Health Tips : ಮಿಲನ ಎಂದರೆ ಕೇವಲ ಲೈಂಗಿಕ ಪರಾಕಾಷ್ಠೆ ಹೊಂದುವುದಷ್ಟೇ ಅಲ್ಲ. ಆದರೆ ನಿಮಗೆ ಸಂಪೂರ್ಣ ತೃಪ್ತಿ ಒದಗಿದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಕ್ಕೂ, ನಿಮಗೆ ಸಂಪೂರ್ಣ ತೃಪ್ತಿ ಸಿಗದೇ ಇದ್ದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಗಳಿಗೂ ವ್ಯತ್ಯಾಸ ಇದೆ. ದೈಹಿಕವಾದ ಪರಿಣಾಮಗಳಿಂದ ಹಿಡಿದು, ಮಾನಸಿಕ ಪರಿಣಾಮಗಳವರೆಗೂ, ನೀವು ಲೈಂಗಿಕ ಪರಾಕಾಷ್ಠೆ ಅನುಭವಿಸಲಿಲ್ಲ ಎಂದರೆ ನಿಮ್ಮ ದೇಹದ ಮೇಲೆ ಹಲವಾರು ಆಶ್ಚರ್ಯಕರ ಪರಿಣಾಮಗಳು ಉಂಟಾಗುತ್ತವೆ.
ಒಂದು ವೇಳೆ ನೀವು ಒರ್ಗ್ಯಾಸಮ್ ಹೊಂದದೆ ಇದ್ದರೆ ನಿಮ್ಮ ದೇಹದ ಮೇಲೆ ಏನೆಲ್ಲಾ ಪರಿಣಾಮಗಳು ಉಂಟಾಗುತ್ತವೆ ಎಂದು ಯೋಚಿಸಿದ್ದರೆ, ಇಲ್ಲಿದೆ ನೋಡಿ ಉತ್ತರ :-
1. ಪಕ್ಕೆ, ಶ್ರೋಣಿ ನೋವು ಮತ್ತು ಸಂಕಟ :-
ಗಂಡಸರು ಲೈಂಗಿಕವಾಗಿ ಕೆರಳಿದ್ದು, ಲೈಂಗಿಕ ಪರಾಕಾಷ್ಠೆ ಹೊಂದದೆ ಇದ್ದರೆ, ಅವರ ಚೆಂಡಿನಾಕಾರದ ವೃಷಣಗಳು ಹೇಗೆ ನೋವಲು ಶುರುವಾಗುತ್ತವೋ, ಅದೇ ರೀತಿಯಲ್ಲಿ ಹೆಂಗಸರಲ್ಲೂ ಲೈಂಗಿಕ ಪರಾಕಾಷ್ಠೆ ಹೊಂದದೆ ಇದ್ದರೇ, ಶ್ರೋಣಿ ಮತ್ತು ಪಕ್ಕೆಯಲ್ಲಿ ನೋವು, ಸಂಕಟ ಕಾಣಿಸಿಕೊಳ್ಳುತ್ತದೆ.
LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
2. ಖಿನ್ನತೆ (ಡಿಪ್ರೆಶನ್) ಮನೋಭಾವ :-
ನೀವು ಮಿಲನದಲ್ಲಿ ಅನ್ಯೋನ್ಯತೆ ಅನುಭವಿಸದಿದ್ದರೆ ಅಥವಾ ತುಂಬಾ ವಿರಳವಾಗಿ ಮಿಲನದಲ್ಲಿ ತೊಡಗಿಸಿಕೊಳ್ಳುತ್ತಿದ್ದರೆ, ನಿಮಗೆ ಡಿಪ್ರೆಶನ್ ಅನುಭವ ಆಗಬಹುದು. ಮಿಲನ ಮತ್ತು ಪರಾಕಾಷ್ಠೆ ಮನಸ್ಸಿಗೆ ಮುದ ನೀಡುವ ಹಾರ್ಮೋನ್ ಸೆರೋಟೋನಿನ್ ಅನ್ನು ಬಿಡುಗಡೆ ಮಾಡುತ್ತವೆ. ಚರ್ಮ-ಚರ್ಮದ ಸ್ಪರ್ಶವಿಲ್ಲ ಎಂದರೆ, ಭಾವುಕ ಜೀವಿಗಳಾದ ಮಾನವರು ಖಿನ್ನತೆಗೆ ಒಳಗಾಗಬಹುದು
3. ನಿಮಗೆ ಕಾಲ ಕಳೆದಂತೆ ಮಿಲನದಲ್ಲಿ ಆಸಕ್ತಿ ಕಡಿಮೆ ಆಗಬಹುದು :-
ಒಂದು ವೇಳೆ ನೀವು ರೆಗ್ಯುಲರ್ ಆಗಿ ಮಿಲನದಲ್ಲಿ ತೊಡಗಿಸಿಕೊಳ್ಳುತ್ತಿಲ್ಲ ಎಂದರೆ ಅಥವಾ ಸಂಪೂರ್ಣ ತೃಪ್ತಿ ಹೊಂದುತ್ತಿಲ್ಲ ಎಂದರೆ, ಅದು ನಿಮ್ಮ ಮಿಲನದ ಮೇಲಿನ ಆಸಕ್ತಿಯ ಮೇಲೆ ಪ್ರಭಾವ ಬೀರಬಹುದು. ಇದು ಪದೇ ಪದೇ ಆಗುತ್ತಿದ್ದರೆ, ಕೆಲವೇ ವಾರಗಳಲ್ಲಿ ನಿಮಗೆ ಮಿಲನದ ಮೇಲೆ ಆಸಕ್ತಿ ಕಡಿಮೆ ಆಗುತ್ತಿರುವುದನ್ನ ನೀವೇ ಕಾಣಬಹುದು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
4. ನೀವು ವಯಸ್ಸಾದಂತೆ ಕಾಣಬಹುದು :-
ತಜ್ಞರ ಪ್ರಕಾರ ಲೈಂಗಿಕ ಪರಾಕಾಷ್ಠೆ ನಿಮ್ಮನ್ನು ತಾರುಣ್ಯದಿಂದ ಕೂಡಿರುವಂತೆ ಮತ್ತು ನಿಮ್ಮ ಚರ್ಮವು ಮತ್ತಷ್ಟು ಕಾಂತಿಯುತವಾಗಿ ಕಾಣುವಂತೆ ಮಾಡುತ್ತದೆ ಎನ್ನುತ್ತಾರೆ. ಏಕೆಂದರೆ, ಮಿಲನ ಮತ್ತು ಲೈಂಗಿಕ ಪರಾಕಾಷ್ಠೆ ಒಂದಾದಾಗ ದೇಹದಲ್ಲಿ ಬೆಳವಣಿಗೆಯ ಹಾರ್ಮೋನ್ ಬಿಡುಗಡೆ ಆಗುತ್ತದೆ. ಇದು ನಿಮ್ಮ ತ್ವಚೆಯನ್ನು ಸುಂದರವಾಗಿಸುತ್ತದೆ.
5. ರಕ್ತಸಂಚಾರಕ್ಕೆ ಅಡ್ಡಿ ಆಗಬಹುದು :-
ಹೌದು, ಲೈಂಗಿಕ ಪ್ರಚೋದನೆ ಮತ್ತು ಪರಾಕಾಷ್ಠೆ – ಇವೆರೆಡೂ ರಕ್ತ ಸಂಚಾರದ ಮೇಲೆ ಪ್ರಭಾವ ಬೀರುತ್ತವೆ. ನೀವು ಪರಾಕಾಷ್ಠೆ ಹೊಂದುವಾಗ ನಿಮ್ಮ ದೇಹದಲ್ಲಿ ರಕ್ತ ಸಂಚಾರ ಚೆನ್ನಾಗಿ ಆಗುತ್ತದೆ. ನಾವು ರೆಗ್ಯುಲರ್ ಆಗಿ ಲೈಂಗಿಕ ಪರಾಕಾಷ್ಠೆ ಹೊಂದುತ್ತಿಲ್ಲ ಎಂದರೆ, ಆ ಭಾಗದಲ್ಲಿ ಕಟ್ಟಿಕೊಳ್ಳಲು ಶುರುವಾಗುತ್ತದೆ, ಟೈಟ್ ಆಗಲು ಶುರುವಾಗುತ್ತದೆ, ಮಿಲನದ ವೇಳೆ ನೋವು ಹೆಚ್ಚಾಗುತ್ತದೆ ಮತ್ತು ಬಹಳ ಡ್ರೈ ಆಗುತ್ತದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
6. ನಿಮಗೆ ನಿದ್ದೆ ಬರದಂತೆ ಆಗುವುದು :-
ಪರಾಕಾಷ್ಠೆ ದೇಹದಲ್ಲಿ ಆಕ್ಸಿಟೋಸಿನ್ ಎಂಬ ಹಾರ್ಮೋನ್ ಬಿಡುಗಡೆ ಮಾಡುತ್ತದೆ. ಈ ಹಾರ್ಮೋನ್ ನಮ್ಮ ಮಾನಸಿಕ ಒತ್ತಡವನ್ನ ಕಡಿಮೆ ಮಾಡುತ್ತದೆ ಮತ್ತು ಆರಾಮವನ್ನ ಹುಟ್ಟು ಹಾಕುತ್ತದೆ. ಮಿಲನ ಅಥವಾ ಲೈಂಗಿಕ ಪರಾಕಾಷ್ಠೆ ಹೊಂದದೆ ಇದ್ದರೆ.
ನೋಡಿದ್ರಲ್ಲಾ ಸ್ನೇಹಿತರೆ, ಈ ಮಾಹಿತಿ ಇಷ್ಟವಾದ್ರೆ ಲೈಕ್ ಮತ್ತು ಶೇರ್ ಮಾಡಿ. ಧನ್ಯವಾದಗಳು.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ



































