Gruhalakshmi Scheme Updates : ನಮಸ್ಕಾರ ಸ್ನೇಹಿತರೇ, ಕಾಂಗ್ರೆಸ್ ಆಡಳಿತಕ್ಕೆ ಬರುವ ಮುಂಚೆಯೇ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು, ಅದರಂತೆ ಅಧಿಕಾರಕ್ಕೆ ಬಂದ ಕೂಡಲೇ ಹೇಳಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಇದೀಗ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅದ್ಯಾಕೋ ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗುತ್ತಿದೆ.
ಇದನ್ನೂ ಕೂಡ ಓದಿ : Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅದ್ಯಾಕೋ ಗ್ರಹಣ ಹಿಡದಂತಾಗಿದೆ. ಯೋಜನೆ ಜಾರಿ ಮಾಡಿದಾಗಿನಿಂದಲೂ ಒಂದಿಲ್ಲೊಂದು ಅಡೆತಡೆಗಳು ಉಂಟಾಗುತ್ತಿದ್ದು, ಇದೀಗ ಮತ್ತೆ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಹಣ ಬರದೇ ಗೃಹಲಕ್ಷ್ಮಿಯರು ಬ್ಯಾಂಕಿಗೂ ಮನೆಗೂ ಪರದಾಡುತ್ತಿದ್ದಾರೆ. ಹೌದು, ಜುಲೈ, ಆಗಸ್ಟ್ ಮುಗಿದು ಸೆಪ್ಟೆಂಬರ್ ತಿಂಗಳ ಅಂತ್ಯಗೊಂಡರೂ ಗೃಹಲಕ್ಷ್ಮಿ ಹಣ ಮಾತ್ರ ಮಹಿಳೆಯರ ಬ್ಯಾಂಕ್ ಖಾತೆಯನ್ನ ಸೇರಿಲ್ಲ. ಇದು ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗಿದೆ.
ಇದಕ್ಕೆಲ್ಲಾ ಏನು ಕಾರಣ ಅಂತ ನೋಡುವುದಾದರೆ, ‘ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗಿಲ್ಲ. ಸದ್ಯ ಇಲಾಖೆಯಿಂದ ಮೂರು ತಿಂಗಳ ಕಂತಿನ ಹಣ ಕೇಳಿದ್ದು, ಒಂದೊಂದೆ ತಿಂಗಳ ಹಣವನ್ನ ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಗೆ 2500 ಕೋಟಿ ಹಣ ಬೇಕಾಗುತ್ತದೆ. ಇನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಮೂರು ತಿಂಗಳ ಅನುದಾನ ಅಂದರೆ ಒಟ್ಟು ₹7,500 ಕೋಟಿ ಹಣ ಬಿಡುಗಡೆಗೆ ಪತ್ರ ಬರೆದಿದ್ದು, ಸದ್ಯ ಈ ಹಣವೂ ಬಾಕಿ ಉಳಿದಿದೆ.
ಇದನ್ನೂ ಕೂಡ ಓದಿ : Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
ಈ ತಿಂಗಳು ಗೃಹಲಕ್ಷ್ಮಿ ಹಣ ಬರೋದು ಡೌಟು.!
ಇನ್ನು ಪ್ರತಿ ತಿಂಗಳು 2500 ಕೋಟಿ ರೂ. ಗೃಹಲಕ್ಷ್ಮಿ ಹಣ ಬಿಡುಗಡೆ ಆಗಬೇಕು. ಆದ್ರೆ, ಇಲಾಖೆ ಹಣ ಬಿಡುಗಡೆ ಮಾಡದ ಕಾರಣ ಈ ತಿಂಗಳು ಗೃಹಲಕ್ಷ್ಮಿ ಹಣ ಫಲಾನುಭವಿ ಮಹಿಳೆಯರ ಬ್ಯಾಂಕ್ ಖಾತೆಗೆ ಬರುವುದು ಡೌಟ್ ಎನ್ನಲಾಗುತ್ತಿದೆ. ಒಟ್ಟಿನಲ್ಲಿ, ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ ತಿಂಗಳು ಬಂದಿತ್ತು. ಈ ತಿಂಗಳು ಜುಲೈ ತಿಂಗಳ ಹಣ ಬರುತ್ತೆ ಎಂದುಕೊಂಡವರಿಗೆ ಶಾಕ್ ಆಗಿದ್ದು, ಮುಂದಿನ ತಿಂಗಳಾದರೂ ಹಣ ಜಮಾ ಮಾಡುತ್ತಾರಾ.? ಕಾದುನೋಡಬೇಕಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ನೋಂದಣಿ ಪತ್ರ ಸಿದ್ಧವಾಗಿಡಲು ಹೇಳಿ: ಆರ್ ಎಸ್ ಎಸ್ (RSS) ಕುರಿತು ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್
- ‘ಪ್ರಿಯಾಂಕ್ ಖರ್ಗೆ ರಾಹುಲ್ ಗಾಂಧಿಯ ಬಕೆಟ್’ ಬಿಜೆಪಿ ಶಾಸಕ ಭರತ್ ಶೆಟ್ಟಿ ಭಾರಿ ವಾಗ್ದಾಳಿ: ಕೈ-ಕಮಲ ನಾಯಕರ ನಡುವೆ ಸೋಷಿಯಲ್ ಮೀಡಿಯಾ ವಾರ್
- ಸರ್ಕಾರದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!
- ಅತ್ತೆಯನ್ನು ಮದ್ವೆಯಾಗಲು ಹೆಂಡ್ತಿಗೇ ಡಿವೋರ್ಸ್ ನೀಡಿದ ಭೂಪ, ಸೋಷಿಯಲ್ ಮೀಡಿಯಾದಲ್ಲಿ ಹಲ್ಚಲ್
- ಗುರುವಿನ ಋಣ ಸ್ಮರಿಸಿದ ವಿದ್ಯಾರ್ಥಿ- ಕಷ್ಟಕಾಲದಲ್ಲಿ ನೆರವಾದ ನಿವೃತ್ತ ಶಿಕ್ಷಕನಿಗೆ ಹೊಸ ಕಾರು ಗಿಫ್ಟ್!
- ನಾನೇನು ಹರಿದಿಲ್ಲ ಎಂದ ಮೇಲೆ, ನನ್ನ ಬಳಿ ಏನು ಸಲಹೆ ಕೇಳುತ್ತಾರೆ? : ಸಿಎಂ ಡಿಕೆಶಿ ಭೇಟಿಗೆ ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯ
- ಟಿಶ್ಯೂ ಪೇಪರ್ ರಾಜಕಾರಣಕ್ಕೆ ಅಂಬಿ ಪತ್ನಿ ಬಲಿ: ಜೆಡಿಎಸ್ ಸರ್ವನಾಶಕ್ಕೆ ಬಿಜೆಪಿ ಸ್ಕೆಚ್ ಎಂದ ಗಣಿಗ ರವಿಕುಮಾರ್
- ಸಂಪ್ಗೆ ಬಿದ್ದು 18 ತಿಂಗಳ ಮಗು ಸಾವು: ಮೃತದೇಹ ಉಪ್ಪಿನಲ್ಲಿಟ್ಟು, ಕುರಾನ್ ಪಠಿಸಿ ಬದುಕಿಸಲು ಯತ್ನಿಸಿದ ಪೋಷಕರು!
- ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿಶೀಟರ್ ಎಣ್ಣೆ ಪಾರ್ಟಿ ಪ್ರಕರಣ : ಮದ್ದೂರು ವಲಯದ ಆರ್ಎಫ್ಒ ಪುನೀತ್ ಕುಮಾರ್ ಅಮಾನತು
- ಬಿಡಿಎ ಇಲ್ಲದ ಬೆಂಗಳೂರು ಅಭಿವೃದ್ಧಿ ಖಾತೆ ನನಗೇಕೆ? : ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಳ್ಳಲು ಕೃಷ್ಣಭೈರೇಗೌಡ ಹಿಂದೇಟು
- ಉಜ್ವಲ ಯೋಜನೆ ಫಲಾನುಭವಿಗಳಿಗೆ ಶಾಕ್ – ಉಚಿತ ಸಿಲಿಂಡರ್ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ.!
- ದರ್ಶನ್ ಬಿಡುಗಡೆ ಮಾಡಿಸಿ ಎಂದ ಫ್ಯಾನ್ಸ್ – ಪೊಲೀಸರ ಲಾಠಿಯೇಟು ಬೇಕಾ ಎಂದ ಸಿಎಂ ಡಿಕೆಶಿ.!
- ನೀರಿನ ಸಂಪ್ಗೆ ಬಿದ್ದು 1.5 ವರ್ಷದ ಕಂದಮ್ಮ ಸಾವು! ಮರುಜೀವದ ಆಸೆಯಿಂದ ಮಗುವನ್ನು ಉಪ್ಪಿನಲ್ಲಿಟ್ಟ ಪೋಷಕರು
- ‘ನಾನು ಗೆದ್ದಿದ್ರೆ ಸಿದ್ದು ಸಿಎಂ ಆಗ್ತಿರಲಿಲ್ಲ..’ 3 ಬಾರಿ ಸಿಎಂ ಸ್ಥಾನ ಕೈತಪ್ಪಿತು; ಡಿಸಿಎಂ ಜಿ. ಪರಮೇಶ್ವರ್ ಭಾವುಕ
- ಸೋದರಮಾವನ ಮನೆಗೆ ಹೊರಟಿದ್ದ ಅಕ್ಕ-ತಂಗಿಯರ ದುರಂತ ಸಾವು : ಅಪಘಾತದ ದೃಶ್ಯ ಕಂಡು ಕಣ್ಣೀರಿಟ್ಟ ಸಾರ್ವಜನಿಕರು!
- ಐಡಿ ಇಲ್ಲದಿದ್ರೆ ಪಬ್ ಮತ್ತು ಬಾರ್ ಗಳಲ್ಲಿ ಪ್ರವೇಶವಿಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ಹೊಸ ರೂಲ್ಸ್ ಜಾರಿಗೆ ತಂದ ಗೃಹ ಸಚಿವ ಖರ್ಗೆ
- ಮಿಸ್ಡ್ ಕಾಲ್ನಲ್ಲಿ ಶುರುವಾದ ಲವ್: 5 ಮಕ್ಕಳ ತಾಯಿಯನ್ನು ಮದುವೆಯಾದ 19ರ ಯುವಕ! ‘ನಮ್ಮನ್ನು ಬೇರೆಮಾಡಬೇಡಿ’ ಎಂದು ಕಣ್ಣೀರಿಟ್ಟ ಜೋಡಿ…
- ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ ಏನೂ ಬೇಡ, ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರೆಯುವೆ: ರಾಮಲಿಂಗಾರೆಡ್ಡಿ ಯೂ ಟರ್ನ್
- ಮಾಜಿ ಪುರಸಭೆ ಅಧ್ಯಕ್ಷೆಯ ಪುತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ಹೆಣವಾಗಿ ಪತ್ತೆ! ಕೊಲೆ ಆರೋಪ ಮಾಡಿದ ಪೋಷಕರು!
- ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ ಪೌಷ್ಟಿಕಾಹಾರದ ಪ್ಯಾಕೆಟ್ ನಲ್ಲಿ ಸತ್ತ ಹಾವಿನ ಮರಿ ಪತ್ತೆ!



















