಿರ್ಧರಿಸಿದೆ. ಸಿಮ್ ಕಾರ್ಡ್ ಕಳ್ಳತನ ಅಥವಾ ಹಾನಿಯ ಸಂದರ್ಭದಲ್ಲಿ ಲಾಕ್ ಅವಧಿಯನ್ನು ಏಳು ದಿನದವರೆಗೆ ಹೆಚ್ಚಿಸಲಾಗಿದೆ. ಮೊದಲು ಹೊಸ ಸಿಮ್ ತಕ್ಷಣವೇ ಲಭ್ಯವಾಗುತ್ತಿತ್ತು.
ಕ್ರೆಡಿಟ್ ಕಾರ್ಡ್ ಪಾವತಿಯ ಹೊಸ ನಿಯಮ :- ನಿಮ್ಮ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗೆ ಜುಲೈ ಒಂದರಿಂದ ಹೊಸ ನಿಯಮಗಳನ್ನ ಜಾರಿಗೆ ತಂದಿದೆ. ಇದರಲ್ಲಿ ಎಲ್ಲ ಬ್ಯಾಂಕ್ಗಳು ಭಾರತದಲ್ಲಿನ ಒಂದು ಸಂಯೋಜಿತ ಬಿಲ್ ಪಾವತಿ ವ್ಯವಸ್ಥೆ ಆಗಿರುವ ಭಾರತ್ ಬಿಲ್ ಪಾವತಿ ವ್ಯವಸ್ಥೆಯ ಮೂಲಕ ಕ್ರೆಡಿಟ್ ಕಾರ್ಡ್ ಪಾವತಿಯನ್ನ ಪ್ರಕ್ರಿಯೆಗೊಳಿಸಬೇಕಾಗುತ್ತದೆ. ಆದರೆ, ಈ ಸೂಚನೆಗಳನ್ನ ಬ್ಯಾಂಕ್ಗಳು ಇನ್ನೂ ಪಾಲಿಸಿಲ್ಲ. ಇಲ್ಲಿಯವರೆಗೆ ಕೇವಲ ಎಂಟು ಬ್ಯಾಂಕ್ಗಳು ಬಿಬಿಪಿಎಸ್ ನಲ್ಲಿ ಬಿಲ್ ಪಾವತಿಯನ್ನು ಸಕ್ರಿಯಗೊಳಿಸಿವೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಎಲ್ ಪಿಜಿ, ಎಟಿಎಫ್ ನ ಹೊಸ ಬೆಲೆಗಳು :- ಪ್ರತಿ ತಿಂಗಳ ಮೊದಲನೆಯ ದಿನ ಪೆಟ್ರೋಲಿಯಂ ಕಂಪನಿಗಳು ಎಲ್ಪಿಜಿ ಸಿಲಿಂಡರ್ಗಳು ಮತ್ತು ಎಟಿಎಫ್ ಗಳ ಬೆಲೆಗಳನ್ನ ಪರಿಷ್ಕರಿಸುತ್ತವೆ. ಆದರೆ ಕಳೆದ ಕೆಲವು ತಿಂಗಳಿನಿಂದ ಗೃಹ ಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ಬಾರಿ ವಾಣಿಜ್ಯದ ಜೊತೆಗೆ 14 ಕೆಜಿ ಎಲ್ಪಿಜಿ ಸಿಲಿಂಡರ್ ದರವೂ ಇಳಿಕೆಯಾಗುವ ನಿರೀಕ್ಷೆ ಇದೆ. ಹೀಗಿರುವಾಗ ಜುಲೈ ಒಂದರಂದು ಗ್ಯಾಸ್ ಬೆಲೆಯಲ್ಲಿ ಜನಸಾಮಾನ್ಯರಿಗೆ ಪರಿಹಾರ ಸಿಗುತ್ತದೋ.? ಇಲ್ಲವೋ.? ಕಾದು ನೋಡಬೇಕಿದೆ.
ಪೆಟ್ರೋಲ್ ಮತ್ತು ಡೀಸೆಲ್ ಹೊಸ ಬೆಲೆಗಳು :- ಸರ್ಕಾರಿ ತೈಲ ಮಾರಾಟ ಕಂಪನಿಗಳು, ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನ ನವೀಕರಣ ಮಾಡಿದ್ದು, ಜುಲೈ 1 ರ ಮುಂಜಾನೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಸಾಮಾನ್ಯ ಜನರು ರಿಲೀಫ್ ಪಡೆಯುತ್ತಾರಾ.? ಕಾದು ನೋಡಬೇಕಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!
- Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- Gold Rate Today : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- Gold Rate Today : ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಭಾರೀ ಏರಿಳಿತ ಕಂಡ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?