Grama Panchayat Jobs 2024 : ನಮಸ್ಕಾರ ಸ್ನೇಹಿತರೇ, ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವವರಿಗೆ ಇಲ್ಲಿದೆ ಉದ್ಯೋಗಾವಕಾಶ. ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನ ಸಲ್ಲಿಸಿ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ಸ್ವ ಉದ್ಯೋಗ ಮಾಡುವ ಯೋಚನೆ ಇದ್ಯಾ.? ಸ್ವ ಉದ್ಯೋಗ ಸಾಲ ಯೋಜನೆ – ಬೇಕಾಗುವ ದಾಖಲೆಗಳೇನು.?
ಹುದ್ದೆಗಳ ವಿವರ : ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಒಟ್ಟು ಹುದ್ದೆಗಳ ಸಂಖ್ಯೆ : 15
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಈ ಹುದ್ದೆಗೆ ವಯೋಮಿತಿ : ಕನಿಷ್ಠ 18 ರಿಂದ ಗರಿಷ್ಠ 35 ವರ್ಷಗಳು
ಇದನ್ನೂ ಕೂಡ ಓದಿ : PWD Recruitment 2024 : ಪಿಡಬ್ಲ್ಯುಡಿ ಇಲಾಖೆಯಲ್ಲಿ ಭಾರೀ ನೇಮಕಾತಿ : ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ
ವಯೋಮಿತಿ ಸಡಲಿಕೆ :-
- SC/ST/Cat-I ಅಭ್ಯರ್ಥಿಗಳಿಗೆ 05 ವರ್ಷಗಳು.
- CAT-2A/2B/3A/3B ಅಭ್ಯರ್ಥಿಗಳಿಗೆ : 03 ವರ್ಷಗಳು
- ಅಂಗವಿಕಲ/ವಿಧವೆ ಅಭ್ಯರ್ಥಿಗಳು : 10 ವರ್ಷಗಳು
ಈ ಹುದ್ದೆಗೆ ಅರ್ಜಿ ಶುಲ್ಕ ಎಷ್ಟಿರುತ್ತದೆ.?
- ಸಾಮಾನ್ಯ ಅಭ್ಯರ್ಥಿಗಳಿಗೆ : ₹200/-
- 2A ಮತ್ತು 2B ಅಭ್ಯರ್ಥಿಗಳಿಗೆ : ₹100/-
- SC/ST ಅಭ್ಯರ್ಥಿಗಳಿಗೆ : ₹50/-
- ನಿರ್ದಿಷ್ಟವಾಗಿ ಪ್ರತಿಭಾವಂತ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ವಿಧಿಸಲಾಗುವುದಿಲ್ಲ.
ಇದನ್ನೂ ಕೂಡ ಓದಿ : Agriculture Department : ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ – 945 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ವಿದ್ಯಾರ್ಹತೆ.?
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ಪಾಸ್
- ಗ್ರಂಥಾಲಯ ವಿಜ್ಞಾನದಲ್ಲಿ ಪ್ರಮಾಣೀಕರಣ ಕೋರ್ಸ್
- ಕನಿಷ್ಠ 3 ತಿಂಗಳ ಅವಧಿಯ ಕಂಪ್ಯೂಟರ್ ಕೋರ್ಸ್ ಅನ್ನು ಪೂರ್ಣಗೊಳಿಸುವುದು.
ಪ್ರಮುಖ ದಿನಾಂಕಗಳು :-
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :- 13 ಅಕ್ಟೋಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 12 ನವೆಂಬರ್ 2024
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ – ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Arecanut Price : ಅಡಿಕೆ ಮಾರುಕಟ್ಟೆಯಲ್ಲಿ ಇಂದು ಏನಾಯಿತು? ದರದ ಸಂಪೂರ್ಣ ವಿವರ
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ



















