Housing Scheme : ನಮಸ್ಕಾರ ಸ್ನೇಹಿತರೇ, ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸಲು ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರಿಗೆ, ಸ್ವಂತ ಜಾಗ ಇಲ್ಲದವರಿಗೆ, ಕರ್ನಾಟಕ ಸರ್ಕಾರದಿಂದ ಮನೆ ಇಲ್ಲದವರಿಗೆ ಉಚಿತ ಮನೆಗಳನ್ನು ನಿರ್ಮಾಣ ಮಾಡಲು ಹಣ ಸಹಾಯಧನ ಅಥವಾ ಮನೆಗಳನ್ನೇ ಪಡೆದುಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ. ಇಡೀ ರಾಜ್ಯದಾದ್ಯಂತ ಪ್ರಖ್ಯಾತಿಯಾಗಿರುವ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಸ್ವಂತ ಮನೆ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಉಚಿತ ಮನೆಯನ್ನ ಪಡೆದುಕೊಳ್ಳಲು ಹೊಸ ಮನೆಗಳಿಗೆ ಅರ್ಜಿಯನ್ನ ಕರೆಯಲಾಗಿದೆ.
ಇದನ್ನೂ ಕೂಡ ಓದಿ : Ration Card eKYC : ಹೊಸ ಅಪ್ಡೇಟ್.! ರೇಷನ್ ಕಾರ್ಡ್ ಇದ್ದವರು ಬೇಗ ಈ ಕೆಲಸ ಮಾಡಿ / ಇಲ್ಲಾಂದ್ರೆ ನಿಮ್ಮ ಕಾರ್ಡ್ ರದ್ದಾಗಬಹುದು
ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಬರುವ ಬಡವರು, ಸ್ವಂತ ಮನೆ ಇಲ್ಲದವರು, ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವವರು, ರೇಷನ್ ಕಾರ್ಡ್ ಇಲ್ಲದವರು, ರೇಷನ್ ಕಾರ್ಡ್ ಇದ್ದರೂ ಕೂಡ ಸರ್ಕಾರದಿಂದ ಇವತ್ತಿನವರೆಗೂ ಉಚಿತ ಮನೆಯನ್ನ ಪಡೆದುಕೊಳ್ಳದೇ ಇರುವವರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ನಿಮ್ಮ ಬಳಿ ನಿಮ್ಮ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಹೊಂದಿರುವುದು ಕಡ್ಡಾಯ. ಗ್ರಾಮೀಣ ಪ್ರದೇಶದ ವಸತಿ ರಹಿತ ಫಲಾನುಭವಿಗಳು ನೀವಾಗಿದ್ದರೆ.? ಸರ್ಕಾರದಿಂದ ಉಚಿತ ಮನೆ ಪಡೆದುಕೊಳ್ಳಲು ಎಲ್ಲಿ ಮತ್ತು ಹೇಗೆ ಅರ್ಜಿಯನ್ನು ಸಲ್ಲಿಸಬೇಕು.? ಯಾವಾಗ ಮನೆ ಸಿಗುತ್ತದೆ.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ.
ಮನೆ ಇಲ್ಲದವರಿಗೆ ಸರ್ಕಾರದ ವತಿಯಿಂದ ಉಚಿತ ಮನೆ ನಿರ್ಮಾಣ. ಈಗಲೇ ಅರ್ಜಿಯನ್ನ ಸಲ್ಲಿಸಿ. ಮನೆ ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ವಸತಿ ಸೌಲಭ್ಯ ಯಾರು ಹೊಂದಿಲ್ಲವೋ ಅಂತಹವರಿಗೆ ಸರ್ಕಾರದ ವತಿಯಿಂದ ಉಚಿತ ವಸತಿ ಯೋಜನೆಯನ್ನ ಕಲ್ಪಿಸಿಕೊಡಲಾಗುತ್ತಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ವಸತಿ ರಹಿತ ಮತ್ತು ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಉಚಿತ ವಸತಿ ಯೋಜನೆಯನ್ನ ಕಲ್ಪಿಸಲಾಗಿದ್ದು, ಈ ಯೋಜನೆಯನ್ನ ಕರ್ನಾಟಕ ಸರಕಾರವು ಜಾರಿಗೆ ತಂದಿದೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಕೆಳಗೆ ನೀಡಿರುವ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ನಿಮ್ಮ ಜಿಲ್ಲೆ, ತಾಲೂಕು ಹಾಗು ಹೋಬಳಿ ಆಯ್ಕೆ ಮಾಡಿಕೊಳ್ಳಿ. ಮುಂದಿನ ಹಂತಗಳಲ್ಲಿ ನಿವಾಸದ ಪ್ರಮಾಣಪತ್ರ, ಆರ್ ಡಿ ಸಂಖ್ಯೆ ಮತ್ತು ಅರ್ಜಿದಾರರ ಎಲ್ಲ ದಾಖಲಾತಿಗಳೊಂದಿಗೆ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಮತ್ತು ನೀವು ಅರ್ಜಿ ಸಲ್ಲಿಸಿದ್ದರೆ ನಿಮಗೆ ಉಚಿತ ಮನೆ ಸಿಗುತ್ತದೆ. ಹೀಗಾಗಿ ಸೂರು ಇಲ್ಲದ ಅರ್ಹ ಫಲಾನುಭವಿಗಳು ಅವಕಾಶ ಸದುಪಯೋಗಪಡಿಸಿಕೊಳ್ಳಿ.
ಅಧೀಕೃತ ವೆಬ್ ಸೈಟ್ ಲಿಂಕ್ :- Rajiv Gandhi Housing Corporation Limited
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್



















