Gruhalakshmi Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯದ ಮಹಿಳೆಯರು ನಂಬಿಕೊಂಡಿದ್ದಾರೆ. ತಮಗೆ ಮನೆ ನಡೆಸಲು ಅಥವಾ ಸ್ವಂತ ಖರ್ಚುಗಳನ್ನು ನೋಡಿಕೊಳ್ಳಲು ಗೃಹಲಕ್ಷ್ಮಿ ಯೋಜನೆಯಿಂದ ಸಿಗುವ ₹2,000/- ರೂಪಾಯಿ ಹಣ ನಮಗೆ ಸಹಾಯ ಮಾಡುತ್ತಿದೆ. ಈ ಯೋಜನೆ ಜಾರಿಗೆ ಬಂದು ಈಗಾಗಲೇ 1 ವರ್ಷ ಕಳೆದಿದೆ. ಆದರೆ ಎಲ್ಲಾ ಮಹಿಳೆಯರು ಕೂಡ ಈ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಇನ್ನು ಕೂಡ ಪಡೆಯಲು ಸಾಧ್ಯವಾಗಿಲ್ಲ.
ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಈ ವರ್ಷ ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಕೂಡ ಮಹಿಳೆಯರ ಬ್ಯಾಂಕ್ ಖಾತೆ ತಲುಪದ ಕಾರಣ, ಇನ್ನು ಕೂಡ ತಮಗೆ ಹಣ ಬಂದಿಲ್ಲ ಎಂದು ಮಹಿಳೆಯರು ಆತಂಕಕ್ಕೆ ಒಳಗಾಗಿದ್ದರು, ಹಾಗೆಯೇ ಸರ್ಕಾರವನ್ನು ಈ ಬಗ್ಗೆ ಪ್ರಶ್ನಿಸಿದರೆ ಅವರಿಗೆ ಸರಿಯಾದ ಉತ್ತರ ಸಿಗುತ್ತಿಲ್ಲ, ತಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ (Gruhalakshmi scheme) ಹಣ ಜಮಾವಾಗುತ್ತದೋ.? ಇಲ್ಲವೋ.? ಎನ್ನುವ ಗೊಂದಲಕ್ಕೆ ಉತ್ತರ ಅಂತೂ ಸಿಕ್ಕಿರಲಿಲ್ಲ. ಇದರಿಂದ ಮಹಿಳೆಯರಿಗೆ ಆತಂಕ ಕಡಿಮೆ ಆಗಿರಲೇ ಇಲ್ಲ.
ಈ ಬಗ್ಗೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದು, ಶೀಘ್ರದಲ್ಲೇ ಪೆಂಡಿಂಗ್ ಇರುವ ಹಣ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆ ಆಗುತ್ತದೆ ಎಂದು ತಿಳಿಸಿದ್ದಾರೆ. ಜೂನ್ ಹಾಗೂ ಜುಲೈ ತಿಂಗಳ ಹಣವನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ ಎಂದಿದ್ದಾರೆ.
ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಪ್ರಸ್ತುತ ಸಿಕ್ಕಿರುವ ಮಾಹಿತಿಯ ಅನುಸಾರ, ಸರ್ಕಾರವು ಈಗಾಗಲೇ ಗೃಹಲಕ್ಷ್ಮೀ ಯೋಜನೆಯ 11 ಹಾಗೂ 12ನೇ ಕಂತಿನ ಹಣವಾಗಿ ಬಿಡುಗಡೆ ಮಾಡಲಾಗಿದ್ದು, ಮೊದಲ ಹಂತದಲ್ಲಿ ಕೆಲವು ಜಿಲ್ಲೆಯ ಮಹಿಳೆಯರ ಬ್ಯಾಂಕ್ ಖಾತೆಗೆ ಈ ಹಣ ತಲುಪಿದೆ. ಮೊದಲನೆಯ ಹಂತದಲ್ಲಿ ಬೀದರ್, ಬೆಳಗಾವಿ, ಕಲಬುರಗಿ, ಬಳ್ಳಾರಿ, ವಿಜಯಪುರ, ಕಲಬುರಗಿ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ (Gruhalakshmi scheme) ಪೆಂಡಿಂಗ್ ಹಣ ಬಿಡುಗಡೆ ಆಗಿದೆ.
ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡುವ ಮೂಲಕ ಹಾಗೂ ನಿಮ್ಮ ಮೊಬೈಲ್ ಫೋನ್ ನಲ್ಲಿ ಡಿಬಿಟಿ ಕರ್ನಾಟಕ ಅಪ್ಲಿಕೇಶನ್ ನಲ್ಲಿ ಚೆಕ್ ಮಾಡುವ ಮೂಲಕ, ನಿಮ್ಮ ಅಕೌಂಟ್ ಗೆ ಗೃಹಲಕ್ಷ್ಮಿ ಯೋಜನೆಯ (Gruhalakshmi scheme) ಹಣ ಜಮಾ ಆಗಿದೆಯಾ.? ಇಲ್ಲವಾ.? ಎನ್ನುವುದನ್ನ ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ.
- ʻಅಂತಹ ಪರಿಸ್ಥಿತಿ ಬಂದ್ರೆ ಸಿನಿಮಾ ಬಿಟ್ಟು ಹೊರ ಬರ್ತೇನೆ!ʼ ರಶ್ಮಿಕಾ ಮಂದಣ್ಣ ಹೇಳಿಕೆ ಭಾರೀ ವೈರಲ್
- Gold Rate Today : ಭಾರೀ ಏರಿಕೆ ಕಂಡ ಬಂಗಾರದ ಬೆಲೆ.! – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮತ್ತೆ ಬಿಗ್ಬಾಸ್ ನಿರೂಪಕನಾದ ಕಿಚ್ಚನನ್ನು ಕಂಡು ಇದು ಧೋನಿ ಕಥೆಯಾಯ್ತು ಎಂದು ನಕ್ಕ ನೆಟ್ಟಿಗರು!
- ಮಧ್ಯರಾತ್ರಿ ನವಜಾತ ಶಿಶುಗಳ ಅಸ್ಥಿಪಂಜರ ಹಿಡಿದು ಠಾಣೆಗೆ ಬಂದ ಯುವಕ.! ಮಗು ಹುಟ್ಟಿಸಿ ಸ್ಮಶಾನದಲ್ಲಿ ಹೂತು ಹಾಕಿದ್ದೇಕೆ ಪ್ರೇಮಿಗಳು.?
- ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ : 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ.!
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡಿದ ಬಂಗಾರದ ಬೆಲೆ – ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಮದುವೆ ಆಗದೇ ಗರ್ಭಿಣಿಯಾದ ಮಗಳನ್ನು ಕಾಡಿನಲ್ಲಿ ಕುತ್ತಿಗೆ ಹಿಸಕಿದ ತಂದೆ – ಪ್ರಜ್ಞೆ ತಪ್ಪಿದ ಮಗಳು ಬದುಕಿದ್ದೇ ದೊಡ್ಡ ಪವಾಡ!
- Gold Rate Today : ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
- ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!
- Gold Rate : ಕುಸಿತದತ್ತ ಮುಖ ಮಾಡಿದ ಚಿನ್ನದ ರೇಟ್.? ಎಷ್ಟಿತ್ತು ಇವತ್ತಿನ ಬಂಗಾರದ ಬೆಲೆ.?
- ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು
- Gold Rate Today : ಪಾತಾಳಕ್ಕೆ ಕುಸಿತ ಕಂಡಿದೆಯಾ ಚಿನ್ನ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!
- Gold Rate Today : ಇಂದಿನ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಕಂಡಿದೆಯಾ.? ಎಷ್ಟಿತ್ತು ಇವತ್ತಿನ ಗೋಲ್ಡ್ ರೇಟ್.?
- ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?