Rain Updates : ರಾಜ್ಯದಲ್ಲಿ ಕೆಲ ದಿನಗಳ ಕಾಲ ಹಿಂಗಾರು ಅಬ್ಬರ ಕಡಿಮೆಯಾಗಿತ್ತು. ಇದೀಗ ಕರ್ನಾಟಕದಾದ್ಯಂತ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (India Meteorological Department) ಸೂಚನೆ ನೀಡಿದೆ.
ಮುಂದಿನ 5 ದಿನಗಳ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ನವೆಂಬರ್ 8 ಮತ್ತು 9 ರಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಒಣ ಹವೆಯಿರುವ ಸಾಧ್ಯತೆಯಿದೆ.
ಇದನ್ನೂ ಕೂಡ ಓದಿ : Post Office Scheme : ಪೋಸ್ಟ್ ಆಫೀಸ್ ನಲ್ಲಿ e ಯೋಜನೆಯಡಿ ಕೇವಲ 399/- ರೂಪಾಯಿ ಠೇವಣಿ ಮಾಡಿದ್ರೆ, 10 ಲಕ್ಷ ಲಭ್ಯ.!
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ. ನವೆಂಬರ್ 9 ರಿಂದ ಮೂರು ದಿನಗಳ ಕಾಲ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಧರ್ಮಸ್ಥಳ, ಮಾಣಿ, ಉಪ್ಪಿನಂಗಡಿ, ಪುತ್ತೂರು, ಬೆಳ್ತಂಗಡಿ, ಮೂಡಿಗೆರೆ, ಸೋಮವಾರಪೇಟೆ, ಕೊಟ್ಟಿಗೆಹಾರ, ಚಿಂತಾಮಣಿ, ಬೇಲೂರು, ದೊಡ್ಡಬಳ್ಳಾಪುರ, ಎಂಎಂ ಹಿಲ್ಸ್ನಲ್ಲಿ ಮಳೆಯಾಗಿದೆ.
ಕರ್ನಾಟಕದ ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನವೆಂಬರ್ 05 ರಿಂದ ನವೆಂಬರ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ನವೆಂಬರ್ 11 ರವರೆಗೆ ಅಲ್ಲಲ್ಲಿ ತುಂತುರು ಮಳೆಯಾಗಲಿದ್ದು, ನವೆಂಬರ್ 12 ಮತ್ತು 13 ರಂದು ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (India Meteorological Department) ತಿಳಿಸಿದೆ.
ನವೆಂಬರ್ 05 ರಿಂದ ನವೆಂಬರ್ 13 ರವರೆಗೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ನವೆಂಬರ್ 11 ರವರೆಗೆ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಒಣ ಹವೆಯಿರುವ ಸಾಧ್ಯತೆಯಿದೆ. ನವೆಂಬರ್ 12 ಮತ್ತು 13 ರಂದು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನವೆಂಬರ್ 9ರ ಬಳಿಕ ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!
- ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ – Girl dies in boiler explosion
- Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ?
- LPG : ಗ್ರಾಹಕರಿಗೆ ಭರ್ಜರಿ ಸುದ್ದಿ, ದೀಪಾವಳಿ ಹಬ್ಬಕ್ಕೆ ಅಡುಗೆ ಅನಿಲ ದರ ಇಳಿಕೆ ಸಾಧ್ಯತೆ
- ದಸರಾ ರಜೆಯಲ್ಲಿ ಹೊಸ ಬದಲಾವಣೆ | ಮಕ್ಕಳಿಗೆ ಗುಡ್ ನ್ಯೂಸ್| Dasara Holiday
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- ದಸರಾ ರಜೆ ಇನ್ನಷ್ಟು ದಿನ ವಿಸ್ತರಣೆ.! ಮಕ್ಕಳಿಗೆ ಸಿಹಿಸುದ್ದಿ ಇದೆಯಾ.? Dasara Holidays
- ದೇಶದ ಎಲ್ಲರಿಗೂ ಗುಡ್ ನ್ಯೂಸ್ ಕೊಟ್ಟು ಪ್ರಧಾನಿ ನರೇಂದ್ರ ಮೋದಿ | ಕೂಡಲೇ ಈ ಕೆಲಸ ಮಾಡಿ
- ಡ್ರೈವಿಂಗ್ ಲೈಸನ್ಸ್ ಇದ್ದವರಿಗೆ ಇಂದಿನಿಂದಲೇ ಹೊಸ ರೂಲ್ಸ್ | ಮತ್ತೊಂದು ಆದೇಶ – mParivahan
- ಪೊಲೀಸರ ಈ ಅಧಿಕಾರವನ್ನು ಕಿತ್ತುಕೊಂಡ ಕೋರ್ಟ್ | ಹೊಸ ಆದೇಶ | Property Rules
- 60 ವರ್ಷದವರಿಗೆ ಸಿಹಿಸುದ್ದಿ ಕೊಟ್ಟ ಈ 3 ಬ್ಯಾಂಕುಗಳು | Senior Citizens FD Interest Rate Hike
- ಸಮೀಕ್ಷೆಗೆ ವಿರೋಧ ಮಾಡಿದ್ರೆ ಅದು ಸಂವಿಧಾನಕ್ಕೆ ವಿರೋಧ : ಸಚಿವ ಕೃಷ್ಣಬೈರೇಗೌಡ – ಆರ್ ಅಶೋಕ್ ಗೆ ತಿರುಗೇಟು
- BSNL eSIM : ಸಿಮ್ ಕಾರ್ಡ್ ಇಲ್ಲದೆ ಕಾಲ್-ಇಂಟರ್ನೆಟ್ ಆನಂದಿಸಿ : ಬಿಎಸ್ಎನ್ಎಲ್ ನಿಂದ ಬಂಪರ್.!
- ಕೇಸರಿ ಪಾಳಯಕ್ಕೆ ಯತ್ನಾಳ್ ಶಾಕ್! “ಭಗವಾ ಝಂಡಾ” ಪಕ್ಷದ ಮೂಲಕ ಬುಲ್ಡೋಜರ್ ಸರ್ಕಾರ ರಚನೆ ಖಚಿತ; ಸಿದ್ದು, ಸವದಿ ಟಿವಿಯಲ್ಲಿ ನೋಡ್ತಾರೆ! – ಯತ್ನಾಳ್
- ಬಿಎಸ್ಎನ್ಎಲ್ (BSNL) ಪೂರ್ತಿ 1 ತಿಂಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ದಿನಕ್ಕೆ 2GB ಡೇಟಾದ ಪ್ಲಾನ್ ಸಿಕ್ಕಾಪಟ್ಟೆ ಕಡಿಮೆ ಬೆಲೆಗೆ ಲಭ್ಯ!
- ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಕೇಸರಿ ಧ್ವಜ ತೆರವಿಗೆ ಪೊಲೀಸರು ಸೂಚನೆ ; ದಿಢೀರ್ ಪ್ರತಿಭಟನೆ
- ದೇಶಾದ್ಯಂತ ಆಧಾರ್ ಕಾರ್ಡ್ ನಿಯಮ ಬದಲು | ಹೊಸ ನಿಯಮವೇನು.? Aadhaar Card Rules Updates
- ಜೈಲು ಹತ್ರ ಬರಬೇಡ, ಹಣೆಬರಹದಲ್ಲಿ ಇದ್ದಂತೆ ಆಗುತ್ತೆ : ಪತ್ನಿ ಮುಂದೆ ದರ್ಶನ್ ಬೇಸರ
- ದೀಪಾವಳಿಗೆ ಮುನ್ನ ರೈತರಿಗೆ ಗುಡ್ ನ್ಯೂಸ್ : ಪಿಎಂ ಕಿಸಾನ್ ಯೋಜನೆ 21ನೇ ಕಂತು ಶೀಘ್ರ ಜಮಾ.!
- ದೇಶಾದ್ಯಂತ ಬಾಡಿಗೆ ಮನೆಗೆ 4 ಕಠಿಣ ರೂಲ್ಸ್ ಘೋಷಣೆ | ಊಹಿಸದ ಕ್ರಮ | Tenant Rules India 2025
- 10 ವರ್ಷಕ್ಕಿಂತ ಹಳೆಯ ಬ್ಯಾಂಕ್ ಖಾತೆಗೆ ಹೊಸ ರೂಲ್ಸ್ – ಏನಿದು ಹೊಸ ನಿಯಮ – ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮಗಳನ್ನ ಕೊಚ್ಚಿ ಕೊಂದು ಶವದ ಮೇಲೆ ನಿಂತು ತಾಯಿ ಆತ್ಮಹತ್ಯೆ.!
- ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಈ ಬ್ಯಾಂಕ್ ಖಾತೆಗಳಲ್ಲಿ `ಕನಿಷ್ಠ ಬ್ಯಾಲೆನ್ಸ್’ ನಿಯಮ ರದ್ದು.! Minimum Balance