Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿಯರಿಗೆ ಅಂದ್ರೆ ಮಹಿಳೆಯರಿಗೆ ಸಿದ್ದರಾಮಯ್ಯ ಅವರು ಒಂದು ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಾದಂತಹ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ, ಶಕ್ತಿ ಯೋಜನೆ, ಯುವ ನಿಧಿ ಯೋಜನೆ, ಗೃಹಜ್ಯೋತಿ ಯೋಜನೆ, ಐದು ಗ್ಯಾರಂಟಿಗಳು ಲೋಕಸಭಾ ಚುನಾವಣೆ ಆದ ಬಳಿಕ ಅಥವಾ ಲೋಕಸಭಾ ಚುನಾವಣೆವರೆಗೂ ಮಾತ್ರ ಈ ಯೋಜನೆಗಳು ಇರುತ್ತೆ. ಚುನಾವಣೆಯ ನಂತರ ಐದು ಗ್ಯಾರಂಟಿಗಳು ಕೂಡ ರದ್ದಾಗುತ್ತೆ. ಐದು ಗ್ಯಾರಂಟಿಗಳು ಇರೋದಿಲ್ಲ ಅಂತ ಚರ್ಚೆಯಾಗ್ತಾ ಇದೆ.
ಇದನ್ನೂ ಕೂಡ ಓದಿ : LPG Gas Cylinder : ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ – 2 ಎಲ್ಪಿಜಿ ಗ್ಯಾಸ್ ಸಿಲೆಂಡರ್ ಉಚಿತ
ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಒಂದು ಸ್ಪಷ್ಟನೆ ಕೊಟ್ಟಿದ್ದಾರೆ. ಅದರಲ್ಲೂ ಮಹಿಳೆಯರಿಗೆ ಇದು ಖುಷಿ ವಿಚಾರ ಅಂತಾನೇ ಹೇಳಬಹುದು. ಯಾಕಂದ್ರೆ ಈ ಐದು ಗ್ಯಾರಂಟಿಗಳಲ್ಲಿ ಹೆಚ್ಚಾಗಿ ಮಹಿಳೆಯರೇ ಫಲಾನುಭವಿಗಳಾಗಿರುವುದರಿಂದ ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ (ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡುವಂತಹ ಶಕ್ತಿ ಯೋಜನೆ ಆಗಿರಬಹುದು). ಎರಡು ಯೋಜನೆಗಳು ಮಹಿಳೆಯರಿಗೆ ಅಂತಾನೆ ಇರುವಂತಹ ಯೋಜನೆಗಳು. ಈ ಯೋಜನೆಗಳು ಕ್ಯಾನ್ಸಲ್ ಆಗುತ್ತೆ. ರದ್ದಾಗುತ್ತೆ ಎಂದು ಚುನಾವಣೆ ಹೊತ್ತಲ್ಲಿ ಈ ರೀತಿಯಾಗಿ ಚರ್ಚೆ ನಡೆಯಿತು. ವಾದ ವಿವಾದ ನಡೆದಿದ್ದು ಇದರ ಬಗ್ಗೆ ಇವಾಗ ಸಿದ್ದರಾಮಯ್ಯ ಅವರೇ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.
ಇದನ್ನೂ ಕೂಡ ಓದಿ : PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.
ಇದು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿದ್ದು, ವಿರೋಧ ಪಕ್ಷಗಳು ಈ ರೀತಿಯಾಗಿರುವ ವಾದ ವಿವಾದಗಳು ಮಾಡುವುದು ಸಹಜವಾಗಿರುತ್ತೆ. ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆ ನಿಲ್ಲಿಸುತ್ತಾರೆ ಎಂಬ ಅಪ ಪ್ರಚಾರವನ್ನು ಮಾಡುತ್ತಿದ್ದಾರೆ. ಆದರೆ ನಾನು ಕೊಟ್ಟ ಮಾತಿಗೆ ತಪ್ಪಿಸಿಕೊಳ್ಳುವವನಲ್ಲ. ಹಿಂದೆ ಸಿಎಂ ಆಗಿದ್ದಾಗ ಎಲ್ಲ ಭರವಸೆ ಈಡೇರಿಸಿದ್ದೇನೆ. ಈಗಲೂ ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಅದು ಮುಂದುವರೆಯಲಿದೆ. ಈ ರೀತಿ ಆಗಿರುವಂತಹ ಒಂದು ಸ್ಪಷ್ಟನೆಯನ್ನ ಸಿಎಂ ಸಿದ್ದರಾಮಯ್ಯ ಅವರು ಕೊಟ್ಟಿದ್ದಾರೆ. ಇದು ಮಹಿಳೆಯರಿಗೆ ಒಂದು ಖುಷಿ ವಿಚಾರ, ಗುಡ್ ನ್ಯೂಸ್ ಅಂತಾನೇ ಹೇಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!



















