HSRP Number Plate : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ವಾಹನ ಸವಾರರಿಗೆ ರಾಜ್ಯ ಹೈಕೋರ್ಟ್ ಗುಡ್ ನ್ಯೂಸ್ ಕೊಟ್ಟಿದೆ. ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಇಲ್ಲದವರಿಗೆ ಬಂಪರ್ ಗಿಫ್ಟ್ ನೀಡಿದೆ. ಹೌದು, ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸುವ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಮೇರೆಗೆ ಹೈಕೋರ್ಟ್ ಮಹತ್ವದ ಆದೇಶ ಕೊಟ್ಟು ದೇಶದ ಎಲ್ಲ ವಾಹನ ಸವಾರರಿಗೆ ಸಿಹಿಸುದ್ಧಿ ನೀಡಿದೆ.
ಇದನ್ನೂ ಕೂಡ ಓದಿ : Ration Card eKYC : ಹೊಸ ಅಪ್ಡೇಟ್.! ರೇಷನ್ ಕಾರ್ಡ್ ಇದ್ದವರು ಬೇಗ ಈ ಕೆಲಸ ಮಾಡಿ / ಇಲ್ಲಾಂದ್ರೆ ನಿಮ್ಮ ಕಾರ್ಡ್ ರದ್ದಾಗಬಹುದು
2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4 ರವರೆಗೆ ವಿಸ್ತರಣೆ ಮಾಡಲಾಗಿದೆ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸಿದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4 ರ ತನಕ ವಿಸ್ತರಣೆ ಮಾಡಿದೆ.
ಈ ಮೊದಲು ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಜೂನ್ 12ವರೆಗೂ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಈಗ ದಿನಾಂಕ ಮುಕ್ತಾಯವಾದ ಹಿನ್ನಲೆ ಈ ಆದೇಶವನ್ನ ಜುಲೈ 4ರವರೆಗೆ ವಿಸ್ತರಿಸಲಾಗಿದೆ. ವಿಚಾರಣೆಯನ್ನ ಕೈಗೆತ್ತಿಕೊಂಡ ವಿಭಾಗೀಯ ಪೀಠ ಗಡುವು ವಿಸ್ತರಣೆ ಮಾಡಿ ಆದೇಶ ನೀಡಿದೆ. ಇದರೊಂದಿಗೆ ವಾಹನ ಸವಾರರಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸಿಕೊಳ್ಳಲು ಮತ್ತಷ್ಟು ದಿನ ಕಾಲಾವಕಾಶ ಸಿಕ್ಕಂತಾಗಿದೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಕಡ್ಡಾಯ ಮಾಡಿರುವ ಬಗ್ಗೆ ಹೆಚ್ಎಸ್ಆರ್ಪಿ ಮ್ಯಾನ್ಯುಫ್ಯಾಕ್ಚರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಇತರರು ಮೇಲ್ಮನವಿ ಸಲ್ಲಿಸಿದ್ದವು. ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ತಯಾರಿಸುವ ಕಂಪನಿ ಅವಧಿ ವಿಸ್ತರಣೆ ಮಾಡಲು ಮನವಿ ಸಲ್ಲಿಸಿತ್ತು. ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ಗಳ ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4 ರವರೆಗೆ ವಿಸ್ತರಣೆ ಮಾಡಲಾಗಿದೆ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4 ರ ತನಕ ವಿಸ್ತರಣೆ ಮಾಡಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!



















