Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಯರಿಗೆ ಬ್ಯಾಂಕ್ ಖಾತೆಗೆ ₹2,000/- ರೂಪಾಯಿಯನ್ನ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಜಮಾ ಮಾಡಲಾಗುತ್ತಿದೆ. ಈ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.
ಇದನ್ನೂ ಕೂಡ ಓದಿ : Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
ಗೃಹಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳು ರೀಲ್ಸ್ ಮಾಡಿ ಬಹುಮಾನ ಗೆಲ್ಲಲು ಅವಕಾಶವನ್ನ ಕಲ್ಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ತನ್ನ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಜಾರಿಯಾಗಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಎಲ್ಲಾ ಅರ್ಹ ಫಲಾನುಭವಿ ಯಜಮಾನಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ.ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಫಲಾನುಭವಿ ಮಹಿಳೆಯರ ಜೀವನದಲ್ಲಿ ಕಳೆದ ಒಂದು ವರ್ಷದಲ್ಲಿ ಏನೆಲ್ಲ ಬದಲಾವಣೆ ಆಗಿದೆ ಎನ್ನುವುದನ್ನು ಹಂಚಿಕೊಳ್ಳಲು ಸಚಿವರು ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಾದ ಯುಟ್ಯೂಬ್ (YouTube), ಫೇಸ್ಬುಕ್ (Facebook), ಇನ್ ಸ್ಟಾಗ್ರಾಂಗಳಲ್ಲಿ (Instagram) ರೀಲ್ಸ್ ಮಾಡಿ ಹಂಚಿಕೊಳ್ಳಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಯಾವ ಯಜಮಾನಿಯರು ಮಾಡಿದ ರೀಲ್ಸ್ ಹೆಚ್ಚು ವೀಕ್ಷಣೆ ಪಡೆಯುತ್ತದೆಯೋ ಅಂತಹ ಯಜಮಾನಿಯರಿಗೆ ಬಹುಮಾನವನ್ನೂ ಸಹ ಘೋಷಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಫಲಾನುಭವಿ ಮಹಿಳೆಯರ ಜೀವನದಲ್ಲಿ ಕಳೆದ ಒಂದು ವರ್ಷದಲ್ಲಿ ಏನೆಲ್ಲ ಬದಲಾವಣೆ ಆಗಿದೆ ಎನ್ನುವುದನ್ನು ಹಂಚಿಕೊಳ್ಳಲು ಸಚಿವರು ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಾದ ಯುಟ್ಯೂಬ್ (YouTube), ಫೇಸ್ಬುಕ್ (Facebook), ಇನ್ ಸ್ಟಾಗ್ರಾಂಗಳಲ್ಲಿ (Instagram) ರೀಲ್ಸ್ ಮಾಡಿ ಹಂಚಿಕೊಳ್ಳಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಯಾವ ಯಜಮಾನಿಯರು ಮಾಡಿದ ರೀಲ್ಸ್ ಹೆಚ್ಚು ವೀಕ್ಷಣೆ ಪಡೆಯುತ್ತದೆಯೋ ಅಂತಹ ಯಜಮಾನಿಯರಿಗೆ ಬಹುಮಾನವನ್ನೂ ಸಹ ಘೋಷಿಸಿದ್ದಾರೆ.
ಇದನ್ನೂ ಕೂಡ ಓದಿ : MGNREGA Pashu Shed : ಈ ಕಾರ್ಯ ಮಾಡಲು ಸರ್ಕಾರದಿಂದ ಸಿಗಲಿದೆ ಭರ್ಜರಿ ಮೊತ್ತ.! ಹೇಗೆ ಏನು ಸಂಪೂರ್ಣ ಮಾಹಿತಿ ಇಲ್ಲಿದೆ
ಸೆಪ್ಟೆಂಬರ್ 30ರವರೆಗೆ ಯಜಮಾನಿಯರು ತಮ್ಮ ರೀಲ್ಸ್ ಗಳನ್ನು ಯುಟ್ಯೂಬ್ (YouTube), ಫೇಸ್ಬುಕ್ (Facebook), ಇನ್ ಸ್ಟಾಗ್ರಾಂಗಳಲ್ಲಿ (Instagram) ಹಂಚಿಕೊಳ್ಳಬೇಕಿದೆ. ಅತಿ ಹೆಚ್ಚು ವೀಕ್ಷಣೆ ಪಡೆದ ವಿಡಿಯೋ ಮಾಡಿದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಫಲಾನುಭವಿ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಂದು ಬಹುಮಾನ ನೀಡಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಪಡೆದ ಮೊದಲ 50 ಯಜಮಾನಿಯರಿಗೆ ಕೂಡ ವೈಯಕ್ತಿಕವಾಗಿ ಬಹುಮಾನ ನೀಡುವುದಾಗಿ ಸಚಿವೆ ತಿಳಿಸಿದ್ದಾರೆ.
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ
- ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ




















