Honey Bee Farming Subsidy : ನಮಸ್ಕಾರ ಸ್ನೇಹಿತರೇ, ರೈತರಿಗೆ ತೋಟಗಾರಿಕಾ ಇಲಾಖೆಯಿಂದ ಜೇನು ಕೃಷಿ ಮಾಡಲು ಎಷ್ಟು ಸಹಾಯಧನ ಸಿಗುತ್ತದೆ.? ಜೇನು ಸಾಕಣೆಯಿಂದ ರೈತರಿಗಾಗುವ ಲಾಭವೇನು? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಜೇನು ಕೃಷಿಗೆ (Bee Farming) ದೊಡ್ಡ ಮಟ್ಟದ ಬಂಡವಾಳ ಬೇಡ. ಕಡಿಮೆ ಬಂಡವಾಳದಲ್ಲಿ ಬಂಪರ್ ಆದಾಯ ಪಡೆಯುವ ವಿಶಿಷ್ಠ ಉಪ ಕಸುಬು ಇದು. ಜೇನು ಪ್ರಕೃತಿದತ್ತವಾಗಿ ಸೃಜಿಸುವ ಉತ್ಪನ್ನವಾದ್ದರಿಂದ ಇದಕ್ಕೆ ಯಾವುದೇ ರೀತಿಯ ನಿರ್ಧಿಷ್ಟ ಸ್ಥಳವೂ ಬೇಡ. ಜೇನಿಗೆ ಮಕರಂದ ಸವಿಯಲು ಪೂರಕವಾದ ಸ್ಥಳವಾದರೆ ಸಾಕು. ರೈತರು ಜಮೀನಿನ ಒಂದು ಭಾಗದಲ್ಲೇ ಇತರ ಕೃಷಿಯ ಜೊತೆಗೆ ಜೇನು ಸಾಕಾಣಿಕೆಯನ್ನು ನಡೆಸಬಹುದು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಜೇನು ಸಾಕಾಣಿಕೆಯನ್ನು ಕೃಷಿ ಜತೆಗೆ ಉಪ ಕಸುಬನ್ನಾಗಿ ಮಾಡಿಕೊಂಡಿರುವ ಹಲವರು ವರ್ಷಕ್ಕೆ ಲಕ್ಷ ಲಕ್ಷ ಗಳಿಸುತ್ತಿರುವ ನಿದರ್ಶನಗಳಿವೆ. ತೀರಾ ಸಣ್ಣ ಮಟ್ಟದಲ್ಲಿ ಅಂದರೆ 5ರಿಂದ 10 ಜೇನು ಪೆಟ್ಟಿಗೆ ಇಟ್ಟುಕೊಂಡಿರುವವರು ಕೂಡ ಹೆಚ್ಚು ಪರಿಶ್ರಮವಿಲ್ಲದೆ ತಿಂಗಳಿಗೆ ಐದಾರು ಸಾವಿರ ರೂಪಾಯಿ ಗಳಿಸುವವರಿದ್ದಾರೆ.
ರೈತರಿಗೆ ಬಂಪರ್ ಇಳುವರಿ
ಜೇನು ಸಾಕಣೆಯಿಂದ ನೇರ ಆದಾಯ ಮಾತ್ರವಲ್ಲ, ಜೇನು ಪರಾಗಸ್ಪರ್ಶದಿಂದ ಬೆಳೆಯ ಇಳುವರಿ ಹೆಚ್ಚಿಸಿಕೊಳ್ಳುವ ಮೂಲಕ ಪರೋಕ್ಷ ಆದಾಯವನ್ನೂ ಗಳಿಸಬಹುದು. ಜೇನುನೊಣಗಳು ಪರಾಗಸ್ಪರ್ಶ ಕ್ರಿಯೆಗೆ ಸಹಾಯ ಮಾಡುವುದರಿಂದ ಬೆಳೆ ಇಳುವರಿ ಹೆಚ್ಚಾಗುತ್ತದೆ. ಜೇನುನೊಣಗಳ ಪರಾಗ ಸ್ಪರ್ಶದಿಂದ ವಿವಿಧ ತೋಟಗಾರಿಕೆ ಬೆಳೆಗಳಾದ ತೆಂಗು, ಮಾವು, ಅಡಿಕೆ ಇಳುವರಿಯಲ್ಲಿ ಶೇ.20, ಟೊಮೆಟೋ ಬೆಳೆಯಲ್ಲಿ ಶೇ.25, ದ್ರಾಕ್ಷಿ ಬೆಳೆಯಲ್ಲಿ ಶೇ.35, ಸೌತೆ, ಕುಂಬಳ, ಸೀಬೆಯಲ್ಲಿ ಶೇ.40 ಹಾಗೂ ಕಲ್ಲಂಗಡಿ ಬೆಳೆಯಲ್ಲಿ ಶೇ.80ರಷ್ಟು ಅಧಿಕ ಇಳುವರಿ ಪಡೆಯಬಹುದಾಗಿದೆ. ಅಷ್ಟೇ ಅಲ್ಲದೇ ಏಲಕ್ಕಿ, ನಿಂಬೆ, ತರಕಾರಿ, ಹೂವು, ಔಷಧಿ ಹಾಗೂ ಸುಗಂಧ ದ್ರವ್ಯ ಬೆಳೆಗಳೂ ಸಹ ಪರಾಗ ಸ್ಪರ್ಶದಿಂದ ಲಾಭದಾಯಕ ಪ್ರಯೋಜನ ಹೊಂದಲಿವೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಸರ್ಕಾರದಿಂದ ಸಿಗುವ ಸವಲತ್ತುಗಳು
ಜೇನು ಸಾಕಾಣಿಕೆಗೆ ಸರ್ಕಾರದಿಂದಲೂ ಬಹಳಷ್ಟು ಸವಲತ್ತುಗಳಿವೆ. ಕೇಂದ್ರ ಸರ್ಕಾರ ಕೆಲವು ವರ್ಷಗಳ ಹಿಂದೆ ಆರಂಭಿಸಿರುವ ಆತ್ಮನಿರ್ಭರ ಯೋಜನೆಯಡಿ ದೇಶೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಇದರಲ್ಲಿ ಜೇನು ಕೃಷಿಗೆ ಅತ್ಯುತ್ತಮ ಉತ್ತೇಜನ ಸಿಗುತ್ತಿದೆ. ರಾಷ್ಟ್ರೀಯ ಜೇನು ಮಂಡಳಿ (National Honey Board) ನಬಾರ್ಡ್ ಸಹಯೋಗದೊಂದಿಗೆ ಭಾರತದಲ್ಲಿ ಜೇನುಸಾಕಣೆಗೆ ಹಣಕಾಸು ಒದಗಿಸುತ್ತಿದೆ.
ಜೇನು ತುಪ್ಪ ಸಂಸ್ಕರಣೆ ಘಟಕ ನಿರ್ಮಾಣಕ್ಕೂ ನೆರವು ಕಲ್ಪಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ಖಾದಿ ಆಯೋಗವೂ ಜೇನು ಕೃಷಿಗೆ ಬಹಳ ದೊಡ್ಡಮಟ್ಟದಲ್ಲಿಯೇ ನೆರವು ನೀಡುತ್ತಿದೆ. ಬೆಳೆಗಳ ಇಳುವರಿ ಹೆಚ್ಚಳಕ್ಕೆ ಜೇನು ಸಾಕಣೆ ಅತ್ಯಮೂಲ್ಯವಾಗಿ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಜೇನು ಕೃಷಿಗೆ ಸಾಕಷ್ಟು ನೆರವು ನೀಡುತ್ತಿದೆ.
ತೋಟಗಾರಿಕಾ ಇಲಾಖೆ ನೆರವು
ಜೇನು ಸಾಕಾಣಿಕೆಗೆ ಪೋತ್ಸಾಹ ನೀಡಲು ತೋಟಗಾರಿಕೆ ಇಲಾಖೆ ಕೋಟಿ ಕೋಟಿ ಅನುದಾನ ಮೀಸಲಿಡುತ್ತದೆ. ಮಧುವನ ಹಾಗೂ ಜೇನು ಸಾಕಾಣಿಕೆ ಅಭಿವೃದ್ಧಿ ಯೋಜನೆಯಡಿ ಶೇ.75ರಂತೆ 3,375 ರೂಪಾಯಿಗಳ ಸಹಾಯಧನ ನೀಡಲಾಗುತ್ತಿದೆ. ಜೇನು ಸಾಕಣೆ ಮಾಡುವ ಸಣ್ಣ ರೈತರಿಗೆ ತೋಟಗಾರಿಕೆ ಇಲಾಖೆ ಶೇ.75 ಸಬ್ಸಿಡಿ ನೀಡುತ್ತಿದೆ. ಎಸ್ಸಿ-ಎಸ್ಟಿ ಸಮುದಾಯದವರಿಗೆ ಶೇ.90 ಸಹಾಯಧನದ ಸೌಲಭ್ಯ ಇದೆ.
Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?
ಜಮೀನು ಹೊಂದಿರುವ ರೈತರಿಗೆ ಗರಿಷ್ಟ 10 ಜೇನು ಪೆಟ್ಟಿಗೆ, ಕುಟುಂಬ (ಜೇನುನೊಣಗಳ ಸಮೂಹ) ಹಾಗೂ ಸ್ಟಾಂಡ್ ಖರೀದಿಗೆ ಸಹಾಯಧನ ಲಭ್ಯವಿದ್ದರೆ, ಜಮೀನು ರಹಿತ ಕುಟುಂಬಗಳಿಗೆ ಗರಿಷ್ಟ 4 ಜೇನು ಪೆಟ್ಟಿಗೆ, ಕುಟುಂಬ (ಜೇನುನೊಣಗಳ ಸಮೂಹ) ಹಾಗೂ ಸ್ಟಾಂಡ್ ಖರೀದಿಸಲು ಇಲಾಖೆ ವತಿಯಿಂದ ಸಹಾಯಧನ ಸಿಗಲಿದೆ.
ಜೇನುಕೃಷಿಯನ್ನು ಅಳವಡಿಸಿಕೊಳ್ಳುವುದರಿಂದ ರೈತರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೆಚ್ಚು ಲಾಭ ಗಳಿಸಬಹುದಾಗಿದೆ. ಅಲ್ಲದೇ ಕೃಷಿಕರಲ್ಲದವರೂ ಸಹ ಜೇನುಕೃಷಿಯನ್ನು ನಡೆಸಬಹುದು. ತಾಲ್ಲೂಕು ತೋಟಗಾರಿಕೆ ಇಲಾಖೆಯ ಮೂಲಕ ಸರ್ಕಾರದ ಸಹಾಯಧನ ಪಡೆಯಬಹುದಾಗಿದೆ.
ಜೇನು ಕೃಷಿ ಬಗ್ಗೆ ಹೆಚ್ಚಿನ ಮಾಹಿತಿಗಾಗಿ : 9620736384, 0816-2211808
- ಪುರುಷರಲ್ಲಿ ಸ್ತನ ಕ್ಯಾನ್ಸರ್.. ಮುನ್ನೆಚ್ಚರಿಕೆ ಇರಲಿ.. ಇದೆ ಸೂಕ್ತ ಚಿಕಿತ್ಸೆ
- Lemon Water Benefits : ಒಳ್ಳೇದು ಅಂತ ದಿನಾ ಲಿಂಬೆ ನೀರು ಕುಡಿದ್ರೆ ಏನಾಗುತ್ತೆ ಗೊತ್ತಾ.?
- ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆ ಮಾಡ್ತೀರಾ? ಕಾರಣ ಬರೀ ಮಧುಮೇಹ ಮಾತ್ರವಲ್ಲ! ಈ ಕಾರಣಗಳೂ ಇವೆ
- ಬಿಗ್ ಬಾಸ್ ನಲ್ಲಿ ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಬಗ್ಗೆ ಗಿಲ್ಲಿ ತಾಯಿ ಹೇಳಿದ್ದೇನು ಗೊತ್ತ? Gillinata! Biggboss
- ಸೆಕೆಂಡ್ ಹ್ಯಾಂಡ್ ಕಾರ್ ಇದ್ದವರಿಗೆ 5 ಹೊಸ ನಿಯಮ ಘೋಷಣೆ – ಏನಿದು ಹೊಸ ನಿಯಮ.? Second hand Car
- ಬ್ಯಾಂಕ್ ನಲ್ಲಿ ಬಂಗಾರ ಇಟ್ಟ ಎಲ್ಲರಿಗೂ ಹೊಸ ರೂಲ್ಸ್ | ಆಘಾತದ ನಿಯಮ.! ಏನಿದು ಸುದ್ಧಿ.!
- ಎದೆ ನಡುಗಿಸುವ ಸಂಚು.. 32 ಕಾರುಗಳಲ್ಲಿತ್ತು ಬಾಂಬ್.: ಸ್ಪೋಟವಾಗಿದ್ದು ಒಂದು ಮಾತ್ರ!
- ‘ವಿಜಯ್ ದೇವರಕೊಂಡ ಅಂಥವರು ಪ್ರತಿಯೊಬ್ಬರ ಜೀವನದಲ್ಲಿ ಸಿಗಬೇಕು ಎಂಬುದು ನನ್ನ ಭಾವನೆ, ಅವರು ಒಂದು ವರ’ : ರಶ್ಮಿಕಾ ಮಂದಣ್ಣ
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ
- ನವೆಂಬರ್ 30 ರ ನಂತರ ರದ್ದಾಗಲಿದೆ ಇಂತವರ ಪಿಂಚಣಿ ಹಣ, ಜೀವನ ಪ್ರಮಾಣಪತ್ರಕ್ಕೆ ಕೊನೆಯ ಗಡುವು
- ಕರ್ನಾಟಕದಲ್ಲಿ 3 ದಿನಗಳ ವಿಶೇಷ ರಜೆ ಘೋಷಣೆ! ಕಾರಣವೇನು ಗೊತ್ತಾ?





























