Gruhalakshmi Scheme : ಗೃಹಲಕ್ಷ್ಮಿ ಯೋಜನೆಯ ಏಳನೇ ಕಂತು ಕಳೆದ ಮಾರ್ಚ್ ನಲ್ಲಿ ಬಿಡುಗಡೆಯಾಗಿದ್ದು, ಎಂಟನೇ ಕಂತು ಯಾವಾಗ ಬಿಡುಗಡೆ ಆಗಲಿದೆ ಎಂದು ಗೃಹಲಕ್ಷ್ಮಿ ಫಲಾನುಭವಿಗಳು ಕಾದು ಕುಳಿತಿದ್ದಾರೆ. ಎಂಟನೇ ಕಂತು ಬಿಡುಗಡೆ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದೇ ತಿಂಗಳ 20 ರೊಳಗೆ ಗೃಹಲಕ್ಷ್ಮಿ ಅರ್ಜಿದಾರರಿಗೆ ಅಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : PM Kisan Samman Nidhi : ಪಿಎಂ ಕಿಸಾನ್ 17ನೇ ತಂತಿನ ಹಣ ಬಿಡುಗಡೆ | ಇಂದು ಮಧ್ಯಾಹ್ನ 3 ಗಂಟೆಗೆ ಇವರಿಗೆ ಮಾತ್ರ | ಈ ಕೆಲಸ ಕಡ್ಡಾಯ
ಲೋಕಸಭಾ ಚುನಾವಣಾ ಸಮಯದಲ್ಲಿದ್ದು ಜೂನ್ ವರೆಗೆ ಗೃಹಲಕ್ಷ್ಮಿ ಹಣ ಅರ್ಜಿದಾರರಿಗೆ ಬೇಗ ಜಮಾವಣೆ ಮಾಡಬೇಕೆಂಬುದು ಗ್ಯಾರಂಟಿ ಸರ್ಕಾರದ ಗುರಿ ಯಾಕಂದ್ರೆ.? ಈ ಗ್ಯಾರಂಟಿ ಸ್ಕೀಮ್ ಗಳಿಂದ ತನ್ನ ಚುನಾವಣಾ ಪ್ರಚಾರ ಮಾಡುತ್ತಿದೆ. ಹಣ ನೀಡಲು ವಿಳಂಬವಾದರೆ ಜನರಿಗೆ ನಮ್ಮ ಮೇಲೆ ಅಷ್ಟೊಂದು ವಿಶ್ವಾಸವಿರುವುದಿಲ್ಲ ಎಂಬುದು ಗ್ಯಾರಂಟಿ ಸರ್ಕಾರದ ಚಿಂತನೆ.
ಇದನ್ನೂ ಕೂಡ ಓದಿ : Gruhalakshmi Scheme : ಗೃಹಲಕ್ಷ್ಮಿಯರಿಗೆ ಸಿಎಂ ಸಿದ್ದರಾಮಯ್ಯ ಅವರಿಂದ ಎಲ್ಲಾ ಫಲಾನುಭವಿಗಳಿಗೆ ಗುಡ್ ನ್ಯೂಸ್.!
ಇನ್ನು ಗೃಹಲಕ್ಷ್ಮಿ, ಹಣ ಪ್ರತಿ ತಿಂಗಳು ಇಪ್ಪತೈದರೊಳಗೆ ಬಾರದಿದ್ದರೆ, ರೇಷನ್ ಕಾರ್ಡ್ ಈ-ಕೆವೈಸಿ ಮಾಡಿ. ಜೊತೆಗೆ ನಿಮ್ಮ ಬ್ಯಾಂಕ್ ಖಾತೆಗೆ ಇನ್ನೊಮ್ಮೆ ಆಧಾರ್ ಅಪ್ಡೇಟ್ ಮಾಡಿಕೊಳ್ಳಿ. ಹೀಗೆ ಮಾಡದಿದ್ದಲ್ಲಿ ಮೂರ್ನಾಲ್ಕು ಕಂತಿನ ಹಣ ಜಮಾವಣೆ ಆಗುವುದಿಲ್ಲ. ಇನ್ನು ನಾಲ್ಕೈದು ಗೃಹಲಕ್ಷ್ಮಿ ಕಂತಿನ ಹಣ ಬಾರದೇ ಇರುವವರಿಗೆ ಗೃಹಲಕ್ಷ್ಮಿ ಅದಾಲತ್ ತೆರೆದಿದ್ದು, ಅಥವಾ. ನಿಮ್ಮ ಹತ್ತಿರದ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಹಣ ಬಾರದಿರುವ ಬಗ್ಗೆ ತಿಳಿಸಿ ಮಾಹಿತಿ ಪಡೆದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಮಗನಿಗೆ ತಂದೆಯ ಆಸ್ತಿಯಲ್ಲಿ ಹಕ್ಕು ಇಲ್ಲ.? ಕೋರ್ಟ್ ಆದೇಶ – ಏನಿದು ಹೊಸ ನಿಯಮ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- PM Awas Yojana 2026 : ₹1.50 ಲಕ್ಷ ಸಹಾಯಧನದ ಸುವರ್ಣ ಅವಕಾಶ – ಸ್ವಂತ ಮನೆ ಕಟ್ಟಲು ಈಗಲೇ ಅರ್ಜಿ ಸಲ್ಲಿಸಿ
- Pension Scheme : ವಿಧವಾ ಪಿಂಚಣಿ’ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- Free Borewell Scheme : ಉಚಿತ ಬೋರ್ ವೆಲ್ ಗಾಗಿ ಕೃಷಿಕರು ಅರ್ಜಿ ಸಲ್ಲಿಸುವುದು ಹೇಗೆ? – ಇಲ್ಲಿದೆ ಮಾಹಿತಿ
- Will : ತಂದೆ ‘ವಿಲ್’ ಬರೆಯದೆ ನಿಧನರಾದರೆ ಅವರ ಆಸ್ತಿ ಯಾರಿಗೆ ಸೇರುತ್ತದೆ? ಇಲ್ಲಿದೆ ಕಾನೂನು ಮಾಹಿತಿ
- ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗಿರೋದಿಲ್ವಾ ಹಕ್ಕು.? ಉತ್ತರಾಧಿಕಾರ ಕಾಯ್ದೆಯ ಬಗ್ಗೆ ಹೈಕೋರ್ಟ್ ನಿಲುವೇನು?
- Post Office Scheme : ಪೋಸ್ಟ್ ಆಫೀಸ್ ನಿಂದ ಬಂಪರ್ ಆಫರ್ : ಈ ಯೋಜನೆಯಲ್ಲಿ ಕೇವಲ 115 ತಿಂಗಳಲ್ಲೇ ಹಣ ಡಬಲ್.!
- Bank Updates : ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳಲ್ಲಿ ಖಾತೆ ಹೊಂದಿರುವವರ ಗಮನಕ್ಕೆ – `ಆರ್ ಬಿಐ’ ನಿಂದ ಹೊಸ ನಿಯಮ ಜಾರಿಗೆ.!
- Pension Status Check : ಪಿಂಚಣಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ.? ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿಕೊಳ್ಳಿ – ಡೈರೆಕ್ಟ್ ಲಿಂಕ್
- PM Kisan Mandhan Yojana : ಈ ಯೋಜನೆಯಡಿ ಪ್ರತಿ ತಿಂಗಳು ₹3,000/- ಸಿಗುತ್ತೆ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Instant Loan App : ಆನ್ಲೈನ್ ಲೋನ್ ಪಡೆಯುವ ಮುನ್ನ ಈ ಸತ್ಯ ತಿಳ್ಕೊಳ್ಳಿ – ಯುವಕರೇ ಎಚ್ಚರ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- ಸಾಲಕ್ಕಾಗಿ ಇನ್ನು ಅಲೆಯಬೇಕಿಲ್ಲ, ಆಧಾರ್ ಕಾರ್ಡ್ ಇದ್ದರೆ ಸಾಕು 2.5 ಲಕ್ಷ ರೂ ಲೋನ್ ಸಿಗುತ್ತೆ – PM SVANidhi
- PM Vishwakarma Yojana : ಕಡಿಮೆ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?
- Atal Pension Yojana : ಈ ಯೋಜನೆಯಡಿ ಪ್ರತಿ ತಿಂಗಳಿಗೆ ₹5,000/- ಪಿಂಚಣಿ ಪಡೆಯಲು ಅರ್ಜಿ ಆಹ್ವಾನ.! ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- CJP ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
- ದಿನ ಭವಿಷ್ಯ – ಈ ರಾಶಿಯವರಿಗಿಂದು ಬಂಪರ್ ಲಾಟ್ರಿ! ಕೆಲಸದಲ್ಲಿ ಬಡ್ತಿ, ಹೊಸ ಕಾರು ಖರೀದಿಸುವ ಯೋಗ.!
- ದಿನ ಭವಿಷ್ಯ (24-07-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?


















