Gruhalakshmi Scheme Updates : ನಮಸ್ಕಾರ ಸ್ನೇಹಿತರೇ, ಕಾಂಗ್ರೆಸ್ ಆಡಳಿತಕ್ಕೆ ಬರುವ ಮುಂಚೆಯೇ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು, ಅದರಂತೆ ಅಧಿಕಾರಕ್ಕೆ ಬಂದ ಕೂಡಲೇ ಹೇಳಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಇದೀಗ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅದ್ಯಾಕೋ ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗುತ್ತಿದೆ.
ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅದ್ಯಾಕೋ ಗ್ರಹಣ ಹಿಡದಂತಾಗಿದೆ. ಯೋಜನೆ ಜಾರಿ ಮಾಡಿದಾಗಿನಿಂದಲೂ ಒಂದಿಲ್ಲೊಂದು ಅಡೆತಡೆಗಳು ಉಂಟಾಗುತ್ತಿದ್ದು, ಇದೀಗ ಮತ್ತೆ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಬರದೇ ಗೃಹಲಕ್ಷ್ಮಿಯರು ಬ್ಯಾಂಕಿಗೂ ಮನೆಗೂ ಪರದಾಡುತ್ತಿದ್ದಾರೆ. ಹೌದು, ಜುಲೈ, ಆಗಸ್ಟ್ ಮುಗಿದು ಸೆಪ್ಟೆಂಬರ್ ತಿಂಗಳ ಅಂತ್ಯಗೊಂಡರೂ ಗೃಹಲಕ್ಷ್ಮಿ ಹಣ ಮಾತ್ರ ಮಹಿಳೆಯರ ಬ್ಯಾಂಕ್ ಖಾತೆಯನ್ನ ಸೇರಿಲ್ಲ. ಇದು ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗಿದೆ.
ಇದಕ್ಕೆಲ್ಲಾ ಏನು ಕಾರಣ ಅಂತ ನೋಡುವುದಾದರೆ, ‘ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗಿಲ್ಲ. ಸದ್ಯ ಇಲಾಖೆಯಿಂದ ಮೂರು ತಿಂಗಳ ಕಂತಿನ ಹಣ ಕೇಳಿದ್ದು, ಒಂದೊಂದೆ ತಿಂಗಳ ಹಣವನ್ನ ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಗೆ 2500 ಕೋಟಿ ಹಣ ಬೇಕಾಗುತ್ತದೆ. ಇನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಮೂರು ತಿಂಗಳ ಅನುದಾನ ಅಂದರೆ ಒಟ್ಟು ₹7,500 ಕೋಟಿ ಹಣ ಬಿಡುಗಡೆಗೆ ಪತ್ರ ಬರೆದಿದ್ದು, ಸದ್ಯ ಈ ಹಣವೂ ಬಾಕಿ ಉಳಿದಿದೆ.
ಇದನ್ನೂ ಕೂಡ ಓದಿ : Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
ಈ ತಿಂಗಳು ಗೃಹಲಕ್ಷ್ಮಿ ಹಣ ಬರೋದು ಡೌಟು.!
ಇನ್ನು ಪ್ರತಿ ತಿಂಗಳು 2500 ಕೋಟಿ ರೂ. ಗೃಹಲಕ್ಷ್ಮಿ ಹಣ ಬಿಡುಗಡೆ ಆಗಬೇಕು. ಆದ್ರೆ, ಇಲಾಖೆ ಹಣ ಬಿಡುಗಡೆ ಮಾಡದ ಕಾರಣ ಈ ತಿಂಗಳು ಗೃಹಲಕ್ಷ್ಮಿ ಹಣ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಬರುವುದು ಡೌಟ್ ಎನ್ನಲಾಗುತ್ತಿದೆ. ಒಟ್ಟಿನಲ್ಲಿ, ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ ತಿಂಗಳು ಬಂದಿತ್ತು. ಈ ತಿಂಗಳು ಜುಲೈ ತಿಂಗಳ ಹಣ ಬರುತ್ತೆ ಎಂದುಕೊಂಡವರಿಗೆ ಶಾಕ್ ಆಗಿದ್ದು, ಮುಂದಿನ ತಿಂಗಳಾದರೂ ಹಣ ಜಮಾ ಮಾಡುತ್ತಾರಾ.? ಕಾದುನೋಡಬೇಕಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!



















