HSRP Number Plate : ನಮಸ್ಕಾರ ಸ್ನೇಹಿತರೇ, ಹಳೆ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಗಡುವು ವಿಸ್ತರಿಸಲಾಗಿದೆ.ಹೌದು. ಜ.31 ರವರೆಗೆ ರವರೆಗೆ HSRP ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆಧಿಕೃತ ಆದೇಶ ಹೊರಡಿಸಿದೆ. HSRP ಅಳವಡಿಕೆಗೆ ಡಿ 31 ಕೊನೆ ದಿನವಾಗಿತ್ತು. ಇದೀಗ ಜ.31 ರವರೆಗೆ ಸಾರಿಗೆ ಇಲಾಖೆ ಗಡುವು ವಿಸ್ತರಿಸಿದೆ.
ರಾಜ್ಯದಲ್ಲಿ ಸುಮಾರು 2 ಕೋಟಿ ಹಳೆ ವಾಹನಗಳಿದ್ದು, 55 ಲಕ್ಷ ವಾಹನ ಮಾತ್ರ HSRP ಅಳವಡಿಸಿಕೊಂಡಿವೆ. 2019ರ ಏ. 1ಕ್ಕೆ ಮೊದಲು ನೋಂದಣಿಯಾದ ವಾಹನಗಳಿಗೆ HSRP ಕಡ್ಡಾಯ ಮಾಡಲಾಗಿದೆ. ಬಹುತೇಕ ವಾಹನಗಳಿಗೆ ಇನ್ನೂ ಹೆಚ್.ಎಸ್.ಆರ್.ಪಿ. ಹಾಕಿಸದ ಹಿನ್ನಲೆಯಲ್ಲಿ ಮತ್ತೆ ಗಡುವು ವಿಸ್ತರಣೆ ಮಾಡಲಾಗಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಎಚ್ಎಸ್ಆರ್ ಪಿ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದು ಅರ್ಥವಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ವಾಹನಗಳಿಗೆ ಇದನ್ನು ಕಡ್ಡಾಯಗೊಳಿಸಿದೆ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ ವಾಹನ ಮಾಲೀಕರು ವಿಳಾಸ ಬದಲಾವಣೆ, ನಕಲಿ ಆರ್ಸಿ, ವಿಮೆ ಸೇರಿದಂತೆ ಇನ್ನಿತರ ಕೆಲಸಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್ಎಸ್ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.
- ಪತ್ನಿ ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಪತಿ ಯತ್ನ – ಅನೈತಿಕ ಸಂಬಂಧದ ಶಂಕೆ.! ರಾಜ್ಯದಲ್ಲೊಂದು ಅಮಾನುಷ ಕೃತ್ಯ
- Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
- ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Ration Card Updates : ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
- Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?
- ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
- ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ
- ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
- ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!
- ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips
- ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ
- PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!
- Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!
- ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!
- Gold Rate Today : ಆಭರಣ ಪ್ರಿಯರೇ ಎಚ್ಚರ.! ಚಿನ್ನದ ಬೆಲೆ ನೋಡಿ ಖರೀದಿ ಮಾಡಿ – ಎಷ್ಟಿದೆ ಚಿನ್ನದ ಬೆಲೆ.?
- Bank Rules : ನಿಮ್ಮ ಬ್ಯಾಂಕ್ ಖಾತೆಯಲ್ಲಿ ಎಷ್ಟು ಹಣ ಇರಬೇಕು? ತಪ್ಪಿದರೆ ಯಾವ್ಯಾವ ಬ್ಯಾಂಕಿನಿಂದ ಎಷ್ಟೆಷ್ಟು ದಂಡ ಬೀಳುತ್ತೆ?
- Gold Rate : ಬ್ರೇಕಿಂಗ್ ನ್ಯೂಸ್.! ಎಷ್ಟಾಗಿದೆ ನೋಡಿ ಇಂದಿನ ಗೋಲ್ಡ್ ರೇಟ್.?
- PM Kisan Samman : ಪಿಎಂ ಕಿಸಾನ್ ಸಮ್ಮಾನ್ ಯೋಜನೆ’ಗೆ ಇನ್ನು ಮುಂದೆ ಕೃಷಿಕರ ಗುರುತಿನ ಚೀಟಿ ಕಡ್ಡಾಯ.!
- ನನ್ನ ತಾಯಿ ತೀರಿಕೊಂಡಿದ್ದಾರೆ. ತಾಯಿಯ ತವರು ಮನೆಯಲ್ಲಿ ಆಸ್ತಿ ಭಾಗ ಕೇಳಬಹುದ.? ಎಷ್ಟು ಆಸ್ತಿ ಸಿಗುತ್ತೆ.? ಸಂಪೂರ್ಣ ಮಾಹಿತಿ
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- Gold Rate : ಕುಸಿತ ಕಂಡಿತಾ ಬಂಗಾರ.! ಇಂದಿನ ಗೋಲ್ಡ್ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.?
- Bank Account : ವ್ಯಕ್ತಿ ಸತ್ತರೆ, ಅವನ ಬ್ಯಾಂಕ್ ಖಾತೆಯಲ್ಲಿರುವ ಹಣ ಯಾರಿಗೆ ಸೇರುತ್ತದೆ.?
- ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್ ! ನಿಮ್ಮದು ಈ ಟೆಸ್ಟ್ ಆಗಿದೆಯಾ.?