Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿಯರಿಗೆ ಅಂದ್ರೆ ಮಹಿಳೆಯರಿಗೆ ಸಿದ್ದರಾಮಯ್ಯ ಅವರು ಒಂದು ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಾದಂತಹ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ, ಶಕ್ತಿ ಯೋಜನೆ, ಯುವ ನಿಧಿ ಯೋಜನೆ, ಗೃಹಜ್ಯೋತಿ ಯೋಜನೆ, ಐದು ಗ್ಯಾರಂಟಿಗಳು ಲೋಕಸಭಾ ಚುನಾವಣೆ ಆದ ಬಳಿಕ ಅಥವಾ ಲೋಕಸಭಾ ಚುನಾವಣೆವರೆಗೂ ಮಾತ್ರ ಈ ಯೋಜನೆಗಳು ಇರುತ್ತೆ. ಚುನಾವಣೆಯ ನಂತರ ಐದು ಗ್ಯಾರಂಟಿಗಳು ಕೂಡ ರದ್ದಾಗುತ್ತೆ. ಐದು ಗ್ಯಾರಂಟಿಗಳು ಇರೋದಿಲ್ಲ ಅಂತ ಚರ್ಚೆಯಾಗ್ತಾ ಇದೆ.
ಇದನ್ನೂ ಕೂಡ ಓದಿ : LPG Gas Cylinder : ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ – 2 ಎಲ್ಪಿಜಿ ಗ್ಯಾಸ್ ಸಿಲೆಂಡರ್ ಉಚಿತ
ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಒಂದು ಸ್ಪಷ್ಟನೆ ಕೊಟ್ಟಿದ್ದಾರೆ. ಅದರಲ್ಲೂ ಮಹಿಳೆಯರಿಗೆ ಇದು ಖುಷಿ ವಿಚಾರ ಅಂತಾನೇ ಹೇಳಬಹುದು. ಯಾಕಂದ್ರೆ ಈ ಐದು ಗ್ಯಾರಂಟಿಗಳಲ್ಲಿ ಹೆಚ್ಚಾಗಿ ಮಹಿಳೆಯರೇ ಫಲಾನುಭವಿಗಳಾಗಿರುವುದರಿಂದ ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ (ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡುವಂತಹ ಶಕ್ತಿ ಯೋಜನೆ ಆಗಿರಬಹುದು). ಎರಡು ಯೋಜನೆಗಳು ಮಹಿಳೆಯರಿಗೆ ಅಂತಾನೆ ಇರುವಂತಹ ಯೋಜನೆಗಳು. ಈ ಯೋಜನೆಗಳು ಕ್ಯಾನ್ಸಲ್ ಆಗುತ್ತೆ. ರದ್ದಾಗುತ್ತೆ ಎಂದು ಚುನಾವಣೆ ಹೊತ್ತಲ್ಲಿ ಈ ರೀತಿಯಾಗಿ ಚರ್ಚೆ ನಡೆಯಿತು. ವಾದ ವಿವಾದ ನಡೆದಿದ್ದು ಇದರ ಬಗ್ಗೆ ಇವಾಗ ಸಿದ್ದರಾಮಯ್ಯ ಅವರೇ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.
ಇದನ್ನೂ ಕೂಡ ಓದಿ : PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.
ಇದು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿದ್ದು, ವಿರೋಧ ಪಕ್ಷಗಳು ಈ ರೀತಿಯಾಗಿರುವ ವಾದ ವಿವಾದಗಳು ಮಾಡುವುದು ಸಹಜವಾಗಿರುತ್ತೆ. ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆ ನಿಲ್ಲಿಸುತ್ತಾರೆ ಎಂಬ ಅಪ ಪ್ರಚಾರವನ್ನು ಮಾಡುತ್ತಿದ್ದಾರೆ. ಆದರೆ ನಾನು ಕೊಟ್ಟ ಮಾತಿಗೆ ತಪ್ಪಿಸಿಕೊಳ್ಳುವವನಲ್ಲ. ಹಿಂದೆ ಸಿಎಂ ಆಗಿದ್ದಾಗ ಎಲ್ಲ ಭರವಸೆ ಈಡೇರಿಸಿದ್ದೇನೆ. ಈಗಲೂ ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಅದು ಮುಂದುವರೆಯಲಿದೆ. ಈ ರೀತಿ ಆಗಿರುವಂತಹ ಒಂದು ಸ್ಪಷ್ಟನೆಯನ್ನ ಸಿಎಂ ಸಿದ್ದರಾಮಯ್ಯ ಅವರು ಕೊಟ್ಟಿದ್ದಾರೆ. ಇದು ಮಹಿಳೆಯರಿಗೆ ಒಂದು ಖುಷಿ ವಿಚಾರ, ಗುಡ್ ನ್ಯೂಸ್ ಅಂತಾನೇ ಹೇಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ನೀವು ಸಕ್ಕರೆ ಖಾಯಿಲೆಯಿಂದ ಬಳಳುತ್ತಿದ್ದೀರಾ.? ಈ ಜ್ಯೂಸ್ ಸೇವಿಸಿದ್ರೆ ಮಧುಮೇಹ ತಕ್ಷಣವೇ ಕಂಟ್ರೋಲ್ಗೆ ಬರುತ್ತಂತೆ.!
- ಸಣ್ಣ ವಯಸ್ಸಿನವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಈ ಅಭ್ಯಾಸಗಳು ಕಾರಣ.!
- Horoscope Today : 01 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Horoscope Today : 31 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!
- ‘ಮಸೀದಿ ಕೆಡವಿದ್ರೆ ದೇಗುಲ ಸಿಕ್ಕಂತೆಯೇ ದೇಗುಲ ಕೆಡವಿದ್ರೆ ಸ್ತೂಪ ಸಿಗುತ್ತದೆ’: ಸಚಿವ ಪ್ರಿಯಾಂಕ್ ಖರ್ಗೆ
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- Horoscope Today : 30 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವತಿಯನ್ನು ಹತ್ಯೆಗೈದು ಮೃತ ದೇಹ ಪೀಸ್ ಮಾಡಿ ಫ್ರಿಜ್ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ



















