Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮೀ ಯೋಜನೆ ಬಗ್ಗೆ ಬಹಳ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರ ಸಬಲೀಕರಣ ಆಗುತ್ತಿದೆ. ಪುರುಷರ ಮೇಲೀನ ಮಹಿಳೆಯರ ಅವಲಂಬನೆ ಕಮ್ಮಿ ಆಗುತ್ತಿದೆ. ಗ್ರಾಮೀಣ ಭಾಗದ ಆರ್ಥಿಕತೆ ವೃದ್ಧಿಸುತ್ತಿದೆ ಎಂಬಿತ್ಯಾದಿ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ.
ಇವೆಲ್ಲದರ ನಡುವೆ ಅಪಾತ್ರರಿಗೂ ಗೃಹಲಕ್ಷ್ಮೀ ಯೋಜನೆ ಹಣ ಹೋಗುತ್ತಿದೆ ಎನ್ನುವ ಟೀಕೆಗಳೂ ಕೇಳಿಬರುತ್ತಿದ್ದು ಅಂಥವರನ್ನು ಗುರುತಿಸಿ ಕೈಬಿಡುವ ಕೆಲಸ ನಡೆಯುತ್ತಿದೆ.
ಕಾರ್ಮಿಕರಿಗೆ ಸಿಹಿಸುದ್ಧಿ.! ಮದುವೆಗೆ ಸರ್ಕಾರದಿಂದ ಸಿಗಲಿದೆ ₹60,000/- ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.?
ಗೃಹಲಕ್ಷ್ಮೀ ಯೋಜನೆ ಬಗ್ಗೆ ಈಗ ಇಡೀ ದೇಶಾದ್ಯಂತ ಚರ್ಚೆಯಾಗುತ್ತಿದೆ. ಅಷ್ಟು ಮಾತ್ರವಲ್ಲ ವಿದೇಶಗಳಲ್ಲೂ ಕೂಡ ವ್ಯಾಪಕವಾದ ಮೆಚ್ಚುಗೆ ಮಾತುಗಳು ಕೇಳಿಬರುತ್ತಿವೆ. ಹಾಗಾಗಿ ಈ ಯೋಜನೆ ನಿಜಕ್ಕೂ ಅರ್ಹರಿಗೆ ಸಿಗಬೇಕು ಎನ್ನುವುದು ಸರ್ಕಾರದ ನಿಲುವು ಇದೇ ದೃಷ್ಟಿಯಿಂದ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಅಂಥವರನ್ನು ಯೋಜನೆಯಿಂದ ಕೈಬಿಡುವ ಕೆಲಸ ಶುರುವಾಗಿದೆ ಎನ್ನಲಾಗುತ್ತಿದೆ.
ಮೊದಲನೆಯದಾಗಿ ಸರ್ಕಾರ ಅಕ್ರಮವಾಗಿ ರೇಷನ್ ಕಾರ್ಡ್ (Ration Card) ಪಡೆದಿರುವವರನ್ನು ಗುರುತಿಸುತ್ತಿದೆ. ಶೀಘ್ರವೇ ಅಂಥ ಅಕ್ರಮ ಪಡಿತರ ಚೀಟಿಯನ್ನು ರದ್ದು ಮಾಡಲಾಗುತ್ತದೆ. ಆಗ ಅವರಿಗೆ ಅನ್ನಭಾಗ್ಯ ಯೋಜನೆಯ ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತಿರುವುದು ನಿಲ್ಲುತ್ತದೆ. ಜೊತೆಗೆ ಬಿಪಿಎಲ್ ಕಾರ್ಡ್ ಇಲ್ಲದವರನ್ನು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯಲು ಅನರ್ಹರು ಎಂದು ನಿರ್ಧರಿಸಲಾಗುತ್ತದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಅನರ್ಹರ ಪಟ್ಟಿಯನ್ನು ಈ ರೀತಿ ಚೆಕ್ ಮಾಡಿ :
ಕರ್ನಾಟಕ ಸರ್ಕಾರದ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಹೋಗಿ. ನಂತರ ಅಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ. e-Ration Card ಎಂಬ ಆಯ್ಕೆಯಲ್ಲಿನ Show Cancelled/suspend list ಮೇಲೆ ಕ್ಲಿಕ್ ಮಾಡಿ. ಅದಾದ ಮೇಲೆ ನಿಮ್ಮ ಜಿಲ್ಲೆ, ತಾಲೂಕು ಮತ್ತು ಗ್ರಾಮಗಳನ್ನು ಆಯ್ಕೆ ಮಾಡಿಕೊಳ್ಳಿ. ಆಗ ನೀವು ಅನರ್ಹಗೊಂಡಿರುವ ಪಡಿತರ ಚೀಟಿದಾರ ಪಟ್ಟಿಯನ್ನು ನೋಡಬಹುದು. ಇದರಲ್ಲಿ ನಿಮ್ಮ ರೇಷನ್ ಕಾರ್ಡ್ ಅನ್ನು ಯಾವ ಕಾರಣಕ್ಕೆ ರದ್ದು ಮಾಡಲಾಗಿದೆ ಎಂಬ ಮಾಹಿತಿಯನ್ನೂ ಕೂಡ ನೀಡಲಾಗಿರುತ್ತದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಗುಡ್ ನ್ಯೂಸ್ ಏನಪ್ಪಾ ಅಂದರೆ…
ಇಲ್ಲಿಯವರೆಗೆ ಹೇಳಿದ್ದು ಕೆಲವರಿಗೆ (ಅಪಾತ್ರರರಿಗೆ) ಗೃಹಲಕ್ಷ್ಮೀ ಯೋಜನೆಯ ಹಣ ನಿಂತುಹೋಗುತ್ತದೆ ಎನ್ನುವ ಬ್ಯಾಡ್ ನ್ಯೂಸ್. ಆದರೆ ಮುಂದಿನದು ಗುಡ್ ನ್ಯೂಸ್. ಇಂದಿನಿಂದ (15/02/2025) ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣವನ್ನು ಪಾವತಿಸುವ ಕಾರ್ಯ ಶುರುವಾಗಿದೆ. ಕೆಲ ಜಿಲ್ಲೆಗಳಲ್ಲಿ ಮೂರು ತಿಂಗಳಿಂದ ಹಣ ಹಾಕಿಲ್ಲ. ಅವುಗಳನ್ನು ಮೊದಲು ಪಾವತಿಸಲಾಗುತ್ತದೆ ಎನ್ನುವ ಮಾಹಿತಿಗಳು ಲಭ್ಯವಾಗುತ್ತಿವೆ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ನನ್ನನ್ನು ಬೇಕಾದರೆ ಜೈಲಿಗೆ ಹಾಕಿ ಆದರೆ ಧರ್ಮಸ್ಥಳ ಹೆಸರು ಹಾಳು ಮಾಡಲು ಪೂಜಾರಿ ಬಿಡೋದಿಲ್ಲ – ಜನಾರ್ಧನ ಪೂಜಾರಿ ಗುಡುಗು
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- Gold Rate Today : ಭಾರೀ ಇಳಿಕೆ ಕಂಡಿದ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
- Borewell Scheme : ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ: ಯಾವ ರೈತರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವುದು ಹೇಗೆ..?
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- ವರಮಹಾಲಕ್ಷ್ಮೀ ಹಬ್ಬದ ಗಿಫ್ಟ್ – ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- Govt Updates : ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ಧಿ.! ನೀವು ಈ ‘ಕಾರ್ಡ್’ ಹೊಂದಿದ್ದರೆ, ಸರ್ಕಾರದಿಂದ ಈ ಸೌಲಭ್ಯ ನಿಮಗೆ ಸಿಗಲಿದೆ.!
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- 10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?