Rain Updates : ರಾಜ್ಯದಲ್ಲಿ ಕೆಲ ದಿನಗಳ ಕಾಲ ಹಿಂಗಾರು ಅಬ್ಬರ ಕಡಿಮೆಯಾಗಿತ್ತು. ಇದೀಗ ಕರ್ನಾಟಕದಾದ್ಯಂತ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (India Meteorological Department) ಸೂಚನೆ ನೀಡಿದೆ.
ಮುಂದಿನ 5 ದಿನಗಳ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಿಗೆ ನವೆಂಬರ್ 8 ಮತ್ತು 9 ರಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಒಣ ಹವೆಯಿರುವ ಸಾಧ್ಯತೆಯಿದೆ.
ಇದನ್ನೂ ಕೂಡ ಓದಿ : Post Office Scheme : ಪೋಸ್ಟ್ ಆಫೀಸ್ ನಲ್ಲಿ e ಯೋಜನೆಯಡಿ ಕೇವಲ 399/- ರೂಪಾಯಿ ಠೇವಣಿ ಮಾಡಿದ್ರೆ, 10 ಲಕ್ಷ ಲಭ್ಯ.!
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ. ನವೆಂಬರ್ 9 ರಿಂದ ಮೂರು ದಿನಗಳ ಕಾಲ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಧರ್ಮಸ್ಥಳ, ಮಾಣಿ, ಉಪ್ಪಿನಂಗಡಿ, ಪುತ್ತೂರು, ಬೆಳ್ತಂಗಡಿ, ಮೂಡಿಗೆರೆ, ಸೋಮವಾರಪೇಟೆ, ಕೊಟ್ಟಿಗೆಹಾರ, ಚಿಂತಾಮಣಿ, ಬೇಲೂರು, ದೊಡ್ಡಬಳ್ಳಾಪುರ, ಎಂಎಂ ಹಿಲ್ಸ್ನಲ್ಲಿ ಮಳೆಯಾಗಿದೆ.
ಕರ್ನಾಟಕದ ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನವೆಂಬರ್ 05 ರಿಂದ ನವೆಂಬರ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ನವೆಂಬರ್ 11 ರವರೆಗೆ ಅಲ್ಲಲ್ಲಿ ತುಂತುರು ಮಳೆಯಾಗಲಿದ್ದು, ನವೆಂಬರ್ 12 ಮತ್ತು 13 ರಂದು ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (India Meteorological Department) ತಿಳಿಸಿದೆ.
ನವೆಂಬರ್ 05 ರಿಂದ ನವೆಂಬರ್ 13 ರವರೆಗೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ನವೆಂಬರ್ 11 ರವರೆಗೆ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಒಣ ಹವೆಯಿರುವ ಸಾಧ್ಯತೆಯಿದೆ. ನವೆಂಬರ್ 12 ಮತ್ತು 13 ರಂದು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನವೆಂಬರ್ 9ರ ಬಳಿಕ ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
- Gold Rate Today : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಏರಿಕೆಯತ್ತ ಮುಖ ಮಾಡಿದ ಬಂಗಾರ.!
- ಇಬ್ಬರು ಮಕ್ಕಳನ್ನು ನದಿಗೆ ದೂಡಿ, ತಾನೂ ಪ್ರಾಣ ಕಳೆದುಕೊಂಡ ವಕೀಲೆ
- Gold Rate Today : ಇಳಿಕೆ ಕಂಡಿತಾ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಬಂಗಾರದ ದರ.?
- Gold Rate : ಇಂದಿನ ಚಿನ್ನದ ಬೆಲೆ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಹೆಣ್ಣುಮಕ್ಕಳಿಗೆ ಸಿಹಿಸುದ್ಧಿ ನೀಡುತ್ತಾ ಬಂಗಾರದ ದರ.?
- Gold Rate : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆಯತ್ತ ಮುಖ ಮಾಡುತ್ತಾ ಬಂಗಾರದ ದರ.?
- Gold Rate Today : ಮತ್ತೆ ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಚಿನ್ನದ ದರದಲ್ಲಿ ಎಷ್ಟು ಏರಿಕೆ ಕಂಡಿದೆ ನೋಡಿ
- Gold Rate Today : ಮತ್ತೆ ಅಲ್ಪ ಏರಿಕೆ ಕಂಡ ಬಂಗಾರ.! ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆ ಕಂಡಿದೆ ಗೊತ್ತಾ.?
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಬಂಗಾರದ ಬೆಲೆ.! ಇಂದಿನ ಚಿನ್ನದ ದರದಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Gold Rate : ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆಯಾ.? ಎಷ್ಟಾಗಿದೆ ಗೊತ್ತಾ ಇವತ್ತಿನ ಬಂಗಾರದ ಬೆಲೆ.?
- Gold Rate Today : ಇವತ್ತಿನ ಬಂಗಾರದ ಬೆಲೆ ಎಷ್ಟಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- Gold Price : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.? ಎಷ್ಟಿದೆ ನೋಡಿ ಇವತ್ತಿನ ಗೋಲ್ಡ್ ರೇಟ್.?
- Gold Price Today : ಚಿನ್ನದ ಬೆಲೆ ನೋಡಿ ಖರೀದಿ ಮಾಡಿ – ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Gold Price Today : ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಎಷ್ಟು ಏರಿಳಿತ ಕಂಡಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Gold Price Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಕರ್ನಾಟಕದಲ್ಲಿ ಇಳಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.?
- ಮಾರ್ಕ್ಸ್ ಆಸೆ ತೋರ್ಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ – ನೀಚ ಶಿಕ್ಷಕನ ಹೀನ ಕೃತ್ಯ ಬಯಲು – ವಿಡಿಯೋ ವೈರಲ್.!
- Gold Price Today : ಕರ್ನಾಟಕದಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆಯತ್ತ ಸಾಗಿದೆಯಾ ಚಿನ್ನದ ಬೆಲೆ.?
- Gold Price : ಅಲ್ಪ ಇಳಿಕೆ ಕಂಡ ಬಂಗಾರ.! ಚಿನ್ನದ ಬೆಲೆ ಮತ್ತೆ ಇಳಿಕೆಯತ್ತ ಸಾಗಿದೆಯಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಮತ್ತೆ ಭಾರೀ ಏರಿಕೆಯತ್ತ ಸಾಗಿದ ಬಂಗಾರ.!
- Gold Price Today : ಮತ್ತೆ ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Borewell Scheme : ಬೋರ್ವೆಲ್ ಕೊರಿಸಲು ರೈತರಿಗೆ ಸಹಾಯಧನ: ಯಾವ ರೈತರು ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸುವುದು ಹೇಗೆ..?
- Gold Price Today : ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಮತ್ತೆ ಏರಿಕೆ ಕಂಡ ಗೋಲ್ಡ್ ಬೆಲೆ.!
- Gold Price : ಅಲ್ಪ ಕುಸಿತ ಕಂಡ ಚಿನ್ನ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Price Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇವತ್ತಿನ ಗೋಲ್ಡ್ ರೇಟ್ ನೋಡಿ
- Gold Price : ಇವತ್ತಿನ ಗೋಲ್ಡ್ ರೇಟ್ ಎಷ್ಟಿದೆ ಗೊತ್ತಾ.? ಚಿನ್ನಪ್ರಿಯರಿಗೆ ಸಿಹಿಸುದ್ಧಿ ಇದೆಯಾ.?
- Gold Price Today : ಚಿನ್ನದ ಬೆಲೆ ಮತ್ತೆ ಕುಸಿಯಿತೇ.? ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ನೋಡಿ
- Gold Price : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಹೆಣ್ಣು ಮಕ್ಕಳಿಗೆ ಸಿಹಿಸುದ್ಧಿ ಇದೆಯಾ.?
- ಸರ್ಕಾರದ ಈ ಯೋಜನೆಯಡಿ ₹3,000/- ಠೇವಣಿ ಮಾಡಿದ್ರೆ ಸಿಗಲಿದೆ 16 ಲಕ್ಷ ರೂ.! ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್.!
- Gold Price Today : ಬಜೆಟ್ ಬಳಿಕ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ.?
- Gold Price : ಮತ್ತೆ ಭರ್ಜರಿ ಕುಸಿತ ಕಂಡ ಬಂಗಾರ.! ಇವತ್ತಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- Gold Price Today : ಇಂದಿನ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ.! ಎಷ್ಟು ಇಳಿಕೆ ಕಂಡಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Soujanya Case : ಯುಟ್ಯೂಬರ್ ಸಮೀರ್ MD ಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್.?
- Gold Price Today : ಇಂದು ಚಿನ್ನ ಖರೀದಿಗೆ ಮುಂದಾಗಿದ್ದೀರಾ.? ಎಷ್ಟಿದೆ ನೋಡಿ ಇಂದಿನ ಚಿನ್ನ ಹಾಗು ಬೆಳ್ಳಿಯ ಬೆಲೆ.?
- Gold Price : ಚಿನ್ನ ಖರೀದಿ ಮಾಡುವವರಿಗೆ ಶಾಕ್ ನೀಡಿತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಚಿನ್ನದ ರೇಟ್.?
- ಕಾಮುಕ ಶಿಕ್ಷಕ ನಿದ್ದೆ ಮಾತ್ರೆ ನೀಡಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ – ಪ್ರಕರಣ ದಾಖಲು
- Gold Price : ಇಂದಿನ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ.? ಚಿನ್ನ ಖರೀದಿದಾರರಿಗೆ ಸಿಹಿಸುದ್ಧಿ ಇದೆಯಾ.?
- Gold Price : ಗೋಲ್ಡ್ ಪ್ರಿಯರಿಗೆ ಮತ್ತೆ ಬಂಪರ್ ಸುದ್ಧಿ.! ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Krishi Bhagya Scheme : ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.?
- Gold Price Today : ಬಂಗಾರ ಪ್ರಿಯರಿಗೆ ಸಿಹಿಸುದ್ಧಿ! ಭಾರೀ ಇಳಿಕೆಯತ್ತ ಚಿನ್ನದ ದರ.?