Gruhalakshmi Scheme : ನಮಸ್ಕಾರ ಸ್ನೇಹಿತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತುಗಳು ಜಮೆಯಾಗಲು ಸ್ವಲ್ಪ ತಡವಾಗಿದ್ದು, ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಸ್ಥಳೀಯ ಆನ್ಲೈನ್ ಸೆಂಟರ್ನವರು ಈ-ಕೆವೈಸಿ ಮಾಡಿಸಬೇಕು, ಪಿಂಕ್ ಸ್ಮಾರ್ಟ್ ಕಾರ್ಡ್ ಇದ್ದರೆ ಮಾತ್ರ ಗೃಹಲಕ್ಷ್ಮಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಎಂಬ ಸುಳ್ಳು ವದಂತಿ ಹರಡುತ್ತಿದ್ದಾರೆ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಇನ್ನೂ ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಫಲಾನುಭವಿ ಮಹಿಳೆಯರನ್ನು ನಂಬಿಸಿ ಅವರಿಂದ ಇಂತಿಷ್ಟು ಹಣ ಪಡೆದುಕೊಂಡು ಎಡಿಟ್ ಮಾಡಿ ಡೂಪ್ಲಿಕೇಟ್ ಪಿಂಕ್ ಸ್ಮಾರ್ಟ್ ಕಾರ್ಡ್ ಮಾಡಿಕೊಟ್ಟು ವಂಚಿಸುತ್ತಿದ್ದಾರೆ. ಆದ್ದರಿಂದ ಇಂತಹ ವಂಚಕರಿಂದ ಜಾಗೃತರಾಗಿರಲು ತಿಳಿಸಿ ಸರ್ಕಾರ ಇಂತಹ ಕಾರ್ಡ್ಗಳಿಗೆ ಯಾವುದೇ ಅಧಿಕೃತ ಆದೇಶ ನೀಡಿರುವುದಿಲ್ಲ ಎಂದು ಹೊನ್ನಾಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಹಣ ಮೊದಲ ಹಂತದಲ್ಲಿ ಈ ಕೆಳಗಿನ ಜಿಲ್ಲೆಗಳ ಫಲಾನುಭವಿಗಳಿಗೆ 533 ಕೋಟಿ ರೂಪಾಯಿ ಹಣ ಬಿಡುಗಡೆ ಪ್ರಕ್ರಿಯೆ ಶುರುವಾಗಿದೆ. ಯಾವ ಜಿಲ್ಲೆಗೆ ಮೊದಲು ಬಿಡುಗಡೆಯಾಗಲಿದೆ ಎಂದು ಈ ಕೆಳಗಡೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Taxi Car Subsidy : ಕಾರು, ಆಟೋ, ಗೂಡ್ಸ್ ವಾಹನ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ – ಡೈರೆಕ್ಟ್ ಲಿಂಕ್ ಇಲ್ಲಿದೆ
ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್, ಬಳ್ಳಾರಿ, ಕಲಬುರ್ಗಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಕೊಪ್ಪಳ, ಗದಗ, ರಾಯಚೂರು, ಹಾವೇರಿ, ಕೋಲಾರ, ಚಿತ್ರದುರ್ಗ
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಇಂತಹ ಭೂಮಿ ಮಾರಲು ಅವಕಾಶ ಇಲ್ಲ | ಮಾರಾಟ ಮಾಡಿದರೆ ಕಾನೂನು ಕ್ರಮ – ಕೋರ್ಟ್ ಹೊಸ ಆದೇಶ
- 5 ವರ್ಷದ ಆಧಾರ್ ಕಾರ್ಡ್ ಇದ್ದವರಿಗೆ ದೊಡ್ಡ ಸಿಹಿಸುದ್ದಿ – Aadhaar Card Updates
- ಜಿಯೋ ಸಿಮ್ ಇದ್ದವರಿಗೆ 18 ತಿಂಗಳು ಈ ಸೇವೆ ಉಚಿತ ಘೋಷಣೆ | Jio Sim News
- BSNL Plan : ಬರೋಬ್ಬರಿ 150 ದಿನಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ಡೇಟಾ ನೀಡುವ ಅತ್ಯುತ್ತಮ ರಿಚಾರ್ಜ್ ಪ್ಲಾನ್!
- ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರ.! ಪೋಷಕರ ತೀರ್ಮಾನವೇನು ಗೊತ್ತಾ.?
- 5 ದಿನಗಳಲ್ಲಿ ಈ ಕೆಲಸ ಮಾಡದವರ ಪಿಂಚಣಿ ಬಂದ್.! ಸರ್ಕಾರದ ಹೊಸ ಆದೇಶ.! Pension New Updates
- ಒಂದು EMI ಮಿಸ್ ಆದವರಿಗೆ ಇನ್ಮೇಲೆ ಹೊಸ ರೂಲ್ಸ್ | Missed EMI & CIBIL Score
- ಬ್ಯಾಂಕ್ ಖಾತೆ ಇದ್ದು ಈ ತಪ್ಪು ಮಾಡಿದವರಿಗೆ 2 ವರ್ಷ ಜೈಲು ಹಾಗು ದಂಡ – ಸಂಪೂರ್ಣ ಮಾಹಿತಿ
- ಎಲ್ಲಾ ಗೃಹಲಕ್ಷ್ಮಿ ಯರಿಗೆ ಬಿಗ್ ಶಾಕ್.! ರಾತ್ರೋರಾತ್ರಿ ಹೊಸ ಲಿಸ್ಟ್ ಬಿಡುಗಡೆ | ಹೆಸರು ಇದ್ದವರಿಗೆ ಮಾತ್ರ ಹಣ.!
- ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
- ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಸಿಹಿಸುದ್ಧಿ.! ಭೂ ಪರಿವರ್ತಿತ ಜಮೀನುಗಳಲ್ಲಿ ಬಡಾವಣೆ ರೂಪಿಸಲು ಅವಕಾಶ
- ತುಟ್ಟಿಭತ್ಯೆ ಶೇ. 55 ರಿಂದ 58ಕ್ಕೆ ಹೆಚ್ಚಳ, ಸರ್ಕಾರದ ಅಧಿಕೃತ ಆದೇಶ ಪ್ರಕಟ – ಯಾರೆಲ್ಲಾ ಇದರ ಪ್ರಯೋಜನ ಪಡೆಯುತ್ತಾರೆ?
- ಕ್ಷುಲಕ ಕಾರಣಕ್ಕೆ ದಂಪತಿ ನಡುವೆ ಜಗಳ, ತವರು ಮನೆ ಸೇರಿದ ಪತ್ನಿ, ಅವಳಿ ಹೆಣ್ಣು ಮಕ್ಕಳ ‘ಕತ್ತು ಸೀಳಿ’ ಕೊಂದ ಕಟುಕ ತಂದೆ!
- ಇನ್ಮೇಲೆ ಈ ಕೆಲಸ ಅಪರಾಧವಲ್ಲ ಕೋರ್ಟ್ ಹೊಸ ಆದೇಶ ಜಾರಿಗೆ | ಹೈಕೋರ್ಟ್ ಕೊಟ್ಟಿರುವ ಈ ತೀರ್ಪು ಯಾವುದು.?
- ರೈತರ ಸಾಲಮನ್ನಾ : ಗುಡ್ ನ್ಯೂಸ್ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
- ನವೆಂಬರ್ 1 ರಿಂದ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ | ಬ್ಯಾಂಕ್ ಖಾತೆಯನ್ನ ಹೊಂದಿರುವವರು ತಪ್ಪದೇ ನೋಡಿ
- ನೀವು ಈ 10 ರೀತಿಯ ಕ್ಯಾಷ್ ಟ್ರಾನ್ಸಾಕ್ಷನ್ ಮಾಡ್ತಿದ್ದೀರಾ? ಐಟಿ ನೋಟಿಸ್ ಬರಬಹುದು ಎಚ್ಚರ! Income Tax
- ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ
- ಪರಿಶಿಷ್ಟ ಪಂಗಡದ ಮಹಿಳೆ ಆಸ್ತಿಗೆ ಹಕ್ಕುದಾರಳಲ್ಲ : ಸಂವಿಧಾನವನ್ನು ಉಲ್ಲೇಖಿಸಿದ ಸುಪ್ರೀಂ ಕೋರ್ಟ್ ಹೇಳಿದ್ದೇನು?
- BPL ಕಾರ್ಡ್ ಇದ್ದ 75 ವರ್ಷದವರಿಗೆ ದೊಡ್ಡ ಸಿಹಿಸುದ್ದಿ – ಹಿರಿಯ ನಾಗರಿಕರಿಗೆ ಈ ಸೇವೆ ಉಚಿತ | BPL Ration Card



















