Gruhalakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿ ತಿಂಗಳು ₹2,000 ಹಣ ಪಡೆದುಕೊಳ್ಳುತ್ತಿರುವ ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಮಹಿಳೆಯರಿಗೆ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿ ಹೊಸ ನಿಯಮ ಜಾರಿಗೊಳಿಸಲಾಗಿದೆ. ಪ್ರತಿ ತಿಂಗಳು ಗೃಹಿಣಿಯರ ಖಾತೆಗೆ ₹2,000 ರೂ. ಗಳನ್ನು ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆ(Gruhalakshmi Scheme) ಆರಂಭವಾಗಿ ಸುಮಾರು ಒಂಬತ್ತು ತಿಂಗಳು ಕಳೆದಿದೆ. ಈಗಾಗಲೇ ಎಂಟು ಮತ್ತು ಒಂಬತ್ತನೇ ಕಂತಿನ ಹಣವನ್ನ ಕೂಡ ಬಿಡುಗಡೆ ಮಾಡಲಾಗಿದೆ.
ಏಪ್ರಿಲ್ ತಿಂಗಳಿನಲ್ಲಿ ₹4,000 ರೂಪಾಯಿಗಳು ಮಹಿಳೆಯರ ಖಾತೆಗೆ ಜಮಾ ಆಗಿದೆ. ಹೌದು, ಪ್ರತಿ ತಿಂಗಳು 20ನೇ ತಾರೀಖಿನಿಂದ ಗೃಹಲಕ್ಷ್ಮಿ ಯೋಜನೆಯ(Gruhalakshmi Scheme) ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ಆದರೆ ಈ ಚುನಾವಣೆಯ ಹಿನ್ನಲೆಯಲ್ಲಿ ಒಂಬತ್ತನೇ ಕಂತಿನ ಹಣವನ್ನ ಮಾತ್ರ ಬಹಳ ಬೇಗ ಬಿಡುಗಡೆ ಮಾಡಲಾಗಿತ್ತು. ಸಾಕಷ್ಟು ಜನ ಏಪ್ರಿಲ್ ತಿಂಗಳಿನಲ್ಲಿಯೇ ಮೇ ತಿಂಗಳ ಹಣವನ್ನ ಪಡೆದುಕೊಂಡಿದ್ದಾರೆ. ಒಂಬತ್ತನೇ ಕಂತಿನ ಹಣ ಮೇ 20ನೇ ತಾರೀಖಿನ ಒಳಗಡೆ ಫಲಾನುಭವಿಗಳ ಖಾತೆ ತಲುಪುವ ನಿರೀಕ್ಷೆ ಇದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಸರ್ಕಾರ ಬಾಕಿಯಿರುವ ಹಣವನ್ನು ಕೂಡ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ತಿಳಿಸಿತ್ತು. ಆದರೆ ಸದ್ಯ ಇದು ಸಾಧ್ಯ ಆಗಿಲ್ಲ. ಆದ್ರೂ ನೀವು ನಿಮ್ಮ ಖಾತೆಗೆ ಸಂಬಂಧಪಟ್ಟ ಹಾಗೆ ಅಪ್ಡೇಟ್ ಗಳನ್ನ ಮಾಡಿಕೊಂಡ್ರೆ ಪ್ರತಿ ತಿಂಗಳು ತಪ್ಪದೆ ನಿಮ್ಮ ಖಾತೆಗೆ ಹಣ ಜಮಾ ಆಗುತ್ತೆ. ನೀವು ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಬ್ಯಾಂಕ್ ಖಾತೆಗೆ ಈ-ಕೆವೈಸಿ ಆಗಿರಬೇಕು. ಅಗತ್ಯ ಇದ್ದಲ್ಲಿ ಎನ್ ಪಿಸಿಐ ಮ್ಯಾಪಿಂಗ್ ಆಗಿರಬೇಕು. ಜೊತೆಗೆ ಆಧಾರ್ ಕಾರ್ಡ್ ಅಪ್ ಡೇಟ್ ಕೂಡ ಬಹಳ ಮುಖ್ಯ ಆಗಿರುತ್ತದೆ.
ಅತ್ತೆ ಇಲ್ಲದಿದ್ದರೆ ಸೊಸೆ ಬ್ಯಾಂಕ್ ಖಾತೆಗೆ ಹಣ ಜಮಾ
ಮನೆಯ ಹಿರಿಯ ಯಜಮಾನ ಅತ್ತೆಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತೆ. ಆದರೆ ಒಂದು ವೇಳೆ ಅತ್ತೆ ಮರಣ ಹೊಂದಿದ್ದರೆ, ಮತ್ತೆ ಆ ಮನೆಯ ಹಿರಿಯ ಸೊಸೆ ಹೊಸದಾಗಿ ಅರ್ಜಿಯನ್ನ ಸಲ್ಲಿಸಿ ತಮ್ಮ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ.
ಇದನ್ನೂ ಕೂಡ ಓದಿ : Drought Relief Fund : ರೈತರ ಖಾತೆಗೆ ₹15000 ಸಾವಿರ ಬರ ಪರಿಹಾರ ಜಮಾ – ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ಹಾಗಾಗಿ ಅತ್ತೆ ಇಲ್ಲದೆ ಇದ್ದಾಗ ಸೊಸೆ ಕೂಡ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಪಡೆದುಕೊಳ್ಳಬಹುದು. ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಘೋಷಿಸಿಲ್ಲ. ಹಾಗಾಗಿ ಈಗಲೂ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಅಗತ್ಯ ಇರುವವರು ಹಾಗು ಅರ್ಹರು ಮತ್ತೆ ಅರ್ಜಿ ಸಲ್ಲಿಸಿ ತಮ್ಮ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?