ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಹಣ ಕಳೆದ ಎರಡು-ಮೂರು ತಿಂಗಳಿನಿಂದ ಜಮೆ ಆಗುತ್ತಿಲ್ಲ. ಇದಕ್ಕೆ ಕಾರಣ ಇಲ್ಲಿದೆ. ಕಾಂಗ್ರೆಸ್ ನ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಂತೆ ಕುಟುಂಬದ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2,000 ರೂ. ಜಮೆ ಮಾಡಬೇಕು. ಆದರೆ ಕಳೆದ ಎರಡು ಮೂರು ತಿಂಗಳಿಂದ ಹಣವೇ ಬಂದಿಲ್ಲ. ಇದು ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ.
ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಅವರು ತಾಂತ್ರಿಕ ಕಾರಣಗಳನ್ನು ಮುಂದಿಡುತ್ತಾರೆ. ಗೃಹಲಕ್ಷ್ಮಿ ಹಣ ಜಮೆ ವಿಚಾರದಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಅದಕ್ಕೇ ನಿಧಾನವಾಗುತ್ತಿದೆ ಎಂದು ಕಾರಣ ನೀಡಲಾಗಿದೆ.
ಹೊಸ ನಿಯಮದ ಪ್ರಕಾರ ರಾಜ್ಯ ಕಾರ್ಯದರ್ಶಿಯಿಂದ ತಾಲ್ಲೂಕು ಪಂಚಾಯಿತಿಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಬಳಿಕ ತಾಲೂಕು ಪಂಚಾಯಿತಿಯಿಂದ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಈ ಬದಲಾವಣೆ ಕಾರಣದಿಂದ ಹಣ ಜಮೆ ಮಾಡಲು ಕೊಚ ವಿಳಂಬವಾಗುತ್ತಿದೆ. ಆದರೆ ಶೀಘ್ರದಲ್ಲೇ ಎಲ್ಲಾ ಬಾಕಿ ಕಂತುಗಳ ಬಿಡುಗಡೆ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
- SSLC Exam : ಈ ವರ್ಷದಿಂದ 33% ಅಂಕ ಪಡೆದರೆ SSLC ಪಾಸ್
- ವೈಟ್ ಬೋರ್ಡ್ ವಾಹನ ಇದ್ದವರಿಗೆ ಕೋರ್ಟ್ ಹೊಸ ಆದೇಶ | ವಾಹನ ಚಾಲಕರು, ಮಾಲೀಕರು ತಪ್ಪದೇ ಈ ನಿಯಮವನ್ನ ಪಾಲಿಸಿ
- ಸರ್ಕಾರೀ ಜಾಗದಲ್ಲಿದ್ದವರಿಗೆ ಕೊನೆಗೂ ದೊಡ್ಡ ಗುಡ್ ನ್ಯೂಸ್ | Akrama Sakarama 2025
- Gold Rate : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ದರ.?
- ಪಿಂಚಣಿ ಮೊತ್ತದಲ್ಲಿ 7500 ರೂ ಏರಿಕೆ, ದೀಪಾವಳಿ ಗುಡ್ ನ್ಯೂಸ್ | Senior Citizens Pension Hike
- ಈ 5 ಆಸ್ತಿಯಲ್ಲಿ ಹೆಣ್ಣಿಗೆ ಸಿಗುತ್ತಿದ್ದ ಪಾಲು ರದ್ದುಗೊಳಿಸಿದ ಕೋರ್ಟ್, ಕೇಸ್ ಹಾಕಿದ್ರು ಫೇಲ್ | Property Act
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!
- ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ – Girl dies in boiler explosion
- Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ?
- LPG : ಗ್ರಾಹಕರಿಗೆ ಭರ್ಜರಿ ಸುದ್ದಿ, ದೀಪಾವಳಿ ಹಬ್ಬಕ್ಕೆ ಅಡುಗೆ ಅನಿಲ ದರ ಇಳಿಕೆ ಸಾಧ್ಯತೆ
- ದಸರಾ ರಜೆಯಲ್ಲಿ ಹೊಸ ಬದಲಾವಣೆ | ಮಕ್ಕಳಿಗೆ ಗುಡ್ ನ್ಯೂಸ್| Dasara Holiday
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules