ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಪಿಯುಸಿ ಪಾಸಾದವರಿಗೆ ವಿವಿಧ ಹುದ್ದೆಗಳಿಗೆ ಹೊಸ ಅರ್ಜಿಗಳನ್ನ ಕರೆಯಲಾಗಿದೆ. ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ದ್ವಿತೀಯ ಪಿಯುಸಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯನ್ನ ಆಯಾ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳ ನಿಯಮನುಸಾರವಾಗಿ ಹುದ್ದೆಯನ್ನ ಭರ್ತಿ ಮಾಡಲಾಗುತ್ತದೆ.
ಇದನ್ನೂ ಕೂಡ ಓದಿ : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ₹6,000/- ವಿದ್ಯಾರ್ಥಿವೇತನ – ICRO Scholarship
ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ರಾಜ್ಯ ಸರ್ಕಾರವು ಆದೇಶವನ್ನ ಪ್ರಕಟಿಸಿದ್ದು, ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಿ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಿವೆ. ಯಾವ ಜಿಲ್ಲೆ ಯಾವಾಗ ಅಧಿಸೂಚನೆ ಹೊರಡಿಸಲಿದೆ ಎಂಬುದನ್ನ ಕಾದು ನೋಡಬೇಕಿದೆ.
ಈ ಕುರಿತು ಆಯಾ ಜಿಲ್ಲೆಯ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಆಯಾ ಜಿಲ್ಲಾಡಳಿತದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬಹುದು. ಜಿಲ್ಲಾ ಪಂಚಾಯಿತಿಯಿಂದ ಈಗಾಗಲೇ ಅನುಮೋದನೆ ಹೊಂದಿರುವ ಸದರಿ ನೌಕರರ ವಯೋನಿವೃತ್ತಿಯಿಂದ, ಮುಂಬಡ್ತಿಯಿಂದ ಅಥವಾ ಮರಣ ಹೊಂದಿರುವ ಕಾರಣಗಳಿಂದಾಗಿ ಹುದ್ದೆ ಖಾಲಿಯಾಗಿದ್ದಲ್ಲಿ, ಗ್ರಾಮ ಪಂಚಾಯಿತಿಯ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಖಾಲಿಯಾದ ಈ ಮೇಲಿನ ನಾಲ್ಕು ವೃಂದದ ಹುದ್ದೆಗಳಲ್ಲಿ ಯಾರು ಕಾರ್ಯನಿರ್ವಹಿಸದೇ ಇದ್ದಲ್ಲಿ, ಸದರಿ ಹುದ್ದೆಗೆ ಒಂದು ಸಿಬ್ಬಂದಿಯನ್ನ ಸರ್ಕಾರದ ಅಧಿಸೂಚನೆ ಸೂಚಿಸಿರುವಂತೆ ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲು ಎಲ್ಲ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದೆ.
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಮುಂದುವರೆದು ನೇಮಕಾತಿಯ ಮೀಸಲಾತಿಯನ್ನ ಕಡ್ಡಾಯವಾಗಿ ಅನುಸರಿಸಲು ಇಲಾಖೆ ಕೋರಿದೆ. ಗ್ರಾಮ ಪಂಚಾಯ್ತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ ಒನ್, ಗ್ರೇಡ್ ಟೂ ಹಾಗು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















