Gruhajyothi Scheme : ನಮಸ್ಕಾರ ಸ್ನೇಹಿತರೇ, ಕಳೆದ ಬಾರಿ ನಡೆದ ವಿಧಾನಸಭೆಯ ಚುನಾವಣೆಯ ಮೊದಲು, ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿ ಯೋಜನೆಗಳನ್ನು ರೂಪಿಸಿಕೊಂಡು ಚುನಾವಣೆಯನ್ನು ಪ್ರತಿನಿಧಿಸಿತ್ತು, ಇದೇ ಕಾರಣದಿಂದಾಗಿ ಕಾಂಗ್ರೆಸ್ ಸರ್ಕಾರವು ಆ ಚುನಾವಣೆಯಲ್ಲಿ ಬಹುಮತದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದಿತ್ತು. ಅಧಿಕಾರಕ್ಕೆ ಬಂದ ನಂತರ ತಾನು ಘೋಷಿಸಿದ ಗ್ಯಾರಂಟಿಗಳನ್ನು ಒಂದೊಂದಾಗಿ ಜಾರಿಗೆ ತರುವುದಕ್ಕೆ ಶುರು ಮಾಡಿತು. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದರೂ ಸಹ ಕಾಂಗ್ರೆಸ್ ಸರ್ಕಾರ ಎಲ್ಲಾ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿತ್ತು,
ಆದರೆ ಈಗ ಗೃಹಜೋತಿ ಯೋಜನೆಯ(Gruhajyothi Scheme) ಬಗ್ಗೆ ಮಹತ್ವದ ಆದೇಶವನ್ನು ಸರ್ಕಾರ ಹೊರಡಿಸಿದೆ. ಏನದು ಮಹತ್ವದ ಆದೇಶ.? ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಲಾಗಿದೆ.
ಇದನ್ನೂ ಕೂಡ ಓದಿ : Raitha Siri Yojane : ರೈತ ಸಿರಿ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಿಂದ ರೈತರಿಗೆ ಸಿಗುತ್ತೆ ₹10,000/- ರೂಪಾಯಿ ಹಣ – ಹೇಗೆ ಪಡೆಯುವುದು.?
ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ಗೆದ್ದ ಬಳಿಕ, ಗೃಹಲಕ್ಷ್ಮಿ ಯೋಜನೆ(Gruhalakshmi), ಗೃಹ ಜ್ಯೋತಿ(Gruhajyothi) ಯೋಜನೆ , ಅನ್ನಭಾಗ್ಯ ಯೋಜನೆ(Annabhagya), ಶಕ್ತಿ (Shakthi), ಯುವನಿಧಿ(Yuvanidhi) ಯೋಜನೆ ಜಾರಿಗೆ ತಂದಿತ್ತು. ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ಬಳಿಕ ಎಲ್ಲಾ ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತದೆ ಎಂದು ಪ್ರತಿಪಕ್ಷಗಳು ಎಲ್ಲೆಡೆ ಪ್ರಚಾರ ಮಾಡಿತ್ತು, ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಆ ರೀತಿ ಏನನ್ನೂ ಮಾಡದೇ, ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಗ್ಯಾರೆಂಟಿ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲು ಈಗಾಗಲೇ ಸಾವಿರಾರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಇದೆಲ್ಲವೂ ಸರ್ಕಾರಕ್ಕೆ ದೊಡ್ಡ ತಲೆ ನೋವಾಗಿದೆ ಎಂದು ಹೇಳಬಹುದು. ಸರ್ಕಾರಕ್ಕೆ ಆರ್ಥಿಕವಾಗಿ ಸಂಕಷ್ಟಕ್ಕೆ ಪರಿಹಾರವಾಗಿ ಯಾವುದೇ ರೀತಿಯ ರೂಲ್ಸ್ ಜಾರಿಗೆ ತಂದರೂ ಕೂಡ ಇದರ ದೊಡ್ಡ ಹೊಡೆತ ಬಡಜನರ ಮೇಲೆ ಬೀಳುತ್ತದೆ. ಒಂದು ಕಡೆ ದೇಶದಲ್ಲಿ ಬೆಲೆ ಏರಿಕೆ ಜಾಸ್ತಿಯಾಗುತ್ತಿದೆ. ಮತ್ತೊಂದೆಡೆ ಸರ್ಕಾರವು ಹೊಸ ಹೊಸ ರೂಲ್ಸ್ ಗಳನ್ನು ಜಾರಿಗೆ ತರುತ್ತಿದೆ.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಗೆ ಅರ್ಜಿಗಳು ಆರಂಭ | 2024-25 ನೇ ಸಾಲಿನ ಮನೆಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
ಗೃಹಜೋತಿ(Gruhajyothi) ಯೋಜನೆಯಿಂದ ಹೊಸ ನಿಯಮ ಜಾರಿ!
ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹ ಜ್ಯೋತಿ ಯೋಜನೆಯ ಮೂಲಕ ಪ್ರತಿ ಮನೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಎಂದು ಘೋಷಿಸಿದ್ದರೂ ಸಹ, ಅವರ ಮನೆಯ ಪ್ರತಿ ತಿಂಗಳು ಎಷ್ಟು ವಿದ್ಯುತ್ ಬಳಸುತ್ತಿದ್ದರು ಎನ್ನುವ ಆಧಾರವನ್ನು ಲೆಕ್ಕ ಹಾಕಿ. ಅದಕ್ಕೆ ಹೆಚ್ಚುವರಿಯಾಗಿ 10% ವಿದ್ಯುತ್ ಅನ್ನು ಗ್ರಾಹಕರು ಬಳಸಬಹುದು ಎಂದು ಸರ್ಕಾರವು ಹೇಳಿತ್ತು. ಇಷ್ಟು ದಿವಸ ಜನರು ಹೆಚ್ಚಾಗಿ ವಿದ್ಯುತ್ ಬಳಕೆ ಮಾಡಿರುವ ಹಣವನ್ನು ಪಾವತಿ ಮಾಡಬೇಕೆಂದು ಸರ್ಕಾರವು ತಿಳಿಸಿತ್ತು.
ಆದರೆ ಈಗ ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರಕ್ಕೆ ಆಗುತ್ತಿರುವ ಆರ್ಥಿಕ ಭಾರವನ್ನು ತಪ್ಪಿಸಲು, ಹೊಸ ಹೊಸ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಇನ್ನು ಮುಂದೆ ಗೃಹಜೋತಿ(Gruhajyothi) ಯೋಜನೆ ವಿದ್ಯುತ್ ಬಳಸುತ್ತಿರುವವರು ಸರ್ಕಾರ ಸೂಚಿಸಿರುವ ಲಿಮಿಟ್ ಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದರೆ, ಅವರು ಗೃಹಜ್ಯೋತಿ ಸೌಲಭ್ಯದಿಂದ ವಂಚಿತರಾಗುತ್ತಾರೆ. ಹಾಗು ಮುಂದೆ ಕೂಡ ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ. ಇದು ರಾಜ್ಯ ಸರ್ಕಾರದ ಹೊಸ ನಿಯಮವಾಗಿದ್ದು, ಜನರು ಇನ್ನು ಮುಂದೆ ಎಚ್ಚರಿಕೆಯಿಂದ ವಿದ್ಯುತ್ ಬಳಕೆ ಮಾಡುವುದು ಸೂಕ್ತವಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?



















