HSRP : ನಮಸ್ಕಾರ ಸ್ನೇಹಿತರೇ, ವಾಹನ ಸವಾರರಿಗೆ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ನ್ನ ಅಳವಡಿಸಿಕೊಳ್ಳಲು ಡೆಡ್ಲೈನ್ ಕೊಟ್ಟು ಕರ್ನಾಟಕ ಸರ್ಕಾರ ಸುಸ್ತಾಗಿ ಹೋಗಿದೆ. ಆದರೂ ವಾಹನ ಸವಾರರಿಗೆ ಈ ವಿಚಾರದ ಗಂಭೀರತೆ ಅರ್ಥವಾಗ್ತಿಲ್ಲ. ಈ ಕಾರಣಕ್ಕೆ ಕರ್ನಾಟಕ ಸರ್ಕಾರ ಕಠಿಣ ಕ್ರಮವನ್ನು ಕೈಗೊಳ್ಳಲು ಮುಂದಾಗಿದೆ.
ನಿಯಮ ಮೀರಿದ ವಾಹನ ಸವಾರರಿಗೆ ಭಾರಿ ಸಂಕಷ್ಟ ಎದುರಾಗಿದೆ. ಹೆಚ್ಎಸ್ಆರ್ ಪಿ(HSRP) ಅಂದ್ರೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಆಧುನಿಕ ಜಗತ್ತಿನಲ್ಲಿ ಹೊಸ ಕ್ರಾಂತಿ ಮಾಡುತ್ತಿದೆ. ಇದು ಅಲ್ಯೂಮಿನಿಯಂ ಲೋಹದ ಮೂಲಕ ತಯಾರಿಸಿದ ಪ್ಲೇಟ್ ಆಗಿದೆ. ಹೊಸ ವಾಹನಗಳಲ್ಲಿ ಈ ರೀತಿ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಕೆ ಆಗುತ್ತ ಬಂದಿದ್ದು, ಹೊಸ ನಂಬರ್ ಪ್ಲೇಟ್ ಗಳಲ್ಲಿ ಇಂಗ್ಲಿಷ್ ಅಕ್ಷರ ಸೇರಿದಂತೆ ನಂಬರ್ ಉಬ್ಬಿಕೊಂಡಿರುವ ರೀತಿ ಪ್ರಿಂಟ್ ಆಗಿರುತ್ತದೆ.
ಇದನ್ನೂ ಕೂಡ ಓದಿ : Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
ಈ ಪ್ಲೇಟ್ ಅಳವಡಿಸುವಾಗ ಎರಡು ಲಾಕ್ ಪಿನ್ ಹಾಕಿರುತ್ತಾರೆ. ಪೇಪರ್ಗಳ ಸ್ಟೆಪ್ಲರ್ ಪಿನ್ ಮಾಡುವಾಗ ಪಂಚ್ ಮಾಡುವ ರೀತಿಯಲ್ಲಿ ಹೊಸ ನಂಬರ್ ಪ್ಲೇಟ್ ವಾಹನಕ್ಕೆ ಅಂಟಿಸಿರುತ್ತಾರೆ ಎಂಬುದು ವಿಶೇಷ. ಆದರೆ ಈ ಅತ್ಯಾಧುನಿಕ ನಂಬರ್ ಪ್ಲೇಟ್ ಅಳವಡಿಕೆಗೆ ವಾಹನ ಮಾಲೀಕರು ನಿರಾಸಕ್ತಿ ತೋರಿಸುತ್ತಿದ್ದಾರೆ. ಹೀಗಾಗಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.
ಹೌದು, ರಾಜ್ಯದಲ್ಲಿ 2 ಕೋಟಿ ವಾಹನಗಳಿಗೆ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು ಎನ್ನಲಾಗಿತ್ತು. ಈಗಾಗಿಯೇ ಮೂರು ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ದಿನಾಂಕ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಕೊನೆಯ ಬಾರಿ ಅಂತ ಮೇ 31 ರ ಡೆಡ್ಲೈನ್ ಕೊಟ್ಟು ಕರ್ನಾಟಕ ಸರ್ಕಾರ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಕೆಗೆ ಆದೇಶ ನೀಡಿತ್ತು. ಹೀಗಿದ್ದರೂ 2 ಕೋಟಿ ವಾಹನಗಳ ಪೈಕಿ ಕೇವಲ ಮೂವತೈದು ಲಕ್ಷ ವಾಹನಗಳಿಗೆ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ದಂಡದ ಆಘಾತ ನೀಡಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ
ಅಕಸ್ಮಾತ್, ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ದಂಡ ಗ್ಯಾರಂಟಿ. ಮೇ 31ಕ್ಕೆ ಈ ಗಡುವು ಮುಗಿದ ನಂತರ ಹೆಚ್ಎಸ್ಆರ್ ಪಿ(HSRP) ನಂಬರ್ ಪ್ಲೇಟ್ ಇಲ್ಲದಿರುವ ವಾಹನ ಮಾಲೀಕರಿಗೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಹೆಚ್ಎಸ್ಆರ್ ಪಿ(HSRP) ನಿಯಮದ ಮೊದಲ ಬಾರಿ ಉಲ್ಲಂಘನೆಗೆ ₹1000 ದಂಡ ವಿಧಿಸುತ್ತಾರೆ. ನಂತರದ ಉಲ್ಲಂಘನೆಗೆ ಪ್ರತಿ ಬಾರಿ ₹1,000 ರೂಪಾಯಿ ದಂಡ ಗ್ಯಾರಂಟಿ ಆಗಿದೆ.
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?



















