Gruhalakshmi Scheme : ನಮಸ್ಕಾರ ಸ್ನೇಹಿತರೇ, ಪ್ರತಿ ತಿಂಗಳು ₹2,000 ಹಣ ಪಡೆದುಕೊಳ್ಳುತ್ತಿರುವ ರಾಜ್ಯದ ಎಲ್ಲಾ ಗೃಹಲಕ್ಷ್ಮಿ ಮಹಿಳೆಯರಿಗೆ ಯೋಜನೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿ ಹೊಸ ನಿಯಮ ಜಾರಿಗೊಳಿಸಲಾಗಿದೆ. ಪ್ರತಿ ತಿಂಗಳು ಗೃಹಿಣಿಯರ ಖಾತೆಗೆ ₹2,000 ರೂ. ಗಳನ್ನು ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆ(Gruhalakshmi Scheme) ಆರಂಭವಾಗಿ ಸುಮಾರು ಒಂಬತ್ತು ತಿಂಗಳು ಕಳೆದಿದೆ. ಈಗಾಗಲೇ ಎಂಟು ಮತ್ತು ಒಂಬತ್ತನೇ ಕಂತಿನ ಹಣವನ್ನ ಕೂಡ ಬಿಡುಗಡೆ ಮಾಡಲಾಗಿದೆ.
ಏಪ್ರಿಲ್ ತಿಂಗಳಿನಲ್ಲಿ ₹4,000 ರೂಪಾಯಿಗಳು ಮಹಿಳೆಯರ ಖಾತೆಗೆ ಜಮಾ ಆಗಿದೆ. ಹೌದು, ಪ್ರತಿ ತಿಂಗಳು 20ನೇ ತಾರೀಖಿನಿಂದ ಗೃಹಲಕ್ಷ್ಮಿ ಯೋಜನೆಯ(Gruhalakshmi Scheme) ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ಆದರೆ ಈ ಚುನಾವಣೆಯ ಹಿನ್ನಲೆಯಲ್ಲಿ ಒಂಬತ್ತನೇ ಕಂತಿನ ಹಣವನ್ನ ಮಾತ್ರ ಬಹಳ ಬೇಗ ಬಿಡುಗಡೆ ಮಾಡಲಾಗಿತ್ತು. ಸಾಕಷ್ಟು ಜನ ಏಪ್ರಿಲ್ ತಿಂಗಳಿನಲ್ಲಿಯೇ ಮೇ ತಿಂಗಳ ಹಣವನ್ನ ಪಡೆದುಕೊಂಡಿದ್ದಾರೆ. ಒಂಬತ್ತನೇ ಕಂತಿನ ಹಣ ಮೇ 20ನೇ ತಾರೀಖಿನ ಒಳಗಡೆ ಫಲಾನುಭವಿಗಳ ಖಾತೆ ತಲುಪುವ ನಿರೀಕ್ಷೆ ಇದೆ.
ಇದನ್ನೂ ಕೂಡ ಓದಿ : PM Vishwakarma : ಕೇಂದ್ರದ ಈ ಯೋಜನೆಯಲ್ಲಿ ನಿಮಗೂ ಸಿಗಲಿದೆ 3 ಲಕ್ಷ ರೂಪಾಯಿ ಸಾಲ. ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಸರ್ಕಾರ ಬಾಕಿಯಿರುವ ಹಣವನ್ನು ಕೂಡ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ತಿಳಿಸಿತ್ತು. ಆದರೆ ಸದ್ಯ ಇದು ಸಾಧ್ಯ ಆಗಿಲ್ಲ. ಆದ್ರೂ ನೀವು ನಿಮ್ಮ ಖಾತೆಗೆ ಸಂಬಂಧಪಟ್ಟ ಹಾಗೆ ಅಪ್ಡೇಟ್ ಗಳನ್ನ ಮಾಡಿಕೊಂಡ್ರೆ ಪ್ರತಿ ತಿಂಗಳು ತಪ್ಪದೆ ನಿಮ್ಮ ಖಾತೆಗೆ ಹಣ ಜಮಾ ಆಗುತ್ತೆ. ನೀವು ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಬ್ಯಾಂಕ್ ಖಾತೆಗೆ ಈ-ಕೆವೈಸಿ ಆಗಿರಬೇಕು. ಅಗತ್ಯ ಇದ್ದಲ್ಲಿ ಎನ್ ಪಿಸಿಐ ಮ್ಯಾಪಿಂಗ್ ಆಗಿರಬೇಕು. ಜೊತೆಗೆ ಆಧಾರ್ ಕಾರ್ಡ್ ಅಪ್ ಡೇಟ್ ಕೂಡ ಬಹಳ ಮುಖ್ಯ ಆಗಿರುತ್ತದೆ.
ಅತ್ತೆ ಇಲ್ಲದಿದ್ದರೆ ಸೊಸೆ ಬ್ಯಾಂಕ್ ಖಾತೆಗೆ ಹಣ ಜಮಾ
ಮನೆಯ ಹಿರಿಯ ಯಜಮಾನ ಅತ್ತೆಗೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತೆ. ಆದರೆ ಒಂದು ವೇಳೆ ಅತ್ತೆ ಮರಣ ಹೊಂದಿದ್ದರೆ, ಮತ್ತೆ ಆ ಮನೆಯ ಹಿರಿಯ ಸೊಸೆ ಹೊಸದಾಗಿ ಅರ್ಜಿಯನ್ನ ಸಲ್ಲಿಸಿ ತಮ್ಮ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ.
ಇದನ್ನೂ ಕೂಡ ಓದಿ : Drought Relief Fund : ರೈತರ ಖಾತೆಗೆ ₹15000 ಸಾವಿರ ಬರ ಪರಿಹಾರ ಜಮಾ – ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ಹಾಗಾಗಿ ಅತ್ತೆ ಇಲ್ಲದೆ ಇದ್ದಾಗ ಸೊಸೆ ಕೂಡ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಪಡೆದುಕೊಳ್ಳಬಹುದು. ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಘೋಷಿಸಿಲ್ಲ. ಹಾಗಾಗಿ ಈಗಲೂ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಅಗತ್ಯ ಇರುವವರು ಹಾಗು ಅರ್ಹರು ಮತ್ತೆ ಅರ್ಜಿ ಸಲ್ಲಿಸಿ ತಮ್ಮ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- 19300 ರೂ ವಿಥ್ಡ್ರಾ ಮಾಡಲು ಸಮಾಧಿಯಿಂದ ಸಹೋದರಿ ಹೆಣ ತೆಗೆದು ಬ್ಯಾಂಕ್ಗೆ ಹೊತ್ತುತಂದ ಸಹೋದರ
- ವಾಕಿಂಗ್ ಹೋಗಿದ್ದ ಮಹಿಳೆಗೆ ಶಾಕ್ : ಸಾರ್ವಜನಿಕ ಸ್ಥಳದಲ್ಲೇ ಕಾಮುಕನಿಂದ ಹಸ್ತಮೈಥುನ
- ಗೊತ್ತಾಗದಂತೆ ಅಟ್ಯಾಕ್ ಮಾಡುವ ‘ಸೈಲೆಂಟ್ ಕಿಲ್ಲರ್ʼ ಕಾಯಿಲೆಗಳಿವು.. ತಡವಾದ್ರೆ ಜೀವಕ್ಕೆ ಡೇಂಜರ್!!
- ಕಲ್ಲಂಗಡಿ ಹಣ್ಣು ತಿಂದು ಒಂದೇ ಕುಟುಂಬದ ನಾಲ್ವರು ಸಾವು!
- ಮದ್ಯ ಪ್ರಿಯರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಮೇ.1ರಿಂದಲೇ ‘ಎಣ್ಣೆ’ ಬೆಲೆಗಳು ಏರಿಕೆ.!
- ರಾತ್ರಿ ಈ ಲಕ್ಷಣಗಳು ಕಾಣಿಸಿಕೊಂಡ್ರೆ ನಿಮ್ಮ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ..!
- ಡಿ.ಕೆ ಶಿವಕುಮಾರ್ಗೆ ಸಿಎಂ ಪಟ್ಟ ನೀಡದಿದ್ದರೆ ಕಠೋರ ನಿರ್ಧಾರ : ಕಾಂಗ್ರೆಸ್ ಹೈಕಮಾಂಡ್ಗೆ ಪ್ರಣವಾನಂದ ಶ್ರೀ ಎಚ್ಚರಿಕೆ!
- ದೇವನಹಳ್ಳಿ ಪೊಲೀಸ್ ಗೂಂಡಾಗಿರಿಗೆ ಉದ್ಯಮಿ ಮೋಹನ್ದಾಸ್ ಪೈ ಆಕ್ರೋಶ: ನಾವು ಸ್ವತಂತ್ರ ಪ್ರಜೆಗಳು, ಗುಲಾಮರಲ್ಲ ಎಂದು ಗರಂ
- 10 ಸಾವಿರ ದಲಿತರಿಂದ ಬ್ರಾಹ್ಮಣ್ಯ ಸ್ವೀಕಾರ: ವಿಧಿ-ವಿಧಾನದ ಪ್ರಕಾರ ಜನಿವಾರ ಧಾರಣೆ; ಅವರು ಹೇಳಿದ್ದೇನು.?
- ಕೋಡಿಶ್ರೀ ಭವಿಷ್ಯ: ‘ಬರುವ ದಿನಗಳ ಶುಭವಿಲ್ಲ, ಆಹಾಕಾರ’ – ಈ ವರ್ಷದ ಮಳೆ ಬೆಳೆ ಬಗ್ಗೆ ಸ್ವಾಮೀಜಿ ನುಡಿ
- Horoscope Today : 28 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬೆಂಗಳೂರಿನಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಯುವತಿ ಶವ ಪತ್ತೆ.! ಬೆಡ್ರೂಮ್ ತುಂಬಾ ಹರಿದ ಪೇಪರ್ ತುಂಡುಗಳು.!
- ಎಚ್.ವಿಶ್ವನಾಥ್ ಅವರಿಗೆ ವಯಸ್ಸಾಗಿದೆ. ಅರಳುಮರಳು, ಏನೇನೊ ಬಡಬಡಿಸುತ್ತಾರೆ, ಕ್ಷಮಿಸಿಬಿಡೋಣ : ಸಚಿವ ಮಧು ಬಂಗಾರಪ್ಪ
- ಒಟ್ಟಿಗೆ ಮಕ್ಕಳು ಮಾಡಿಕೊಂಡು ಈಗ ರೇಪ್ ಎಂದರೆ ಹೇಗೆ? ಲಿವಿನ್ ಸಂಬಂಧದಲ್ಲಿದ್ದ ಯುವತಿಗೆ ಸುಪ್ರೀಂ ಕೋರ್ಟ್ ಚಾಟಿ!
- ಪತ್ನಿಯ ಅಶ್ಲೀಲ ಫೋಟೋಗಳು ವೈರಲ್! ಕೆಲವೇ ಗಂಟೆಯಲ್ಲಿ 19 ವರ್ಷದ ಯುವಕನ ಕಥೆ ಮುಗಿಸಿದ ನಾಲ್ವರು ಸ್ನೇಹಿತರು
- ಓ ಬಂಗಾಳ ಪೊಲೀಸರೇ ಸ್ವಲ್ಪ ಹಿಂದೆ ಸರಿಯಿರಿ : ಮೋಟಭಾಯ್ ಆರ್ಭಟಕ್ಕೆ ತೃಣಮೂಲ ಕಾಂಗ್ರೆಸ್ ಕಂಗಾಲು!
- ಸ್ಪಷ್ಟವಾಗಿ ಹೇಳ್ತೀನಿ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರಕ್ಕೆ ಬರಲ್ಲ; ಕೇಸ್ ಹಾಕುವ ಬೆದರಿಕೆಗೆ ಅಮಿತ್ ಶಾ ಕೌಂಟರ್
- ದೀದಿ ಮಾತ್ರ ನಿಮ್ಮನ್ನು ರಕ್ಷಿಸಲು ಸಾಧ್ಯ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
- ನಿಶ್ಚಿತಾರ್ಥ ಬಿಟ್ಟು ಬೆರೊಬ್ಬ ಯುವಕನ ಜೊತೆ ಯುವತಿ ಪರಾರಿ – ಹಿಂದೂ ಸಂಘಟನೆಗಳ ಲವ್ ಜಿಹಾದ್ ಆರೋಪ
- Horoscope Today : 27 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ



















