ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ಕಳೆದ ಎರಡು-ಮೂರು ತಿಂಗಳಿನಿಂದ ಜಮೆ ಆಗುತ್ತಿಲ್ಲ. ಇದಕ್ಕೆ ಕಾರಣ ಇಲ್ಲಿದೆ. ಕಾಂಗ್ರೆಸ್ ನ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಂತೆ ಕುಟುಂಬದ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2,000 ರೂ. ಜಮೆ ಮಾಡಬೇಕು. ಆದರೆ ಕಳೆದ ಎರಡು ಮೂರು ತಿಂಗಳಿಂದ ಹಣವೇ ಬಂದಿಲ್ಲ. ಇದು ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ.
ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಅವರು ತಾಂತ್ರಿಕ ಕಾರಣಗಳನ್ನು ಮುಂದಿಡುತ್ತಾರೆ. ಗೃಹಲಕ್ಷ್ಮಿ ಹಣ ಜಮೆ ವಿಚಾರದಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಅದಕ್ಕೇ ನಿಧಾನವಾಗುತ್ತಿದೆ ಎಂದು ಕಾರಣ ನೀಡಲಾಗಿದೆ.
ಹೊಸ ನಿಯಮದ ಪ್ರಕಾರ ರಾಜ್ಯ ಕಾರ್ಯದರ್ಶಿಯಿಂದ ತಾಲ್ಲೂಕು ಪಂಚಾಯಿತಿಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಬಳಿಕ ತಾಲೂಕು ಪಂಚಾಯಿತಿಯಿಂದ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಈ ಬದಲಾವಣೆ ಕಾರಣದಿಂದ ಹಣ ಜಮೆ ಮಾಡಲು ಕೊಚ ವಿಳಂಬವಾಗುತ್ತಿದೆ. ಆದರೆ ಶೀಘ್ರದಲ್ಲೇ ಎಲ್ಲಾ ಬಾಕಿ ಕಂತುಗಳ ಬಿಡುಗಡೆ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
- ಬೆಳಗ್ಗೆ ನಿದ್ರೆಯಿಂದ ಎದ್ದಾಗ ತಲೆ ತಿರುಗಿದಂತೆ ಅನ್ನಿಸುತ್ತಾ ? ನಿಮ್ಮ ದೇಹ ನೀಡುತ್ತಿದೆ ಈ ‘ಡೇಂಜರ್ ಸಿಗ್ನಲ್’.!
- Horoscope Today : 15 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅದಾನಿ ಕಂಪನಿಯಲ್ಲಿ ಯಾರೊಬ್ಬರೂ ದಲಿತರು ಮೇಲಧಿಕಾರಿಗಳು ಸಿಗಲ್ಲ: ರಾಹುಲ್ ಗಾಂಧಿ ಹೇಳಿಕೆಗೆ ಆಕ್ರೋಶ
- ಕಾಂಗ್ರೆಸ್ ಭಾರತ ವಿರೋಧಿಗಳ ಕೈಗೊಂಬೆ, ಜನರಲ್ಲಿ ಭಯ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ
- ‘ವಿದ್ಯುತ್ ಬಿಲ್’ನಲ್ಲಿ ಹೆಸರು ಬದಲಾವಣೆ ಬಹಳ ಸುಲಭ ; ಮೊಬೈಲ್’ನಲ್ಲೇ ಜಸ್ಟ್ ಹೀಗೆ ಮಾಡಿ.!
- ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!
- Horoscope Today : 14 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಯಾದ ಎರಡೇ ತಿಂಗಳಲ್ಲಿ ಹ*ತ್ಯೆ – ಪತ್ನಿ, ಪ್ರಿಯಕರನ ಸಂಚು ಬಯಲು.!
- Horoscope Today : 13 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ರಸ್ತೆಯಲ್ಲಿ ಹಾಕಿದ ರಾಗಿಗೆ ಬಲಿಯಾದ್ರು ಅಜ್ಜ ಮೊಮ್ಮಗಳು : ಬೈಕ್ನಿಂದ ಬಿದ್ದವರ ಮೇಲೆ ಹರಿದ ಲಾರಿ
- ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!
- ಕೇರಳದಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಿಯಕರನನ್ನು ವರಿಸಿದ ಕುಂಭಮೇಳದ ‘ವೈರಲ್ ಸುಂದರಿ’..!: VIDEO
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- ಅತಿಯಾಗಿ ‘ಪೋರ್ನ್ ವೀಡಿಯೋ’ ನೋಡುವವರೇ ಎಚ್ಚರ .! ಇಲ್ಲಿದೆ ಶಾಕಿಂಗ್ ನ್ಯೂಸ್
- ಒಂದೇ ಕಿಡ್ನಿಯಲ್ಲಿ ಬದುಕುವುದು ಸಾಧ್ಯವೇ.? ಎಷ್ಟು ವರ್ಷ ಜೀವನ ನಡೆಸಬಹುದು.? ಇಲ್ಲಿದೆ ಉತ್ತರ.!
- ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!
- Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು
- ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ : ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ
- ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು



























