Gruhalakshmi Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯದ ಮಹಿಳೆಯರು ನಂಬಿಕೊಂಡಿದ್ದಾರೆ. ತಮಗೆ ಮನೆ ನಡೆಸಲು ಅಥವಾ ಸ್ವಂತ ಖರ್ಚುಗಳನ್ನು ನೋಡಿಕೊಳ್ಳಲು ಗೃಹಲಕ್ಷ್ಮಿ ಯೋಜನೆಯಿಂದ ಸಿಗುವ ₹2,000/- ರೂಪಾಯಿ ಹಣ ನಮಗೆ ಸಹಾಯ ಮಾಡುತ್ತಿದೆ. ಈ ಯೋಜನೆ ಜಾರಿಗೆ ಬಂದು ಈಗಾಗಲೇ 1 ವರ್ಷ ಕಳೆದಿದೆ. ಆದರೆ ಎಲ್ಲಾ ಮಹಿಳೆಯರು ಕೂಡ ಈ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಇನ್ನು ಕೂಡ ಪಡೆಯಲು ಸಾಧ್ಯವಾಗಿಲ್ಲ.
ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಈ ವರ್ಷ ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಕೂಡ ಮಹಿಳೆಯರ ಬ್ಯಾಂಕ್ ಖಾತೆ ತಲುಪದ ಕಾರಣ, ಇನ್ನು ಕೂಡ ತಮಗೆ ಹಣ ಬಂದಿಲ್ಲ ಎಂದು ಮಹಿಳೆಯರು ಆತಂಕಕ್ಕೆ ಒಳಗಾಗಿದ್ದರು, ಹಾಗೆಯೇ ಸರ್ಕಾರವನ್ನು ಈ ಬಗ್ಗೆ ಪ್ರಶ್ನಿಸಿದರೆ ಅವರಿಗೆ ಸರಿಯಾದ ಉತ್ತರ ಸಿಗುತ್ತಿಲ್ಲ, ತಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ (Gruhalakshmi scheme) ಹಣ ಜಮಾವಾಗುತ್ತದೋ.? ಇಲ್ಲವೋ.? ಎನ್ನುವ ಗೊಂದಲಕ್ಕೆ ಉತ್ತರ ಅಂತೂ ಸಿಕ್ಕಿರಲಿಲ್ಲ. ಇದರಿಂದ ಮಹಿಳೆಯರಿಗೆ ಆತಂಕ ಕಡಿಮೆ ಆಗಿರಲೇ ಇಲ್ಲ.
ಈ ಬಗ್ಗೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವ ಲಕ್ಷ್ಮೀ ಹೆಬ್ಬಾಳ್ಳರ್ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದು, ಶೀಘ್ರದಲ್ಲೇ ಪೆಂಡಿಂಗ್ ಇರುವ ಹಣ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆ ಆಗುತ್ತದೆ ಎಂದು ತಿಳಿಸಿದ್ದಾರೆ. ಜೂನ್ ಹಾಗೂ ಜುಲೈ ತಿಂಗಳ ಹಣವನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ ಎಂದಿದ್ದಾರೆ.
ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.
ಪ್ರಸ್ತುತ ಸಿಕ್ಕಿರುವ ಮಾಹಿತಿಯ ಅನುಸಾರ, ಸರ್ಕಾರವು ಈಗಾಗಲೇ ಗೃಹಲಕ್ಷ್ಮೀ ಯೋಜನೆಯ 11 ಹಾಗೂ 12ನೇ ಕಂತಿನ ಹಣವಾಗಿ ಬಿಡುಗಡೆ ಮಾಡಲಾಗಿದ್ದು, ಮೊದಲ ಹಂತದಲ್ಲಿ ಕೆಲವು ಜಿಲ್ಲೆಯ ಮಹಿಳೆಯರ ಬ್ಯಾಂಕ್ ಖಾತೆಗೆ ಈ ಹಣ ತಲುಪಿದೆ. ಮೊದಲನೆಯ ಹಂತದಲ್ಲಿ ಬೀದರ್, ಬೆಳಗಾವಿ, ಕಲಬುರಗಿ, ಬಳ್ಳಾರಿ, ವಿಜಯಪುರ, ಕಲಬುರಗಿ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ (Gruhalakshmi scheme) ಪೆಂಡಿಂಗ್ ಹಣ ಬಿಡುಗಡೆ ಆಗಿದೆ.
ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡುವ ಮೂಲಕ ಹಾಗೂ ನಿಮ್ಮ ಮೊಬೈಲ್ ಫೋನ್ ನಲ್ಲಿ ಡಿಬಿಟಿ ಕರ್ನಾಟಕ ಅಪ್ಲಿಕೇಶನ್ ನಲ್ಲಿ ಚೆಕ್ ಮಾಡುವ ಮೂಲಕ, ನಿಮ್ಮ ಅಕೌಂಟ್ ಗೆ ಗೃಹಲಕ್ಷ್ಮಿ ಯೋಜನೆಯ (Gruhalakshmi scheme) ಹಣ ಜಮಾ ಆಗಿದೆಯಾ.? ಇಲ್ಲವಾ.? ಎನ್ನುವುದನ್ನ ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ.
- ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ : ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು
- 25 ವರ್ಷ ಮೇಲ್ಪಟ್ಟವರು ಪ್ರತಿ ವರ್ಷ ಈ 5 ‘ರಕ್ತ ಪರೀಕ್ಷೆ’ಗಳನ್ನು ತಪ್ಪದೇ ಮಾಡಿಸಿಕೊಳ್ಳಿ!
- ಸ್ಕೂಲ್ ಬಸ್ ಹರಿದು ಇಬ್ಬರು ಮಕ್ಕಳು ದಾರುಣ ಸಾವು; ಅಪ್ಪ ಹಾಲು ತರಲು ಮಕ್ಕಳ ಕರೆದೊಯ್ದರೆ, ರಕ್ತದ ಹೊಳೆ ಹರಿಯಿತು!
- Gold Rate : ಚಿನ್ನದ ಬೆಲೆಯಲ್ಲಿ ಮತ್ತೆ ದಿಢೀರ್ ಇಳಿಕೆ! ಇಂದಿನ ದರ ಪಟ್ಟಿ ಇಲ್ಲಿದೆ.
- ಶುಗರ್ ಇರುವವರು ರಾತ್ರಿ ‘ಜೋಳದ ರೊಟ್ಟಿ’ ತಿಂದ್ರೆ ಏನಾಗುತ್ತೆ ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ
- ಜೀವವನ್ನೇ ಕಸಿದುಕೊಂಡ ತಲೆಯಲ್ಲಿನ ಹೇನು; ರಕ್ತ ವಾಂತಿ ಮಾಡಿ ದಾರುಣ ಸಾವನ್ನಪ್ಪಿದ 6ನೇ ತರಗತಿ ವಿದ್ಯಾರ್ಥಿನಿ
- ಮಂಡ್ಯದಲ್ಲಿ ಬೆಚ್ಚಿಬಿಳಿಸುವ ಕೃತ್ಯ : ಗೃಹಪ್ರವೇಶಕ್ಕೆ ಹೋದವನು ಹೆಣವಾದ, ತೊಟ್ಟಿದ್ದ ಬಟ್ಟೆ ಚೆಲ್ಲಾಪಿಲ್ಲಿ.!
- Arecanut Price : ಇಂದಿನ ಅಡಿಕೆ ಧಾರಣೆ – 11 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ‘ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ’ ಎಂದ ಅಳಿಯ : ಇದಕ್ಕೆಲ್ಲ ಇವನೇ ಕಾರಣ
- ಸ್ಮಶಾನ ಸೇರಬೇಕಿದ್ದ ಶವ ಆಸ್ಪತ್ರೆಯ ಶವಗಾರಕ್ಕೆ : 17 ವರ್ಷದ ಬಾಲಕಿ ಸಾವಿನ ಸುತ್ತ ಅನುಮಾನದ ಹುತ್ತ
- Horoscope Today : 11 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕರೇ ಎಚ್ಚರ.! ಬ್ರೋಕರ್ನ ನಂಬಿ ಹೋದವನಿಗೆ 2 ಮಕ್ಕಳ ತಾಯಿ ಜೊತೆ ಮದುವೆ
- ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!
- ಆನ್ಲೈನ್ ರೂಮ್ ಬುಕ್ಕಿಂಗ್ ಮಾಡುವಾಗ ಎಚ್ಚರವಾಗಿರಿ ಎಂದು ಧರ್ಮಸ್ಥಳ ಭಕ್ತರಿಗೆ ದೇವಾಲಯದ ಪ್ರಕಟಣೆ
- 19 ವರ್ಷದ ಯುವತಿ ಮೂರು ಮಕ್ಕಳ ತಂದೆಯೊಬ್ಬನ ಜೊತೆಗೆ ಲವ್ : ಅಂಕಲ್ ಪ್ರೇಮ ಪಾಶಕ್ಕೆ ಬಿದ್ದು ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ-ಮಗಳು
- ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್ ಸಿಂಹ ಕಿಡಿ















