ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಕೂಡಲೇ ಪ್ರಮುಖ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿದ್ದು, ಮನೆಯ ಯಜಮಾನತಿಗೆ ತಿಂಗಳಿಗೆ ರೂ.2000 ಅವರ ಖಾತೆಗೆ ಜಮೆ ಆಗುತ್ತದೆ. ಇದೀಗ ಈ ಒಂದು ಮಾಸಿಕ ಹಣದಲ್ಲಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಹೌದು ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗಾಗಲೇ 2 ಸಾವಿರ ಹಣ ಮಹಿಳೆಯರ ಖಾತೆಗೆ ಹಾಕಲಾಗುತ್ತಿದ್ದೂ, ಅತೀ ಶೀಘ್ರದಲ್ಲಿ ಗೃಹಲಕ್ಷ್ಮಿಯರ ಮಾಸಿಕ ಹಣ ಹೆಚ್ಚಳ ಸಾಧ್ಯತೆ ಇದೆ ಎನ್ನಲಾಗಿದೆ.ಇದೀಗ 2000 ರೂ. ಮಾಸಿಕವಾಗಿ ನೀಡಲಾಗುತ್ತಿದೆ. ಅದನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಈ ವೇಳೆ ಗೃಹಲಕ್ಷ್ಮಿಯರ ಮಾಸಿಕ ಹಣ 2000 ರೂ.ನಿಂದ 2300 ರೂ. ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ. ರಾಜ್ಯದ ಒಟ್ಟು ಆರ್ಥಿಕ ಸ್ಥಿತಿ ಪರಿಗಣಿಸಿ ಸಿಎಂ ಸಿದ್ದರಾಮಯ್ಯ ಇದರ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ. ಹಾಗಾಗಿ ಮಾರ್ಚ್ 7 ರಂದು ನಡೆಯುವ ಬಜೆಟ್ ಮಂಡನೆಯಲ್ಲಿ ಗೃಹಲಕ್ಷ್ಮಿಯರ ರೂ.2000 ಹಣ ಹೆಚ್ಚಳ ಆಗುತ್ತಾ ಇಲ್ಲವಾ.? ಎನ್ನುವುದನ್ನು ಕಾದು ನೋಡಬೇಕಾಗಿದೆ.
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ
- ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
- ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳೂ ಆರೋಪಿಗಳು ಯಾದಗಿರಿಗೆ ಗಡಿಪಾರು
- ವರದಕ್ಷಿಣೆ’ಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಹೊಡೆದು ಕೊಂದ ಪಾಪಿ ಪತಿ : ಭಯಾನಕ ವಿಡಿಯೋ ವೈರಲ್
- ರೈಲಿನ ಬಾಗಿಲಿನಲ್ಲಿ ನಿಲ್ಲುವವರೇ ಎಚ್ಚರ : ಆಕಸ್ಮಿಕವಾಗಿ ಬಿದ್ದು ನವ ವಿವಾಹಿತ ದಂಪತಿ ಸಾವು.!



























