Health Tips : ಮಿಲನ ಎಂದರೆ ಕೇವಲ ಲೈಂಗಿಕ ಪರಾಕಾಷ್ಠೆ ಹೊಂದುವುದಷ್ಟೇ ಅಲ್ಲ. ಆದರೆ ನಿಮಗೆ ಸಂಪೂರ್ಣ ತೃಪ್ತಿ ಒದಗಿದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಕ್ಕೂ, ನಿಮಗೆ ಸಂಪೂರ್ಣ ತೃಪ್ತಿ ಸಿಗದೇ ಇದ್ದಾಗ ನಿಮ್ಮ ದೇಹದ ಮೇಲೆ ಉಂಟಾಗುವ ಪರಿಣಾಮಗಳಿಗೂ ವ್ಯತ್ಯಾಸ ಇದೆ. ದೈಹಿಕವಾದ ಪರಿಣಾಮಗಳಿಂದ ಹಿಡಿದು, ಮಾನಸಿಕ ಪರಿಣಾಮಗಳವರೆಗೂ, ನೀವು ಲೈಂಗಿಕ ಪರಾಕಾಷ್ಠೆ ಅನುಭವಿಸಲಿಲ್ಲ ಎಂದರೆ ನಿಮ್ಮ ದೇಹದ ಮೇಲೆ ಹಲವಾರು ಆಶ್ಚರ್ಯಕರ ಪರಿಣಾಮಗಳು ಉಂಟಾಗುತ್ತವೆ.
ಒಂದು ವೇಳೆ ನೀವು ಒರ್ಗ್ಯಾಸಮ್ ಹೊಂದದೆ ಇದ್ದರೆ ನಿಮ್ಮ ದೇಹದ ಮೇಲೆ ಏನೆಲ್ಲಾ ಪರಿಣಾಮಗಳು ಉಂಟಾಗುತ್ತವೆ ಎಂದು ಯೋಚಿಸಿದ್ದರೆ, ಇಲ್ಲಿದೆ ನೋಡಿ ಉತ್ತರ :-
1. ಪಕ್ಕೆ, ಶ್ರೋಣಿ ನೋವು ಮತ್ತು ಸಂಕಟ :-
ಗಂಡಸರು ಲೈಂಗಿಕವಾಗಿ ಕೆರಳಿದ್ದು, ಲೈಂಗಿಕ ಪರಾಕಾಷ್ಠೆ ಹೊಂದದೆ ಇದ್ದರೆ, ಅವರ ಚೆಂಡಿನಾಕಾರದ ವೃಷಣಗಳು ಹೇಗೆ ನೋವಲು ಶುರುವಾಗುತ್ತವೋ, ಅದೇ ರೀತಿಯಲ್ಲಿ ಹೆಂಗಸರಲ್ಲೂ ಲೈಂಗಿಕ ಪರಾಕಾಷ್ಠೆ ಹೊಂದದೆ ಇದ್ದರೇ, ಶ್ರೋಣಿ ಮತ್ತು ಪಕ್ಕೆಯಲ್ಲಿ ನೋವು, ಸಂಕಟ ಕಾಣಿಸಿಕೊಳ್ಳುತ್ತದೆ.
LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
2. ಖಿನ್ನತೆ (ಡಿಪ್ರೆಶನ್) ಮನೋಭಾವ :-
ನೀವು ಮಿಲನದಲ್ಲಿ ಅನ್ಯೋನ್ಯತೆ ಅನುಭವಿಸದಿದ್ದರೆ ಅಥವಾ ತುಂಬಾ ವಿರಳವಾಗಿ ಮಿಲನದಲ್ಲಿ ತೊಡಗಿಸಿಕೊಳ್ಳುತ್ತಿದ್ದರೆ, ನಿಮಗೆ ಡಿಪ್ರೆಶನ್ ಅನುಭವ ಆಗಬಹುದು. ಮಿಲನ ಮತ್ತು ಪರಾಕಾಷ್ಠೆ ಮನಸ್ಸಿಗೆ ಮುದ ನೀಡುವ ಹಾರ್ಮೋನ್ ಸೆರೋಟೋನಿನ್ ಅನ್ನು ಬಿಡುಗಡೆ ಮಾಡುತ್ತವೆ. ಚರ್ಮ-ಚರ್ಮದ ಸ್ಪರ್ಶವಿಲ್ಲ ಎಂದರೆ, ಭಾವುಕ ಜೀವಿಗಳಾದ ಮಾನವರು ಖಿನ್ನತೆಗೆ ಒಳಗಾಗಬಹುದು
3. ನಿಮಗೆ ಕಾಲ ಕಳೆದಂತೆ ಮಿಲನದಲ್ಲಿ ಆಸಕ್ತಿ ಕಡಿಮೆ ಆಗಬಹುದು :-
ಒಂದು ವೇಳೆ ನೀವು ರೆಗ್ಯುಲರ್ ಆಗಿ ಮಿಲನದಲ್ಲಿ ತೊಡಗಿಸಿಕೊಳ್ಳುತ್ತಿಲ್ಲ ಎಂದರೆ ಅಥವಾ ಸಂಪೂರ್ಣ ತೃಪ್ತಿ ಹೊಂದುತ್ತಿಲ್ಲ ಎಂದರೆ, ಅದು ನಿಮ್ಮ ಮಿಲನದ ಮೇಲಿನ ಆಸಕ್ತಿಯ ಮೇಲೆ ಪ್ರಭಾವ ಬೀರಬಹುದು. ಇದು ಪದೇ ಪದೇ ಆಗುತ್ತಿದ್ದರೆ, ಕೆಲವೇ ವಾರಗಳಲ್ಲಿ ನಿಮಗೆ ಮಿಲನದ ಮೇಲೆ ಆಸಕ್ತಿ ಕಡಿಮೆ ಆಗುತ್ತಿರುವುದನ್ನ ನೀವೇ ಕಾಣಬಹುದು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
4. ನೀವು ವಯಸ್ಸಾದಂತೆ ಕಾಣಬಹುದು :-
ತಜ್ಞರ ಪ್ರಕಾರ ಲೈಂಗಿಕ ಪರಾಕಾಷ್ಠೆ ನಿಮ್ಮನ್ನು ತಾರುಣ್ಯದಿಂದ ಕೂಡಿರುವಂತೆ ಮತ್ತು ನಿಮ್ಮ ಚರ್ಮವು ಮತ್ತಷ್ಟು ಕಾಂತಿಯುತವಾಗಿ ಕಾಣುವಂತೆ ಮಾಡುತ್ತದೆ ಎನ್ನುತ್ತಾರೆ. ಏಕೆಂದರೆ, ಮಿಲನ ಮತ್ತು ಲೈಂಗಿಕ ಪರಾಕಾಷ್ಠೆ ಒಂದಾದಾಗ ದೇಹದಲ್ಲಿ ಬೆಳವಣಿಗೆಯ ಹಾರ್ಮೋನ್ ಬಿಡುಗಡೆ ಆಗುತ್ತದೆ. ಇದು ನಿಮ್ಮ ತ್ವಚೆಯನ್ನು ಸುಂದರವಾಗಿಸುತ್ತದೆ.
5. ರಕ್ತಸಂಚಾರಕ್ಕೆ ಅಡ್ಡಿ ಆಗಬಹುದು :-
ಹೌದು, ಲೈಂಗಿಕ ಪ್ರಚೋದನೆ ಮತ್ತು ಪರಾಕಾಷ್ಠೆ – ಇವೆರೆಡೂ ರಕ್ತ ಸಂಚಾರದ ಮೇಲೆ ಪ್ರಭಾವ ಬೀರುತ್ತವೆ. ನೀವು ಪರಾಕಾಷ್ಠೆ ಹೊಂದುವಾಗ ನಿಮ್ಮ ದೇಹದಲ್ಲಿ ರಕ್ತ ಸಂಚಾರ ಚೆನ್ನಾಗಿ ಆಗುತ್ತದೆ. ನಾವು ರೆಗ್ಯುಲರ್ ಆಗಿ ಲೈಂಗಿಕ ಪರಾಕಾಷ್ಠೆ ಹೊಂದುತ್ತಿಲ್ಲ ಎಂದರೆ, ಆ ಭಾಗದಲ್ಲಿ ಕಟ್ಟಿಕೊಳ್ಳಲು ಶುರುವಾಗುತ್ತದೆ, ಟೈಟ್ ಆಗಲು ಶುರುವಾಗುತ್ತದೆ, ಮಿಲನದ ವೇಳೆ ನೋವು ಹೆಚ್ಚಾಗುತ್ತದೆ ಮತ್ತು ಬಹಳ ಡ್ರೈ ಆಗುತ್ತದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
6. ನಿಮಗೆ ನಿದ್ದೆ ಬರದಂತೆ ಆಗುವುದು :-
ಪರಾಕಾಷ್ಠೆ ದೇಹದಲ್ಲಿ ಆಕ್ಸಿಟೋಸಿನ್ ಎಂಬ ಹಾರ್ಮೋನ್ ಬಿಡುಗಡೆ ಮಾಡುತ್ತದೆ. ಈ ಹಾರ್ಮೋನ್ ನಮ್ಮ ಮಾನಸಿಕ ಒತ್ತಡವನ್ನ ಕಡಿಮೆ ಮಾಡುತ್ತದೆ ಮತ್ತು ಆರಾಮವನ್ನ ಹುಟ್ಟು ಹಾಕುತ್ತದೆ. ಮಿಲನ ಅಥವಾ ಲೈಂಗಿಕ ಪರಾಕಾಷ್ಠೆ ಹೊಂದದೆ ಇದ್ದರೆ.
ನೋಡಿದ್ರಲ್ಲಾ ಸ್ನೇಹಿತರೆ, ಈ ಮಾಹಿತಿ ಇಷ್ಟವಾದ್ರೆ ಲೈಕ್ ಮತ್ತು ಶೇರ್ ಮಾಡಿ. ಧನ್ಯವಾದಗಳು.
- ಲಿವರ್ ಸಂಬಂಧಿತ ಕಾಯಿಲೆಯ ಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿ ಭಿನ್ನವಾಗಿರುತ್ತದೆಯೇ.?
- ಮನೆ ಕೆಲಸಕ್ಕೆ ಹೋಗಿದ್ದ ತಾಯಿ ವಾಪಸ್ ಬರುವಷ್ಟರಲ್ಲಿ ಘೋರ ದುರಂತ : ಬ್ಲೂ ಡ್ರಮ್ನಲ್ಲಿ 11 ವರ್ಷದ ಬಾಲಕನ ಶವ ಪತ್ತೆ
- ನರೇಂದ್ರ ಮೋದಿ ಟೆರರಿಸ್ಟ್; ಚೆನ್ನೈನಲ್ಲಿ AIADMK ಗೆ ಬುದ್ಧಿವಾದ ಹೇಳಲು ಹೋಗಿ ʻಉಗ್ರವಾದʼ ಮಲ್ಲಿಕಾರ್ಜನ ಖರ್ಗೆ!
- ಆಲ್ಕೋಹಾಲ್ ಸೇವನೆ ಮಾಡದೇ ಇದ್ರೂ ಲಿವರ್ ಡ್ಯಾಮೇಜ್ ಆಗೋದಕ್ಕೆ ಕಾರಣವೇನು ಗೊತ್ತಾ.?
- ಎಸ್ಎಸ್ಎಲ್ಸಿ (SSLC) ತೃತೀಯ ಭಾಷೆಗೆ ಅಂಕ, ಹೈಕೋರ್ಟ್ ಆದೇಶಕ್ಕೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ
- ಮತ್ತೆ ಜೆಡಿಎಸ್ ಗೂಡು ಸೇರ್ತೀರಂತೆ ನಿಜನಾ.? ಸಚಿವ ಜಮೀರ್ ಅಹ್ಮಮದ್ ಕೊಟ್ರು ಸ್ಪಷ್ಟನೆ
- ‘ಅಡವಿಯಲ್ಲಿ ಕಂಡದ್ದು ಕೇಳದ್ದು ಕುರುಹೀನ ರಟ್ಟು’ : ಕೋಡಿಶ್ರೀಗಳ ಹೊಸ ಭವಿಷ್ಯ – ಏನಿದರ ಅರ್ಥ?
- ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು ‘ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!
- ನಾವೀಗ ವಿಶ್ವಗುರು ಅಲ್ಲ, ಆ ಪದವನ್ನು ಬಳಸಬಾರದು : BJP ನಾಯಕ ಮುರಳಿ ಮನೋಹರ್ ಜೋಶಿ
- Horoscope Today : 21 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಗ್ಯಾಸ್ ಸಿಲಿಂಡರ್’ ಬಳಸುವವರು ಈ 3 ತಪ್ಪುಗಳನ್ನು ಮಾಡಬೇಡಿ : ಬಾಂಬ್ ನಂತೆ ಸ್ಪೋಟಗೊಳ್ಳುತ್ತೆ ಎಚ್ಚರ.!
- ಕ್ಯಾನ್ಸರ್’ಗೆ ಯಾವುದೇ ವೆಚ್ಚವಿಲ್ಲದೆ ತಪಾಸಣೆ, ನಿಮ್ಮ ಅಡುಗೆಮನೆಯಲ್ಲೇ ಪವಾಡ ಚಿಕಿತ್ಸೆ! ನಮ್ಮ ಪೂರ್ವಜರ ಸಲಹೆ ಅನುಸರಿಸಿ
- Horoscope Today : 20 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ
- ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ನಟ ಪ್ರಕಾಶ್ ರಾಜ್
- ಕಾರ್, ಸರ್ಕಾರಿ ಬಸ್, ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದ ಲಾರಿ : ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ
- ಡಾಕ್ಟರ್ ‘ಹೃದಯವಂತ’ ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು : ಸಂಸದ ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
- ಅಪ್ಪ ಜನರಿಗಾಗಿ ಬದುಕಿದ ನಾಯಕ : ಜೈಲುಪಾಲಾದ ಶಾಸಕ ವಿನಯ ಕುಲಕರ್ಣಿ ಮಗಳ ಭಾವುಕ ಪೋಸ್ಟ್
- ಮಗಳ ಪ್ರಿಯಕರನ ಜೊತೆಗೆ ಸೇರಿ ಅಳಿಯನ ಕತೆನೇ ಮುಗಿಸಿದ ತಾಯಿ, ತಮ್ಮ.!
- Horoscope Today : 19 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್
- ಎಣ್ಣೆ ಹೊಡೆದು ಡ್ಯಾಮೆಜ್ ಆಗಿರುವ ಲಿವರ್ಗೆ ಮರುಜೀವ ನೀಡುವ ಹಣ್ಣು.! ವಾರಕ್ಕೊಮ್ಮೆ ತಿನ್ನಿ..
- ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ, ಎಫ್ಐಆರ್ ದಾಖಲಿಸಿ ತನಿಖೆಗೆ ಲಕ್ನೋ ಹೈಕೋರ್ಟ್ ಆದೇಶ
- ರಾಜ್ಯದ ಜನತೆಗೆ ‘ವಿದ್ಯುತ್ ದರ ಏರಿಕೆ’ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ! ಪ್ರತಿ ಯೂನಿಟ್ ಮೇಲೆ 56 ಪೈಸೆ ಹೆಚ್ಚಳ ಆದೇಶ!
- ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಟಿಕೆಟ್ ಬ್ಲಾಕ್ ದಂಧೆ ಬಯಲಿಗೆ.! ಕ್ಯಾಂಟೀನ್ ನೌಕರ ಅರೆಸ್ಟ್.!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- Arecanut Price : ಇಂದಿನ ಅಡಿಕೆ ಧಾರಣೆ – 18 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 18 ಏಪ್ರಿಲ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- Video : ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್
- ಅಡಿಕೆ ತೋಟದ ಬಳಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ : ಅಕ್ರಮ ಸಂಬಂಧಕ್ಕೆ ನಡೆಯಿತಾ ಹತ್ಯೆ?
- ಇನ್ನೂ 1 ವರ್ಷ ಸಲೀಂ ರಾಜ್ಯ ಪೊಲೀಸ್ ಬಾಸ್- ಡಿಜಿ-ಐಜಿ ಅಧಿಕಾರಾವಧಿ 1 ವರ್ಷ ವಿಸ್ತರಿಸಿ ಸರ್ಕಾರದಿಂದ ಆದೇಶ
- Arecanut Price : ಇಂದಿನ ಅಡಿಕೆ ಧಾರಣೆ – 17 ಏಪ್ರಿಲ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ನಿಮ್ಮ ಕುತಂತ್ರ ನೋಡಿ ಚಾಣಕ್ಯ ಶಾಕ್ ಆಗ್ತಿದ್ದ.! ಅಮಿತ್ ಶಾಗೆ ಪ್ರಿಯಾಂಕಾ ಗಾಂಧಿ ಟಾಂಗ್
- ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಅನಂತಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ ಹೈಕೋರ್ಟ್
- ಹತ್ತನೇ ತರಗತಿ ಪರೀಕ್ಷೆಯಲ್ಲಿ ಮಹಾತ್ಮ ಗಾಂಧೀಜಿ ಪಡೆದ ಅಂಕ ಎಷ್ಟು ಗೊತ್ತಾ.? ವೈರಲ್ ಪೋಸ್ಟ್ ಇಲ್ಲಿದೆ…



































