Grama Panchayath Jobs : ನಮಸ್ಕಾರ ಸ್ನೇಹಿತರೇ, ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ 32 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅಧಿಸೂಚನೆ ಹೊರಡಿಸಲಾಗಿದೆ. ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಹುದ್ದೆಗಳ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಹುದ್ದೆ ವಿವರ :-
ಜಿಲ್ಲೆಯ ಧಾರವಾಡ ತಾಲೂಕಿನಲ್ಲಿ 7, ಹುಬ್ಬಳ್ಳಿ ತಾಲೂಕಿನಲ್ಲಿ 7, ಕುಂದಗೋಳ ತಾಲೂಕಿನಲ್ಲಿ 6, ನವಲಗುಂದ ತಾಲೂಕಿನಲ್ಲಿ 6, ಕಲಘಟಗಿ ತಾಲೂಕಿನಲ್ಲಿ 2, ಆಳ್ನಾವರ ತಾಲೂಕಿನಲ್ಲಿ 2, ಅಣ್ಣಿಗೇರಿ ತಾಲೂಕಿನಲ್ಲಿ 2 ಹುದ್ದೆಗಳ ಭರ್ತಿ ನಡೆಸಲಾಗುವುದು.
PhonePe : ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
ವಿದ್ಯಾರ್ಹತೆ :-
ದ್ವಿತೀಯ ಪಿಯುಸಿ ಪರೀಕ್ಷೆ ಪಾಸ್ ಮಾಡಿರಬೇಕು. ಜತೆಗೆ ಸರ್ಟಿಫಿಕೇಶನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು. ಹಾಗೂ ಕನಿಷ್ಠ 3 ತಿಂಗಳ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು.
ಒಂದು ವೇಳೆ ಸರ್ಟಿಫಿಕೇಶನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ನಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಅಭ್ಯರ್ಥಿಯು ಗಳಿಸಿದ ಅಂಕಗಳನ್ನು ಆಧರಿಸಿ ಅಧಿಸೂಚಿಸಿದ ಖಾಲಿ ಹುದ್ದೆಗಳಿಗೆ ಮೀಸಲಾತಿ ಬಿಂದುವಿನಂತೆ ಆಯ್ಕೆಗೆ ಪರಿಗಣಿಸಲಾಗುವುದು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ವಯಸ್ಸಿನ ಅರ್ಹತೆಗಳು ಅರ್ಜಿ ಸ್ವೀಕರಿಸಲು ನಿಗದಿತ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದವರಿಗೆ 35 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ 40 ವರ್ಷದವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಕೆ :-
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂಪಾಯಿ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ, ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಹಾಗೂ ಮಾಜಿ ಸೈನಿಕರಿಗೆ 200 ರೂ. ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಈ ಹುದ್ದೆಗೆ ಮೆರಿಟ್ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ನವೆಂಬರ್ 5ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನ ಡಿಸೆಂಬರ್ 4 ಆಗಿದೆ. ಅಭ್ಯರ್ಥಿಗಳು https://zpdharwad.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಿ.
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!
- ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ – Girl dies in boiler explosion
- Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ?
- LPG : ಗ್ರಾಹಕರಿಗೆ ಭರ್ಜರಿ ಸುದ್ದಿ, ದೀಪಾವಳಿ ಹಬ್ಬಕ್ಕೆ ಅಡುಗೆ ಅನಿಲ ದರ ಇಳಿಕೆ ಸಾಧ್ಯತೆ
- ದಸರಾ ರಜೆಯಲ್ಲಿ ಹೊಸ ಬದಲಾವಣೆ | ಮಕ್ಕಳಿಗೆ ಗುಡ್ ನ್ಯೂಸ್| Dasara Holiday
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules