Gruhalakshmi Scheme Updates : ನಮಸ್ಕಾರ ಸ್ನೇಹಿತರೇ, ಕಾಂಗ್ರೆಸ್ ಆಡಳಿತಕ್ಕೆ ಬರುವ ಮುಂಚೆಯೇ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು, ಅದರಂತೆ ಅಧಿಕಾರಕ್ಕೆ ಬಂದ ಕೂಡಲೇ ಹೇಳಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಇದೀಗ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅದ್ಯಾಕೋ ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗುತ್ತಿದೆ.
ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅದ್ಯಾಕೋ ಗ್ರಹಣ ಹಿಡದಂತಾಗಿದೆ. ಯೋಜನೆ ಜಾರಿ ಮಾಡಿದಾಗಿನಿಂದಲೂ ಒಂದಿಲ್ಲೊಂದು ಅಡೆತಡೆಗಳು ಉಂಟಾಗುತ್ತಿದ್ದು, ಇದೀಗ ಮತ್ತೆ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಬರದೇ ಗೃಹಲಕ್ಷ್ಮಿಯರು ಬ್ಯಾಂಕಿಗೂ ಮನೆಗೂ ಪರದಾಡುತ್ತಿದ್ದಾರೆ. ಹೌದು, ಜುಲೈ, ಆಗಸ್ಟ್ ಮುಗಿದು ಸೆಪ್ಟೆಂಬರ್ ತಿಂಗಳ ಅಂತ್ಯಗೊಂಡರೂ ಗೃಹಲಕ್ಷ್ಮಿ ಹಣ ಮಾತ್ರ ಮಹಿಳೆಯರ ಬ್ಯಾಂಕ್ ಖಾತೆಯನ್ನ ಸೇರಿಲ್ಲ. ಇದು ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗಿದೆ.
ಇದಕ್ಕೆಲ್ಲಾ ಏನು ಕಾರಣ ಅಂತ ನೋಡುವುದಾದರೆ, ‘ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗಿಲ್ಲ. ಸದ್ಯ ಇಲಾಖೆಯಿಂದ ಮೂರು ತಿಂಗಳ ಕಂತಿನ ಹಣ ಕೇಳಿದ್ದು, ಒಂದೊಂದೆ ತಿಂಗಳ ಹಣವನ್ನ ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಗೆ 2500 ಕೋಟಿ ಹಣ ಬೇಕಾಗುತ್ತದೆ. ಇನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಮೂರು ತಿಂಗಳ ಅನುದಾನ ಅಂದರೆ ಒಟ್ಟು ₹7,500 ಕೋಟಿ ಹಣ ಬಿಡುಗಡೆಗೆ ಪತ್ರ ಬರೆದಿದ್ದು, ಸದ್ಯ ಈ ಹಣವೂ ಬಾಕಿ ಉಳಿದಿದೆ.
ಇದನ್ನೂ ಕೂಡ ಓದಿ : Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
ಈ ತಿಂಗಳು ಗೃಹಲಕ್ಷ್ಮಿ ಹಣ ಬರೋದು ಡೌಟು.!
ಇನ್ನು ಪ್ರತಿ ತಿಂಗಳು 2500 ಕೋಟಿ ರೂ. ಗೃಹಲಕ್ಷ್ಮಿ ಹಣ ಬಿಡುಗಡೆ ಆಗಬೇಕು. ಆದ್ರೆ, ಇಲಾಖೆ ಹಣ ಬಿಡುಗಡೆ ಮಾಡದ ಕಾರಣ ಈ ತಿಂಗಳು ಗೃಹಲಕ್ಷ್ಮಿ ಹಣ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಬರುವುದು ಡೌಟ್ ಎನ್ನಲಾಗುತ್ತಿದೆ. ಒಟ್ಟಿನಲ್ಲಿ, ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ ತಿಂಗಳು ಬಂದಿತ್ತು. ಈ ತಿಂಗಳು ಜುಲೈ ತಿಂಗಳ ಹಣ ಬರುತ್ತೆ ಎಂದುಕೊಂಡವರಿಗೆ ಶಾಕ್ ಆಗಿದ್ದು, ಮುಂದಿನ ತಿಂಗಳಾದರೂ ಹಣ ಜಮಾ ಮಾಡುತ್ತಾರಾ.? ಕಾದುನೋಡಬೇಕಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆ ಕಾಣುತ್ತಾ ಚಿನ್ನದ ದರ.?
- BREAKING : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಯ ಮಾಹಿತಿಗಾಗಿ ಪೊಲೀಸರ ಮನವಿ – ತ್ವರಿತ ಕ್ರಮಕ್ಕೆ ಸಚಿವೆ ಸೂಚನೆ
- Micro Finanace : ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ – ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ
- BREAKING : KSRTC ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್.! ಗುಂಡ್ಲುಪೇಟೆಯಲ್ಲಿ ನಡೆದ ಘೋರ ದುರಂತ
- ಮನೆಕೆಲಸ ಮಾಡುತ್ತಿದ್ದ ಬಾಂಗ್ಲಾ ಮೂಲದ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ
- FCI Recruitment : SSLC-PUC ಪಾಸಾದವರಿಗೆ `ಆಹಾರ ನಿಗಮ’ದಲ್ಲಿ 30,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ಸಂಪೂರ್ಣ ಮಾಹಿತಿ
- ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ – ದೂರು ನೀಡಲು ಹೋದ ಮಹಿಳೆಯರ ಬಳಿಯೇ ಪೊಲೀಸರ ದಂಡ ವಸೂಲಿ.!
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹೋಯ್ತು ನಾಲ್ವರ ಪ್ರಾಣ..! ಇದಕ್ಕೆ ಕೊನೆ ಯಾವಾಗ.? – Microfinance Harassment
- ಮೆಟ್ರೋದಲ್ಲಿ ಉದ್ಯೋಗಾವಕಾಶ.! ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.? ಕೊನೆಯ ದಿನಾಂಕ.? – Metro Recruitment 2025
- ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮುಂದಾದ ರಾಜ್ಯ ಸರ್ಕಾರ.! ಸುಗ್ರೀವಾಜ್ಞೆ ತರಲು ಸಿದ್ಧತೆ.? – Microfinance Harassment
- ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
- Railway Recruitment Board : ಹುಬ್ಬಳ್ಳಿ ರೈಲ್ವೇ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಭರ್ಜರಿ ಅವಕಾಶ
- Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
- Subsidy Scheme : ಮಹಿಳೆಯರಿಗೆ ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 3 ಲಕ್ಷ ರೂ. ಸಾಲ ಸೌಲಭ್ಯ! ಬೇಕಾಗುವ ದಾಖಲೆಗಳೇನು.?
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Farmer Scheme : ರೈತರಿಗೆ ಸಿಹಿಸುದ್ಧಿ.! ಸರ್ಕಾರದಿಂದ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳು `ಸಕ್ರಮ’ ಎಂದು ಘೋಷಣೆ.!
- Scam Call : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ʻಕರೆʼ ಸ್ವೀಕರಿಸಬೇಡಿ..! ಯಾವ ನಂಬರ್ ಹಾಗು ಯಾಕೆ ಗೊತ್ತಾ.!
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- Height Weight Chart : ನಿಮ್ಮ ‘ಎತ್ತರ’ ಅವಲಂಬಿಸಿ ನಿಮ್ಮ ‘ತೂಕ’ ಎಷ್ಟಿರಬೇಕು ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ