Tata Curvv : ನಮಸ್ಕಾರ ಸ್ನೇಹಿತರೇ, ಭಾರತದಲ್ಲಿ ಹೊಸ ಕರ್ವ್ ಎಸ್ಯುವಿ ಕೂಪೆಯೊಂದಿಗೆ ಹೊಸ ವಿಭಾಗಕ್ಕೆ ತನ್ನ ಮೊದಲ ಅದ್ಬುತ ಕಾರನ್ನು ಪರಿಚಯಿಸಿದ ಟಾಟಾ ಮೋಟಾರ್ಸ್, ಉತ್ತಮ ಬೇಡಿಕೆಯೊಂದಿಗೆ ಮುನ್ನುಗ್ಗುತ್ತಿದೆ. ಈ ಎಸ್ಯುವಿಯನ್ನು ಕಂಪನಿಯು ಮೊದಲು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಪರಿಚಯಿಸಿತ್ತು.
ನಂತರ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಮಾರುಕಟ್ಟೆಗೆ ಪರಿಚಯಿಸಲಾಯಿತು. ಇದೀಗ ಈ ಕಾರಿಗೆ ಬುಕಿಂಗ್ಗಳು ಹೆಚ್ಚಾಗಿದ್ದು, ಬುಕ್ ಮಾಡಿದವರಿಗೆ ಬೇಗನೆ ಸಿಗುತ್ತಿಲ್ಲ. ಪ್ರಸ್ತುತ ಪವರ್ ಟ್ರೇನ್ ಅವಲಂಬಿಸಿ ಮೂರು ತಿಂಗಳಿಗಿಂತ ಹೆಚ್ಚು ಕಾಯುವ ಅವಧಿಯನ್ನು ಹೊಂದಿದೆ ಎಂದು ಪ್ರಮುಖ ಆಟೋಮೋಟಿವ್ ಸುದ್ದಿಸಂಸ್ಥೆ ‘ಆಟೋಕಾರ್’ ವರದಿ ಮಾಡಿದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಟಾಟಾ ಕರ್ವ್ (Tata Curvv) ಡೀಸೆಲ್ :-
ಟಾಟಾ ಕರ್ವ್ (Tata Curvv) ಡೀಸೆಲ್ ಆವೃತ್ತಿಯು ಸ್ಮಾರ್ಟ್, ಪ್ಯೂರ್, ಕ್ರಿಯೇಟಿವ್ ಮತ್ತು ಎಕ್ಸ್ಪ್ಟೆಡ್ ಎಂಬ ವೇರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದೆ. ಕರ್ವ್ ಡೀಸೆಲ್ ಆಟೋಮ್ಯಾಟಿಕ್ ವೇರಿಯೆಂಟ್ಗೆ ಸುಮಾರು ಎರಡು ತಿಂಗಳು ಕಾಯಬೇಕಿದೆ. ಮ್ಯಾನುವಲ್ ಗೇರ್ ಬಾಕ್ಸ್ ಹೊಂದಿರುವ ಕರ್ವ್ ಡೀಸೆಲ್ ವೇರಿಯೆಂಟ್ಗಳು ಒಂದು ತಿಂಗಳ ಕಾಯುವ ಅವಧಿ ಇದೆ. ಮ್ಯಾನುವಲ್ ಗೇರ್ ಬಾಕ್ಸ್ ಹೊಂದಿರುವ ಎಂಟ್ರಿ ಲೆವೆಲ್ ಕರ್ವ್ ಸ್ಮಾರ್ಟ್ ಡೀಸೆಲ್ ವೇರಿಯೆಂಟ್ ಎರಡು ತಿಂಗಳಿಗಿಂತ ಸ್ವಲ್ಪ ಹೆಚ್ಚು ಕಾಯುವ ಅವಧಿಯನ್ನು ಹೊಂದಿದೆ.
ಟಾಟಾ ಕರ್ವ್ (Tata Curvv) ಪೆಟ್ರೋಲ್ :-
ಎಂಟ್ರಿ ಲೆವೆಲ್ ಕರ್ವ್, 1.2 ಲೀಟರ್ ಟರ್ಬೊ ಎಂಜಿನ್ ಹೊಂದಿದ್ದು, ಮ್ಯಾನುವಲ್ ಗೇರ್ ಬಾಕ್ಸ್ ಹೊಂದಿರುವ ಕರ್ವ್ 1.2 ಪೆಟ್ರೋಲ್ ಸ್ಮಾರ್ಟ್ ವೇರಿಯೆಂಟ್ ಮೂರು ತಿಂಗಳಿಗಿಂತ ಹೆಚ್ಚು ಕಾಯುವಿಕೆಯನ್ನು ಹೊಂದಿದೆ. ಆಟೋಮ್ಯಾಟಿಕ್ ವೇರಿಯೆಂಟ್ ಸುಮಾರು ಮೂರು ತಿಂಗಳ ಕಾಯುವ ಅವಧಿಯನ್ನು ಹೊಂದಿದೆ. ಕರ್ವ್ 1.2 ಪೆಟ್ರೋಲ್-ಎಂಟಿಯ ಪ್ಯೂರ್, ಕ್ರಿಯೇಟಿವ್ ಮತ್ತು ಅಕಾಂಪ್ಲಿಷ್ಡ್ ವೇರಿಯೆಂಟಗಳು ಸುಮಾರು ಎರಡು ತಿಂಗಳು ಕಾಯಬೇಕಿದೆ.
ಹೆಚ್ಚು ಪವರ್ಫುಲ್ 125 ಬಿಹೆಚ್ ಪವರ್ ಹೊರಹಾಕುವ ಟಾಟಾ ಕರ್ವ್ (Tata Curvv) 1.2-ಟಿಜಿಡಿಐ ಎಂಜಿನ್ ಕ್ರಿಯೇಟಿವ್ ಮತ್ತು ಎಕ್ಸ್ಪರ್ಟ್ ಟ್ರಿಮ್ಗಳಲ್ಲಿ ಮಾತ್ರ ಲಭ್ಯವಿದೆ. ಇವುಗಳ ಮ್ಯಾನುವಲ್ ಗೇರ್ ಬಾಕ್ಸ್ ಮಾದರಿಗಳನ್ನು ಎರಡು ತಿಂಗಳೊಳಗೆ ತಲುಪಿಸಬಹುದು, ಆದರೆ ಆಟೋಮ್ಯಾಟಿಕ್ ಗೇರ್ ಬಾಕ್ಸ್ ವೇರಿಯೆಂಟ್ಗಳು ಮೂರು ತಿಂಗಳ ಕಾಯುವಿಕೆಯನ್ನು ಹೊಂದಿವೆ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಟಾಟಾ ಕರ್ವ್ (Tata Curvv) ಎಲೆಕ್ಟ್ರಿಕ್ :-
ಅಕ್ಟೋಬರ್ ತಿಂಗಳ ಅಂಕಿಅಂಶಗಳ ಪ್ರಕಾರ, ಟಾಟಾ ಮೋಟಾರ್ಸ್ (Tata Motors) 8,218 ಯುನಿಟ್ ಕಾರುಗಳನ್ನು ಈವರೆಗೆ ಶೋರೂಂಗಳಿಗೆ ರವಾನಿಸಿದೆ. ನವೆಂಬರ್ 2024 ರಲ್ಲಿ ಟಾಟಾ ಕರ್ವ್ ಇವಿ ಬುಕ್ ಮಾಡುವವರು ಸುಮಾರು ನಾಲ್ಕು ವಾರಗಳವರೆಗೆ ಕಾಯಬೇಕಾಗುತ್ತದೆ. ಹೌದು ಕರ್ವ್ ಎಲೆಕ್ಟ್ರಿಕ್ ಆವೃತ್ತಿಯ ಎಲ್ಲಾ ವೇರಿಯೆಂಟ್ಗಳಲ್ಲಿ ಯಾವುದನ್ನು ಬುಕ್ ಮಾಡಿದ್ರೂ ನಾಲ್ಕು ವಾರಗಳವರೆಗೆ ಕಾಯುವ ಅವಧಿಯನ್ನು ಹೊಂದಿವೆ ಎಂದು ಡೀಲರ್ ಮೂಲಗಳು ತಿಳಿಸಿವೆ.
ಟಾಟಾ ಕರ್ವ್ ಇವಿ (Tata Curvv Ev) 40.5 ಕಿಲೋವ್ಯಾಟ್ ಹಾಗೂ 55 ಕಿಲೋವ್ಯಾಟ್ ಎಂಬ ಎರಡು ಬ್ಯಾಟರಿ ಪ್ಯಾಕ್ ಆಯ್ಕೆಗಳೊಂದಿಗೆ ಬರುತ್ತದೆ. ಅಕಾಂಪ್ಲಿಷ್ಡ್, ಅಕಾಂಪ್ಲಿಷ್ಡ್ + ಎಸ್, ಎಂಪವರ್ಡ್ + ಮತ್ತು ಎಂಪವರ್ಡ್ + ಎ ವೇರಿಯೆಂಟ್ಗಳು 55 ಕಿಲೋವ್ಯಾಟ್ ಬ್ಯಾಟರಿಯೊಂದಿಗೆ ಬರುತ್ತವೆ. ಕ್ರಿಯೇಟಿವ್, ಅಕಾಂಪ್ಲಿಷ್ಡ್ ಮತ್ತು ಅಕಾಂಪ್ಲಿಷ್ಡ್ + ವೇರಿಯೆಂಟ್ಗಳು 40.5 ಕಿಲೋವ್ಯಾಟ್ ಬ್ಯಾಟರಿಯೊಂದಿಗೆ ಬರುತ್ತವೆ.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಕಂಪನಿಯು ಬೇಡಿಕೆಗೆ ತಕ್ಕಂತೆ ಕಾರುಗಳನ್ನು ಪೂರೈಸುತ್ತಿದ್ದರೂ ಬುಕಿಂಗ್ಗಳ ಹೆಚ್ಚಳದಿಂದ ಈ ಪರಿಸ್ಥಿತಿಯಿದೆ. ಕಾರು ಬಿಡುಗಡೆ ಆದಾಗಿನಿಂದಲೂ ಉತ್ತಮ ಬೇಡಿಕೆಯೊಂದಿಗೆ ಮುನ್ನುಗ್ಗುತ್ತಿದೆ. ಮತ್ತೊಂದು ವಿಶೇಷತೆ ಎಂದರೆ ಕಾರನ್ನು ಪೆಟ್ರೋಲ್ ಮಾತ್ರವಲ್ಲದೇ ಡೀಸೆಲ್ ಹಾಗೂ ಎಲೆಕ್ಟ್ರಿಕ್ ಆವೃತ್ತಿಗಳಲ್ಲಿ ಪರಿಚಯಿಸಿರುವುದು ಎಲ್ಲಾ ಗ್ರಾಹಕರಿಗೆ ವಿವಿಧ ಆಯ್ಕೆಗಳನ್ನು ನೀಡಿದಂತಾಗಿದೆ.
- ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾಗೆ ಸಂಕಷ್ಟ – ಥಿಯೇಟರ್ ಸುಡ್ತೀವಿ ಅಂದ್ರೂ ಕರ್ನಾಟಕದಲ್ಲಿ ‘ಥಗ್ ಲೈಫ್’ ರಿಲೀಸ್ಗೆ ಸಿದ್ಧತೆ!
- ಅವರ ಹೇಳಿಕೆಯಿಂದ ಯಾರಿಗೂ ಅವಮಾನವಾಗಿಲ್ಲ’- ಕಮಲ್ ಹಾಸನ್ ಪರ ಬ್ಯಾಟ್ ಬೀಸಿದ ನಟ ಕಿಶೋರ್
- ಅತ್ತಿಗೆಯ ಶಿರಚ್ಛೇದ ಮಾಡಿ ರುಂಡ ಹಿಡಿದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್
- IPL 2025 : ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನ RCB ಅಭಿಮಾನಿಗಳಿಗೆ ಗುಡ್ ನ್ಯೂಸ್.! ಟಿಮ್ ಡೇವಿಡ್ ಕಣಕ್ಕಿಳೀತಾರಾ.?
- RCB ಯ ಪ್ರತಿ ಪಂದ್ಯದಲ್ಲೂ ಅನುಷ್ಕಾ ಶರ್ಮಾ ಪಕ್ಕದಲ್ಲಿ ಕೂರುವ ಈ ಮಹಿಳೆ ಯಾರು.? ಗೂಗಲ್ನಲ್ಲಿ ಯಾಕೆ ಈ ಮಹಿಳೆ ಬಗ್ಗೆ ಸರ್ಚ್ ಆಗ್ತಿದೆ.?
- ದುಬೈನಲ್ಲಿ ಪಾಕಿಸ್ತಾನಿ ಕ್ರಿಕೆಟಗ ಶಾಹಿದ್ ಅಫ್ರಿದಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ ; ತೀವ್ರ ಆಕ್ರೋಶ.!
- ಚೆಪಾಕ್ನಲ್ಲಿ ಸಿಎಸ್ಕೆ ಸೋಲಿಸುವುದರಿಂದ ಹಿಡಿದು ಫೈನಲ್ವರೆಗೆ… ಐಪಿಎಲ್ 2025ರಲ್ಲಿ ಫೈನಲ್ವರೆಗಿನ ಹಾದಿಯಲ್ಲಿ ಆರ್ಸಿಬಿ ಮಾಡಿರುವ ಮಹಾ ರೆಕಾರ್ಡ್ಗಳು!
- Rachita Ram : ಎಲ್ಲಾದರೂ ಇರು ಎಂತಾದರೂ ಇರು ಕನ್ನಡದವನಾಗಿರು ; ಕಮಲ್ ಎದುರು ತೆಪ್ಪಗಿದ್ದ ಶಿವಣ್ಣನಿಗೆ ಟಾಂಗ್ ಕೊಟ್ಟ ರಚಿತಾ ರಾಮ್!?
- ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
- Head Master Suspended : ಮಕ್ಕಳು ಬಿಸಿಲಲ್ಲಿ ಕೂರಬಾರದೆಂದು ಶಾಲಾ ಕೊಠಡಿ ಕೇಳಿದ ಮುಖ್ಯಶಿಕ್ಷಕನಿಗೆ ಅಮಾನತು ಶಿಕ್ಷೆ
- Bantwal Murder : ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ.?
- ಇನ್ನೆಂದೂ ಹೀಗೆ ಮಾಡೋಲ್ಲ – ಕೊನೆಗೂ ಕನ್ನಡಿಗರ ಬಳಿ ಕ್ಷಮೆಯಾಚಿಸಿದ ನಟ ಕಮಲ್ ಹಾಸನ್.!
- Gold Rate Today : ಗೋಲ್ಡ್ ರೇಟ್ ಎಷ್ಟಾಗಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.?
- ಆರ್ ಸಿಬಿ ಬಗ್ಗೆ ಹಿಂಗೆಲ್ಲಾ ಹೇಳಲು ನಿಮಗೆಷ್ಟು ಧೈರ್ಯ : ಸಿಡಿದೆದ್ದ ಕನ್ನಡಿಗರ ದತ್ತು ಪುತ್ರ ಎಬಿಡಿ ವಿಲಿಯರ್ಸ್
- RCB ಗೆಲುವಿನ ಕ್ರೆಡಿಟ್ ಅನ್ನು ರಜತ್ ಕೊಟ್ಟಿದ್ದು ಯಾರಿಗೆ.? ಪಂದ್ಯದಲ್ಲಿ ಕೊನೆವರೆಗೆ ಪಂಜಾಬ್ ಅನ್ನು ಮೇಲೇಳಲು ಬಿಡಲೇ ಇಲ್ಲ ಈತ
- IPL 2025 : ಪಂಜಾಬ್ ಮಣಿಸಿ ಫೈನಲ್ಗೆ ಎಂಟ್ರಿ ಕೊಟ್ಟ ಆರ್ಸಿಬಿ : ಈ ಸಲ ಕಪ್ ನಮ್ಮದೇ ಎಂದ ಆರ್ ಸಿಬಿ ಫ್ಯಾನ್ಸ್
- Rain Alert : ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ.!
- ನಿನ್ನ ಮೇಲೆ ಅನುಮಾನಪಟ್ಟಿದ್ದಕ್ಕೆ ಕ್ಷಮಿಸು – ಜಿತೇಶ್ ಶರ್ಮಾಗೆ ಇಷ್ಟು ಮಂದಿ ಕ್ಷಮೆಯಾಚಿಸಿದ್ದೇಕೆ.?
- Guarantee Scheme : ಮುಂದಿನ ತಿಂಗಳಿಂದ ಅನರ್ಹರಿಗೆ ಗ್ಯಾರಂಟಿ ಬಂದ್?, ಬರುತ್ತಾ ಹೊಸ ರೂಲ್ಸ್?, ಸಿಎಂ ಆಪ್ತ
- ಆರ್ಸಿಬಿ ಅಭಿಮಾನಿಗಳಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ದಿನೇಶ್ ಕಾರ್ತಿಕ್..! ಮೊದಲ ಕ್ವಾಲಿಫೈಯರ್ ಗೆದ್ದವರು ಫೈನಲ್ಗೆ, ಸೋತವರಿಗೂ ಇದೆ ಅವಕಾಶ!
- Gold Rate Today : ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ – ಆಭರಣ ಪ್ರಿಯರಿಗೆ ಸಿಹಿಸುದ್ದಿ ನೀಡುತ್ತಾ ಚಿನ್ನ.!
- ದಿಗ್ವೇಶ್ ರಾಠಿ ರನ್ಔಟ್ ವಿವಾದ – ರಿಷಭ್ ಪಂತ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸ್ಪಿನ್ನರ್ ಅಶ್ವಿನ್ ಕಿಡಿ!
- ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬ ಕಮಲ್ ಹಾಸನ್ ಹೇಳಿಕೆಗೆ ಒಂದೇ ಸಾಲಿನಲ್ಲಿ ಕೌಂಟರ್ ಕೊಟ್ಟ ಸಿಎಂ ಸಿದ್ದರಾಮಯ್ಯ
- ಅವರಿಬ್ಬರೂ ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರ್ಲಿಲ್ಲಾ.. ಏಡ್ಸ್ ಇಂಜೆಕ್ಷನ್ ಚುಚ್ಚಿರ್ಲಿಲ್ಲ.. ಮುತ್ತು’ರತ್ನ’ ಅವರೇ ಇಟ್ಟುಕೊಳ್ಳಲಿ ಎಂದ ಡಿಸಿಎಂ ಡಿಕೆಶಿ
- ಮತ್ತೆ ಕಮಲ್ ಹಾಸನ್ ಮೊಂಡಾಟ – ಕ್ಷಮೆ ಕೇಳಲ್ಲ, ನಾನು ಹೇಳಿದ್ದು ನನ್ನ ಪ್ರಕಾರ ಸರಿ ಎಂದ ಕಮಲ್ ಹಾಸನ್
- ಶರಣ್ ಪಂಪ್ವೆಲ್ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ : ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ – ಬಿಜೆಪಿ
- ಬೆಂಗಳೂರಿಗೆ ಎಚ್ಎಎಲ್ ಕೊಟ್ಟಿದ್ದು ಬಿಜೆಪಿ ಸರ್ಕಾರವಲ್ಲ, ನೆಹರು ಎಂದ ಡಿಕೆಶಿ, ದಾಖಲೆ ಸಮೇತ ತಿರುಗೇಟು ನೀಡಿದ ಸಂಸದ ಯದುವೀರ್ ಒಡೆಯರ್.!
- ಆರ್ಸಿಬಿ-ಪಂಜಾಬ್ ಕಿಂಗ್ಸ್ ಕ್ವಾಲಿಫೈಯರ್ ಪಂದ್ಯ ರದ್ದು ಸಾಧ್ಯತೆ.! ಪಂದ್ಯ ರದ್ದಾದರೆ ಆರ್ ಸಿಬಿ ಫೈನಲ್ ಗೆ ಹೋಗುತ್ತಾ.?
- ಪಂತ್ ಶತಕ ಬಾರಿಸುತ್ತಿದ್ದಂತೆ ಆರ್ಸಿಬಿ ಕೆಣಕಿದ್ದ ಸಿಎಸ್ಕೆ.! ಆರ್ಸಿಬಿ ಬ್ಯಾಟಿಂಗ್ ಕಂಡು ಫುಲ್ ಸೈಲೆಂಟ್ – ಗರಂ ಆದ ನೆಟ್ಟಿಗರು
- Gold Rate Today : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಕರ್ನಾಟಕದಲ್ಲಿ ಎಷ್ಟಿದೆ ಇಂದಿನ ಚಿನ್ನದ ದರ.?
- Govt Updates : ರಾಜ್ಯದ ಕಾರ್ಮಿಕರಿಗೆ ಸಿಹಿಸುದ್ಧಿ.! ನೀವು ಈ ‘ಕಾರ್ಡ್’ ಹೊಂದಿದ್ದರೆ, ಸರ್ಕಾರದಿಂದ ಈ ಸೌಲಭ್ಯ ನಿಮಗೆ ಸಿಗಲಿದೆ.!
- ‘ಇಂತಹ ಬೇವಕೂಫ್ ಜೋಕರ್ ಗಳು ಭಾರತದೊಂದಿಗೆ ಯುದ್ಧ ಮಾಡ್ತಾರಂತೆ.. ಹೇಗಿದೆ ನೋಡಿ’?: ಕುವೈತ್ ನಲ್ಲಿ ಒವೈಸಿಯಿಂದ ಪಾಕಿಸ್ತಾನ ಫುಲ್ ರೋಸ್ಟ್!
- Gold Rate : ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ.? ಮತ್ತೆ ಇಳಿಕೆಯತ್ತ ಸಾಗುತ್ತಾ ಬಂಗಾರದ ದರ.?
- Weather Today : ರಾಜ್ಯದಲ್ಲಿ ಮೇ 30 ರವರೆಗೂ ಭಾರೀ ಮಳೆ: ಕರಾವಳಿ ಸೇರಿ 5 ಜಿಲ್ಲೆಗಳಿಗೆ ರೆಡ್ ಅಲರ್ಟ್.! ಶಾಲೆ-ಕಾಲೇಜುಗಳಿಗೆ ರಜೆ.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ