Gruhalakshmi Scheme : ನಮಸ್ಕಾರ ಸ್ನೇಹಿತರೇ, ಗೃಹಲಕ್ಷ್ಮಿಯರಿಗೆ ಅಂದ್ರೆ ಮಹಿಳೆಯರಿಗೆ ಸಿದ್ದರಾಮಯ್ಯ ಅವರು ಒಂದು ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಾದಂತಹ ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ, ಶಕ್ತಿ ಯೋಜನೆ, ಯುವ ನಿಧಿ ಯೋಜನೆ, ಗೃಹಜ್ಯೋತಿ ಯೋಜನೆ, ಐದು ಗ್ಯಾರಂಟಿಗಳು ಲೋಕಸಭಾ ಚುನಾವಣೆ ಆದ ಬಳಿಕ ಅಥವಾ ಲೋಕಸಭಾ ಚುನಾವಣೆವರೆಗೂ ಮಾತ್ರ ಈ ಯೋಜನೆಗಳು ಇರುತ್ತೆ. ಚುನಾವಣೆಯ ನಂತರ ಐದು ಗ್ಯಾರಂಟಿಗಳು ಕೂಡ ರದ್ದಾಗುತ್ತೆ. ಐದು ಗ್ಯಾರಂಟಿಗಳು ಇರೋದಿಲ್ಲ ಅಂತ ಚರ್ಚೆಯಾಗ್ತಾ ಇದೆ.
ಇದನ್ನೂ ಕೂಡ ಓದಿ : LPG Gas Cylinder : ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ – 2 ಎಲ್ಪಿಜಿ ಗ್ಯಾಸ್ ಸಿಲೆಂಡರ್ ಉಚಿತ
ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಒಂದು ಸ್ಪಷ್ಟನೆ ಕೊಟ್ಟಿದ್ದಾರೆ. ಅದರಲ್ಲೂ ಮಹಿಳೆಯರಿಗೆ ಇದು ಖುಷಿ ವಿಚಾರ ಅಂತಾನೇ ಹೇಳಬಹುದು. ಯಾಕಂದ್ರೆ ಈ ಐದು ಗ್ಯಾರಂಟಿಗಳಲ್ಲಿ ಹೆಚ್ಚಾಗಿ ಮಹಿಳೆಯರೇ ಫಲಾನುಭವಿಗಳಾಗಿರುವುದರಿಂದ ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ (ಉಚಿತವಾಗಿ ಬಸ್ನಲ್ಲಿ ಪ್ರಯಾಣ ಮಾಡುವಂತಹ ಶಕ್ತಿ ಯೋಜನೆ ಆಗಿರಬಹುದು). ಎರಡು ಯೋಜನೆಗಳು ಮಹಿಳೆಯರಿಗೆ ಅಂತಾನೆ ಇರುವಂತಹ ಯೋಜನೆಗಳು. ಈ ಯೋಜನೆಗಳು ಕ್ಯಾನ್ಸಲ್ ಆಗುತ್ತೆ. ರದ್ದಾಗುತ್ತೆ ಎಂದು ಚುನಾವಣೆ ಹೊತ್ತಲ್ಲಿ ಈ ರೀತಿಯಾಗಿ ಚರ್ಚೆ ನಡೆಯಿತು. ವಾದ ವಿವಾದ ನಡೆದಿದ್ದು ಇದರ ಬಗ್ಗೆ ಇವಾಗ ಸಿದ್ದರಾಮಯ್ಯ ಅವರೇ ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.
ಇದನ್ನೂ ಕೂಡ ಓದಿ : PM Awas Yojana : ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಿಗುತ್ತಿದೆ ₹1.5 ಲಕ್ಷ ಸಹಾಯಧನ.! ಕೂಡಲೇ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ.
ಇದು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿದ್ದು, ವಿರೋಧ ಪಕ್ಷಗಳು ಈ ರೀತಿಯಾಗಿರುವ ವಾದ ವಿವಾದಗಳು ಮಾಡುವುದು ಸಹಜವಾಗಿರುತ್ತೆ. ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆ ನಿಲ್ಲಿಸುತ್ತಾರೆ ಎಂಬ ಅಪ ಪ್ರಚಾರವನ್ನು ಮಾಡುತ್ತಿದ್ದಾರೆ. ಆದರೆ ನಾನು ಕೊಟ್ಟ ಮಾತಿಗೆ ತಪ್ಪಿಸಿಕೊಳ್ಳುವವನಲ್ಲ. ಹಿಂದೆ ಸಿಎಂ ಆಗಿದ್ದಾಗ ಎಲ್ಲ ಭರವಸೆ ಈಡೇರಿಸಿದ್ದೇನೆ. ಈಗಲೂ ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಅದು ಮುಂದುವರೆಯಲಿದೆ. ಈ ರೀತಿ ಆಗಿರುವಂತಹ ಒಂದು ಸ್ಪಷ್ಟನೆಯನ್ನ ಸಿಎಂ ಸಿದ್ದರಾಮಯ್ಯ ಅವರು ಕೊಟ್ಟಿದ್ದಾರೆ. ಇದು ಮಹಿಳೆಯರಿಗೆ ಒಂದು ಖುಷಿ ವಿಚಾರ, ಗುಡ್ ನ್ಯೂಸ್ ಅಂತಾನೇ ಹೇಳಬಹುದು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆ ಕಾಣುತ್ತಾ ಚಿನ್ನದ ದರ.?
- BREAKING : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಯ ಮಾಹಿತಿಗಾಗಿ ಪೊಲೀಸರ ಮನವಿ – ತ್ವರಿತ ಕ್ರಮಕ್ಕೆ ಸಚಿವೆ ಸೂಚನೆ
- Micro Finanace : ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ – ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ
- BREAKING : KSRTC ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್.! ಗುಂಡ್ಲುಪೇಟೆಯಲ್ಲಿ ನಡೆದ ಘೋರ ದುರಂತ
- ಮನೆಕೆಲಸ ಮಾಡುತ್ತಿದ್ದ ಬಾಂಗ್ಲಾ ಮೂಲದ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ
- FCI Recruitment : SSLC-PUC ಪಾಸಾದವರಿಗೆ `ಆಹಾರ ನಿಗಮ’ದಲ್ಲಿ 30,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ಸಂಪೂರ್ಣ ಮಾಹಿತಿ
- ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ – ದೂರು ನೀಡಲು ಹೋದ ಮಹಿಳೆಯರ ಬಳಿಯೇ ಪೊಲೀಸರ ದಂಡ ವಸೂಲಿ.!
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹೋಯ್ತು ನಾಲ್ವರ ಪ್ರಾಣ..! ಇದಕ್ಕೆ ಕೊನೆ ಯಾವಾಗ.? – Microfinance Harassment
- ಮೆಟ್ರೋದಲ್ಲಿ ಉದ್ಯೋಗಾವಕಾಶ.! ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.? ಕೊನೆಯ ದಿನಾಂಕ.? – Metro Recruitment 2025
- ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮುಂದಾದ ರಾಜ್ಯ ಸರ್ಕಾರ.! ಸುಗ್ರೀವಾಜ್ಞೆ ತರಲು ಸಿದ್ಧತೆ.? – Microfinance Harassment
- ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
- Railway Recruitment Board : ಹುಬ್ಬಳ್ಳಿ ರೈಲ್ವೇ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಭರ್ಜರಿ ಅವಕಾಶ
- Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
- Subsidy Scheme : ಮಹಿಳೆಯರಿಗೆ ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 3 ಲಕ್ಷ ರೂ. ಸಾಲ ಸೌಲಭ್ಯ! ಬೇಕಾಗುವ ದಾಖಲೆಗಳೇನು.?
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Farmer Scheme : ರೈತರಿಗೆ ಸಿಹಿಸುದ್ಧಿ.! ಸರ್ಕಾರದಿಂದ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳು `ಸಕ್ರಮ’ ಎಂದು ಘೋಷಣೆ.!
- Scam Call : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ʻಕರೆʼ ಸ್ವೀಕರಿಸಬೇಡಿ..! ಯಾವ ನಂಬರ್ ಹಾಗು ಯಾಕೆ ಗೊತ್ತಾ.!
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- Height Weight Chart : ನಿಮ್ಮ ‘ಎತ್ತರ’ ಅವಲಂಬಿಸಿ ನಿಮ್ಮ ‘ತೂಕ’ ಎಷ್ಟಿರಬೇಕು ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ