HSRP : ನಮಸ್ಕಾರ ಸ್ನೇಹಿತರೇ, ವಾಹನ ಸವಾರರಿಗೆ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ನ್ನ ಅಳವಡಿಸಿಕೊಳ್ಳಲು ಡೆಡ್ಲೈನ್ ಕೊಟ್ಟು ಕರ್ನಾಟಕ ಸರ್ಕಾರ ಸುಸ್ತಾಗಿ ಹೋಗಿದೆ. ಆದರೂ ವಾಹನ ಸವಾರರಿಗೆ ಈ ವಿಚಾರದ ಗಂಭೀರತೆ ಅರ್ಥವಾಗ್ತಿಲ್ಲ. ಈ ಕಾರಣಕ್ಕೆ ಕರ್ನಾಟಕ ಸರ್ಕಾರ ಕಠಿಣ ಕ್ರಮವನ್ನು ಕೈಗೊಳ್ಳಲು ಮುಂದಾಗಿದೆ.
ನಿಯಮ ಮೀರಿದ ವಾಹನ ಸವಾರರಿಗೆ ಭಾರಿ ಸಂಕಷ್ಟ ಎದುರಾಗಿದೆ. ಹೆಚ್ಎಸ್ಆರ್ ಪಿ(HSRP) ಅಂದ್ರೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಆಧುನಿಕ ಜಗತ್ತಿನಲ್ಲಿ ಹೊಸ ಕ್ರಾಂತಿ ಮಾಡುತ್ತಿದೆ. ಇದು ಅಲ್ಯೂಮಿನಿಯಂ ಲೋಹದ ಮೂಲಕ ತಯಾರಿಸಿದ ಪ್ಲೇಟ್ ಆಗಿದೆ. ಹೊಸ ವಾಹನಗಳಲ್ಲಿ ಈ ರೀತಿ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಕೆ ಆಗುತ್ತ ಬಂದಿದ್ದು, ಹೊಸ ನಂಬರ್ ಪ್ಲೇಟ್ ಗಳಲ್ಲಿ ಇಂಗ್ಲಿಷ್ ಅಕ್ಷರ ಸೇರಿದಂತೆ ನಂಬರ್ ಉಬ್ಬಿಕೊಂಡಿರುವ ರೀತಿ ಪ್ರಿಂಟ್ ಆಗಿರುತ್ತದೆ.
ಇದನ್ನೂ ಕೂಡ ಓದಿ : Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
ಈ ಪ್ಲೇಟ್ ಅಳವಡಿಸುವಾಗ ಎರಡು ಲಾಕ್ ಪಿನ್ ಹಾಕಿರುತ್ತಾರೆ. ಪೇಪರ್ಗಳ ಸ್ಟೆಪ್ಲರ್ ಪಿನ್ ಮಾಡುವಾಗ ಪಂಚ್ ಮಾಡುವ ರೀತಿಯಲ್ಲಿ ಹೊಸ ನಂಬರ್ ಪ್ಲೇಟ್ ವಾಹನಕ್ಕೆ ಅಂಟಿಸಿರುತ್ತಾರೆ ಎಂಬುದು ವಿಶೇಷ. ಆದರೆ ಈ ಅತ್ಯಾಧುನಿಕ ನಂಬರ್ ಪ್ಲೇಟ್ ಅಳವಡಿಕೆಗೆ ವಾಹನ ಮಾಲೀಕರು ನಿರಾಸಕ್ತಿ ತೋರಿಸುತ್ತಿದ್ದಾರೆ. ಹೀಗಾಗಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.
ಹೌದು, ರಾಜ್ಯದಲ್ಲಿ 2 ಕೋಟಿ ವಾಹನಗಳಿಗೆ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು ಎನ್ನಲಾಗಿತ್ತು. ಈಗಾಗಿಯೇ ಮೂರು ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ದಿನಾಂಕ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಕೊನೆಯ ಬಾರಿ ಅಂತ ಮೇ 31 ರ ಡೆಡ್ಲೈನ್ ಕೊಟ್ಟು ಕರ್ನಾಟಕ ಸರ್ಕಾರ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಕೆಗೆ ಆದೇಶ ನೀಡಿತ್ತು. ಹೀಗಿದ್ದರೂ 2 ಕೋಟಿ ವಾಹನಗಳ ಪೈಕಿ ಕೇವಲ ಮೂವತೈದು ಲಕ್ಷ ವಾಹನಗಳಿಗೆ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ದಂಡದ ಆಘಾತ ನೀಡಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ
ಅಕಸ್ಮಾತ್, ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ದಂಡ ಗ್ಯಾರಂಟಿ. ಮೇ 31ಕ್ಕೆ ಈ ಗಡುವು ಮುಗಿದ ನಂತರ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಇಲ್ಲದಿರುವ ವಾಹನ ಮಾಲೀಕರಿಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಹೆಚ್ಎಸ್ಆರ್ ಪಿ(HSRP) ನಿಯಮದ ಮೊದಲ ಬಾರಿ ಉಲ್ಲಂಘನೆಗೆ ₹1000 ದಂಡ ವಿಧಿಸುತ್ತಾರೆ. ನಂತರದ ಉಲ್ಲಂಘನೆಗೆ ಪ್ರತಿ ಬಾರಿ ₹1,000 ರೂಪಾಯಿ ದಂಡ ಗ್ಯಾರಂಟಿ ಆಗಿದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Daily Horoscope : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-10-2024)
- Anganawadi Recruitment : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? ಡೈರೆಕ್ಟ್ ಲಿಂಕ್
- ABHA Card : ಅಭಾ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹಾಗು ಹೇಗೆ ಅಭಾ ಕಾರ್ಡ್ ಪಡೆಯುವುದು.?
- PM Intership Scheme : ನಿರುದ್ಯೋಗಿ ಯುವಜನತೆಗೆ ₹5,000/- ಪ್ರತೀ ತಿಂಗಳು – ಪಿಎಂ ಇಂಟರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ! ಬೇಕಾಗುವ ದಾಖಲೆಗಳೇನು.?
- Laptop Scheme : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! SSLC ಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್ ಟಾಪ್ ವಿತರಣೆ – ಹೇಗೆ ಪಡೆಯುವುದು.?
- Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
- Bhagya Lakshmi Yojana : ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
- PM Kisan Samman Nidhi : ರೈತರೇ ನಿಮ್ಮ ಖಾತೆಗೆ ಇನ್ನೂ ಪಿಎಂ ಕಿಸಾನ್ 18 ನೇ ಕಂತಿನ ಹಣ ಬಂದಿಲ್ವಾ? ಆದಷ್ಟು ಬೇಗ ಈ ಕೆಲಸ ಮಾಡಿಕೊಳ್ಳಿ.
- Bigg Boss Kannada 11 : ಬಿಗ್ ಬಾಸ್ ನಿರೂಪಣೆಯಿಂದ ಕಿಚ್ಚ ಸುದೀಪ್ ಹೊರ ಬರಲು ಕಾರಣವೇನು ಗೊತ್ತಾ.?
- Subsidy Loan : ಕೇಂದ್ರ ಸರ್ಕಾರದ ಈ ಯೋಜನೆಯಡಿ ಸಿಗಲಿದೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲ.! ಹೇಗೆ ಅರ್ಜಿ ಸಲ್ಲಿಸುವುದು.?
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Birth & Death Certificate : ಜನನ ಹಾಗು ಮರಣ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ.! ಎಲ್ಲಿ ಅರ್ಜಿ ಸಲ್ಲಿಸುವುದು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Free Sewing Machine : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ.! ಹೇಗೆ ಅರ್ಜಿ ಸಲ್ಲಿಸುವುದು.?
- BSF Recruitment 2024 : 10 ನೇ ತರಗತಿ ಪಾಸಾದವರಿಗೆ 15,654 ಕಾನ್ಸ್’ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.? ಹೇಗೆ ಅರ್ಜಿ ಸಲ್ಲಿಸುವುದು.?
- PM Awas Yojana : ಪಿಎಂ ಆವಾಸ್ ಯೋಜನೆ’ ಗೆ ಅರ್ಜಿ ಸಲ್ಲಿಸುವುದು ಹೇಗೆ..? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.?
- Krishi Bhagya Yojana : ರೈತರಿಗೆ ಸಿಹಿಸುದ್ಧಿ ; ‘ಕೃಷಿ ಭಾಗ್ಯ’ ಯೋಜನೆಗೆ ಅರ್ಜಿ ಆಹ್ವಾನ.! ಸಂಪೂರ್ಣ ಮಾಹಿತಿ
- Subsidy Scheme : ಪರಿಶಿಷ್ಟ ಜಾತಿ ಕುಶಲಕರ್ಮಿಗಳ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.?
- Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ
- Ratan Tata Death : ದೇಶದ ಹೆಮ್ಮೆಯ ಉದ್ಯಮಿ ರತನ್ ಟಾಟಾ ವಿಧಿವಶ