Gruhalakshmi : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಸಾಕಷ್ಟು ಅನುಕೂಲ ಆಗಿದೆ. ಆದರೆ ಎರಡ್ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಯಾಕೆ ತಡವಾಗುತ್ತಿರಬಹುದು ಎಂಬ ಕುರಿತು ವ್ಯಾಪಕವಾಗಿ ಚರ್ಚೆ ಆಗುತ್ತಿದೆ.
ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಏಕೆ ತಡವಾಗುತ್ತಿರಬಹುದು ಎಂಬ ಕುರಿತು ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಅದರ ನಡುವೆ ನೆಮ್ಮದಿ ಸುದ್ದಿ ಒಂದು ಸಿಕ್ಕಿದೆ. ಕಳೆದ ಕೆಲವು ತಿಂಗಳುಗಳಿಂದ ಗೃಹಲಕ್ಷ್ಮಿ ಹಣ ಬರದೇ ಕಂಗಾಲಾಗಿರುವ ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಇಲ್ಲಿಯವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಹಣ ಪಾವತಿಯಾಗುತಿತ್ತು. ಆದರೆ ಇನ್ನು ಮುಂದೆ ರಾಜ್ಯ ಕಾರ್ಯದರ್ಶಿಯಿಂದ ತಾಲೂಕು ಪಂಚಾಯಿತಿಗೆ ಹಣ ಪಾವತಿ ಆಗಲಿದೆ. ತಾಲ್ಲೂಕು ಪಂಚಾಯಿತಿಯಿಂದ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪಲಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಇಲಾಖೆಯದ್ದೇ ಬಹಳಷ್ಟು ಜವಾಬ್ದಾರಿಯಿದೆ. ಈಗ ಗೃಹಲಕ್ಷ್ಮಿ ನಿಭಾಯಿಸುವುದು ಮತ್ತಷ್ಟು ಹೊರೆಯಾಗುತ್ತಿದೆ. ಈ ಹೊರೆ ತಪ್ಪಿಸಲು ಬದಲಾವಣೆ ಮಾಡಲು ಇಲಾಖೆ ಮುಂದಾಗಿದೆ ಎನ್ನಲಾಗುತ್ತಿದೆ.
ಈಗಾಗಲೇ ರಾಜ್ಯ ಸರ್ಕಾರ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಪಾವತಿ ಮಾಡಿಲ್ಲ. ಈಗ ಹಣ ಪಾವತಿಯ ಕಾರ್ಯವಿಧಾನದಲ್ಲೇ ಬದಲಾವಣೆ ಮಾಡಲು ಮುಂದಾಗಿದೆ. ಈ ವಿಚಾರದ ಬಗ್ಗೆ ಈಗ ಇಲಾಖೆ ಹಂತದಲ್ಲಿ ಚರ್ಚೆ ನಡೆಯುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಗ್ಯ ಸ್ಥಿತಿ ಸುಧಾರಣೆಯಾದ ಬಳಿಕ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆಯಿದೆ.
Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ರಾಜ್ಯ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹಣದ ಕೊರತೆಯಾಗಿದೆ ಎಂದು ಶಾಸಕರೇ ಮಾತನಾಡಿಕೊಳ್ಳುತ್ತಿದ್ದಾರೆ. ಈಗ ಗೃಹಲಕ್ಷ್ಮಿ ಕಂತು ಪಾವತಿಗೂ ಹಣದ ಕೊರತೆ ಉಂಟಾಗಿದೆ. ಹೀಗಾಗಿ 3 ಕಂತು ಪಾವತಿ ಮಾಡಿಲ್ಲ ಎಂದು ಎಂದು ಮಹಿಳೆಯರು ಮಾತನಾಡಿಕೊಳ್ಳುತ್ತಿದ್ದಾರೆ. ತಾಲೂಕು ಪಂಚಾಯಿತಿಯಿಂದ ಹಣ ಬಿಡುಗಡೆಯಾದರೆ ಇದು ಅಕ್ರಮಕ್ಕೆ ಕಾರಣವಾಗಬಹುದು ಎಂಬ ಮಾತುಗಳು ಕೇಳಿ ಬಂದಿದೆ.
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?
- ದಿನ ಭವಿಷ್ಯ 26-6-2025 : ಈ ದಿನ ಇವರಿಗೆಲ್ಲ ದೈವ ಬಲ, ಭವಿಷ್ಯ ತಂದಿದೆ ಚಮತ್ಕಾರ
- EMERGENCY 50 : ಸಂವಿಧಾನ ಹತ್ಯಾ ದಿವಸ್ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!
- ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್ ಪ್ಲ್ಯಾನ್! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?
- ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!
- ಇಂಗ್ಲೆಂಡ್ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್ ಕಾರ್ತಿಕ್
- Gold Rate Today : ಭಾರೀ ಇಳಿಕೆ ಕಂಡಿತಾ ಗೋಲ್ಡ್ ರೇಟ್.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ
- ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!
- ಯಾರೋ ಪಿಎಗಳಿಂದ ಮಾತನಾಡಿಸೋದಲ್ಲ ಎಂದು ನಟಿ ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ.!
- ಭಾರತದಲ್ಲಿ ಕ್ರೈಂ ಹೆಚ್ಚಾಗಿದೆ : ಡೊನಾಲ್ಡ್ ಟ್ರಂಪ್ ಹೊಸ ಕಿತಾಪತಿ.. ಈ ರಾಜ್ಯಗಳಿಗೆ ಹೋಗಬೇಡಿ ಎಂದ ಅಮೆರಿಕ!
- ಬಿಗ್ ಬಾಸ್ ಕನ್ನಡ 12 ಸ್ಪರ್ಧಿಗಳ ಸಂಭಾವ್ಯ ಪಟ್ಟಿ : ‘ಇವರೆಲ್ಲಾ’ ಬಂದ್ರೆ ಚೆನ್ನ ಎಂದ ವೀಕ್ಷಕರು!
- ಅಂತರ್ಜಾತಿ ವಿವಾಹವಾದ ಮಗಳು ಸತ್ತುಹೋದಂತೆ ಎಂದುಕೊಂಡು ಶ್ರಾದ್ಧ ಕಾರ್ಯ ನಡೆಸಿರುವ ಪೋಷಕರು
- ರಾಜಾ ರಘುವಂಶಿ ಬಳಿಕ ಮತ್ತೊಂದು ಘಟನೆ : ಮದುವೆಯಾದ ಒಂದೇ ತಿಂಗಳಿಗೆ ಪತಿಗೆ ಚಟ್ಟ ಕಟ್ಟಿದ ಪತ್ನಿ!
- Gold Rate : ಮತ್ತೆ ಅಲ್ಪ ಇಳಿಕೆಯತ್ತ ಸಾಗಿದ ಚಿನ್ನದ ದರ.! ಇವತ್ತಿನ ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.?
- ಸೂಳೆಯಾ ಮಗನುಟ್ಟಿ, ಆಳುವನು ಮುನಿಪುರವ, ಯುದ್ದವಿಲ್ಲದೆ ಮಡಿಯೆ ಪುರವೆಲ್ಲ ಕೂಳಾದೀತು: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ
- ಅನಾಥ ಶವಗಳಿಗೆ ಮುಕ್ತಿ ನೀಡುತ್ತಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ ಹೃದಯಾಘಾತದಿಂದ ನಿಧನ
- ಇಂತಹ ನೀಚ ಮಕ್ಕಳು ಯಾರಿಗೂ ಬೇಡ : ಆಸ್ತಿಗಾಗಿ ಹೆತ್ತ ತಂದೆಯನ್ನೇ ಮನೆಯಿಂದ ಹೊರ ಹಾಕಿದ ಮಕ್ಕಳು