Gruha Lakshmi Update : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸರ್ಕಾರದ ಕಡೆಯಿಂದ ಬಂದಿರುವ ಗುಡ್ ನ್ಯೂಸ್ ಏನು ಅಂದರೆ, ಸರ್ಕಾರದ ಕಡೆಯಿಂದ ಒಂದು ಸ್ಪಷ್ಟನೆ ಸಿಕ್ಕಿದೆ. ಸರ್ಕಾರ ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 10 ಕಂತು ಹಣ ಬಿಡುಗಡೆ ಮಾಡಿದೆ. ಈ 10 ಕಂತು ಹಣ ಬಿಡುಗಡೆ ಮಾಡಿದಾಗ, ಪ್ರತಿ ಕಂತು ಹಣ ಬಿಡುಗಡೆ ಮಾಡಿದಾಗ ಒಂದಿಷ್ಟು ಫಲಾನುಭವಿಗಳಿಗೆ ಬಾಕಿಯಿದೆ. ನಿಮಗೂ ಸಹ ಗೊತ್ತು. ಸಾಮಾನ್ಯವಾಗಿ ಅವರ ಅಕೌಂಟ್ ತೊಂದರೆ ಅಥವಾ ಆಧಾರ್ ಸೀಡಿಂಗ್ ತೊಂದರೆಯಿಂದ ಫಲಾನುಭವಿಗಳಿಗೆ ಹಣ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿರಲಿಲ್ಲ.
ಇದನ್ನೂ ಕೂಡ ಓದಿ : SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
ಅಂತಹ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಿದ್ದಾರೆ. ಈಗ ಹತ್ತನೇ ಕಂತಿನವರೆಗೂ ಯಾವೆಲ್ಲ ಫಲಾನುಭವಿಗಳಿಗೆ ಹಣ ಬಾಕಿಯಿದೆಯೋ, ಅಂತಹ ಫಲಾನುಭವಿಗಳಿಗೆ ಬಾಕಿ ಹಣ ಬಿಡುಗಡೆ ಮಾಡಿದ್ದಾರೆ. ನಿಮಗೆ ಇದುವರೆಗೂ ಒಂಬತ್ತು ಕಂತು ಹಣ ಬಂದಿದೆ. ಹತ್ತನೇ ಕಂತು ಹಣ ಬಂದಿಲ್ಲ ಅಂದ್ರೆ ಅತೀ ಶೀಘ್ರದಲ್ಲೇ ನಿಮ್ಮ ಒಂದು ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಆಗುತ್ತದೆ.
ಇದೇ ತಿಂಗಳ ೩೧ನೇ ತಾರೀಖಿನ ಒಳಗಡೆ ಗೃಹಲಕ್ಷ್ಮಿ ಯೋಜನೆಯ ಒಂದನೇ ಕಂತು ಹಣದಿಂದ ಹತ್ತನೇ ಕಂತು ಹಣದವರೆಗೂ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವುದಕ್ಕೆ ಎಲ್ಲಾ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಈಗ ಏನೆಲ್ಲ ಸಿದ್ಧತೆಗಳನ್ನು ನಡೆಸಬೇಕು ಎಂದು ಅಧಿಕಾರಿಗಳು ಅದರ ಬಗ್ಗೆ ಚರ್ಚೆ ನಡೆಸಿ 10 ಕಂತು ಹಣ ಪ್ರತಿಯೊಂದು ಫಲಾನುಭವಿಗಳು ತಲುಪುವ ಹಾಗೆ ಇದೇ ತಿಂಗಳು ೩೧ನೇ ತಾರೀಖಿನ ಒಳಗಡೆ ಬಾಕಿಯಿರುವ ಎಲ್ಲರ ಬ್ಯಾಂಕ್ ಖಾತೆಗಳಿಗೆ ಜಮಾ ಆಗುತ್ತೆ ಅನ್ನುವ ಮಾಹಿತಿ ಬಂದಿದೆ.
ಇದನ್ನೂ ಕೂಡ ಓದಿ : Drought Relief Fund : ರೈತರ ಖಾತೆಗೆ ₹15000 ಸಾವಿರ ಬರ ಪರಿಹಾರ ಜಮಾ – ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ಹಾಗಾಗಿ ನಿಮಗೆ ಕೇವಲ ಒಂದು ಕಂತು ಹಣ ಬಾಕಿಯಿದ್ದರೆ, ಅಥವಾ ಕೇವಲ ಮೂರು ನಾಲ್ಕು ಕಂತು ಹಣ ಬಾಕಿಯಿದ್ದರೆ ನಿಮಗೆ ಒಟ್ಟಿಗೆ ಹಣ ಬರುವಂತಹ ಅವಕಾಶವಿದೆ. ಈಗಾಗಲೇ ಸಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಆಗಿದೆ. ಇನ್ನು ನಿಮಗೆ ಒಂದು ಕಂತು ಹಣ ಬಂದಿಲ್ಲ ಅಂದ್ರೆ ನೀವು ದಯವಿಟ್ಟು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಿ, ನಿಮ್ಮ ಸಮಸ್ಯೆಯನ್ನು ತಿಳಿಸಿ. ಅವರು ನಿಮಗೆ ಸೂಕ್ತ ಪರಿಹಾರವನ್ನು ತಿಳಿಸುತ್ತಾರೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!
- ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಮೇ.1ರಿಂದಲೇ ‘ಎಣ್ಣೆ’ ಬೆಲೆಗಳು ಏರಿಕೆ.!
- ರಾತ್ರಿ ಈ ಲಕ್ಷಣಗಳು ಕಾಣಿಸಿಕೊಂಡ್ರೆ ನಿಮ್ಮ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ..!
- ಡಿ.ಕೆ ಶಿವಕುಮಾರ್ಗೆ ಸಿಎಂ ಪಟ್ಟ ನೀಡದಿದ್ದರೆ ಕಠೋರ ನಿರ್ಧಾರ : ಕಾಂಗ್ರೆಸ್ ಹೈಕಮಾಂಡ್ಗೆ ಪ್ರಣವಾನಂದ ಶ್ರೀ ಎಚ್ಚರಿಕೆ!
- ದೇವನಹಳ್ಳಿ ಪೊಲೀಸ್ ಗೂಂಡಾಗಿರಿಗೆ ಉದ್ಯಮಿ ಮೋಹನ್ದಾಸ್ ಪೈ ಆಕ್ರೋಶ: ನಾವು ಸ್ವತಂತ್ರ ಪ್ರಜೆಗಳು, ಗುಲಾಮರಲ್ಲ ಎಂದು ಗರಂ
- 10 ಸಾವಿರ ದಲಿತರಿಂದ ಬ್ರಾಹ್ಮಣ್ಯ ಸ್ವೀಕಾರ: ವಿಧಿ-ವಿಧಾನದ ಪ್ರಕಾರ ಜನಿವಾರ ಧಾರಣೆ; ಅವರು ಹೇಳಿದ್ದೇನು.?
- ಕೋಡಿಶ್ರೀ ಭವಿಷ್ಯ: ‘ಬರುವ ದಿನಗಳ ಶುಭವಿಲ್ಲ, ಆಹಾಕಾರ’ – ಈ ವರ್ಷದ ಮಳೆ ಬೆಳೆ ಬಗ್ಗೆ ಸ್ವಾಮೀಜಿ ನುಡಿ
- Horoscope Today : 28 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರಿನಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಯುವತಿ ಶವ ಪತ್ತೆ.! ಬೆಡ್ರೂಮ್ ತುಂಬಾ ಹರಿದ ಪೇಪರ್ ತುಂಡುಗಳು.!
- ಎಚ್.ವಿಶ್ವನಾಥ್ ಅವರಿಗೆ ವಯಸ್ಸಾಗಿದೆ. ಅರಳುಮರಳು, ಏನೇನೊ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ : ಸಚಿವ ಮಧು ಬಂಗಾರಪ್ಪ
- ಒಟ್ಟಿಗೆ ಮಕ್ಕಳು ಮಾಡಿಕೊಂಡು ಈಗ ರೇಪ್ ಎಂದರೆ ಹೇಗೆ? ಲಿವಿನ್ ಸಂಬಂಧದಲ್ಲಿದ್ದ ಯುವತಿಗೆ ಸುಪ್ರೀಂ ಕೋರ್ಟ್ ಚಾಟಿ!
- ಪತ್ನಿಯ ಅಶ್ಲೀಲ ಫೋಟೋಗಳು ವೈರಲ್! ಕೆಲವೇ ಗಂಟೆಯಲ್ಲಿ 19 ವರ್ಷದ ಯುವಕನ ಕಥೆ ಮುಗಿಸಿದ ನಾಲ್ವರು ಸ್ನೇಹಿತರು
- ಓ ಬಂಗಾಳ ಪೊಲೀಸರೇ ಸ್ವಲ್ಪ ಹಿಂದೆ ಸರಿಯಿರಿ : ಮೋಟಭಾಯ್ ಆರ್ಭಟಕ್ಕೆ ತೃಣಮೂಲ ಕಾಂಗ್ರೆಸ್ ಕಂಗಾಲು!
- ಸ್ಪಷ್ಟವಾಗಿ ಹೇಳ್ತೀನಿ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬರಲ್ಲ; ಕೇಸ್ ಹಾಕುವ ಬೆದರಿಕೆಗೆ ಅಮಿತ್ ಶಾ ಕೌಂಟರ್
- ದೀದಿ ಮಾತ್ರ ನಿಮ್ಮನ್ನು ರಕ್ಷಿಸಲು ಸಾಧ್ಯ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
- ನಿಶ್ಚಿತಾರ್ಥ ಬಿಟ್ಟು ಬೆರೊಬ್ಬ ಯುವಕನ ಜೊತೆ ಯುವತಿ ಪರಾರಿ – ಹಿಂದೂ ಸಂಘಟನೆಗಳ ಲವ್ ಜಿಹಾದ್ ಆರೋಪ
- Horoscope Today : 27 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















