HSRP Number Plate : ನಮಸ್ಕಾರ ಸ್ನೇಹಿತರೇ, ರಾಜ್ಯದ ಎಲ್ಲ ವಾಹನ ಸವಾರರಿಗೆ ರಾಜ್ಯ ಹೈಕೋರ್ಟ್ ಗುಡ್ ನ್ಯೂಸ್ ಕೊಟ್ಟಿದೆ. ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಇಲ್ಲದವರಿಗೆ ಬಂಪರ್ ಗಿಫ್ಟ್ ನೀಡಿದೆ. ಹೌದು, ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸುವ ಬಗ್ಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಮೇರೆಗೆ ಹೈಕೋರ್ಟ್ ಮಹತ್ವದ ಆದೇಶ ಕೊಟ್ಟು ದೇಶದ ಎಲ್ಲ ವಾಹನ ಸವಾರರಿಗೆ ಸಿಹಿಸುದ್ಧಿ ನೀಡಿದೆ.
ಇದನ್ನೂ ಕೂಡ ಓದಿ : Ration Card eKYC : ಹೊಸ ಅಪ್ಡೇಟ್.! ರೇಷನ್ ಕಾರ್ಡ್ ಇದ್ದವರು ಬೇಗ ಈ ಕೆಲಸ ಮಾಡಿ / ಇಲ್ಲಾಂದ್ರೆ ನಿಮ್ಮ ಕಾರ್ಡ್ ರದ್ದಾಗಬಹುದು
2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4 ರವರೆಗೆ ವಿಸ್ತರಣೆ ಮಾಡಲಾಗಿದೆ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸಿದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4 ರ ತನಕ ವಿಸ್ತರಣೆ ಮಾಡಿದೆ.
ಈ ಮೊದಲು ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಜೂನ್ 12ವರೆಗೂ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ಸೂಚನೆ ನೀಡಿತ್ತು. ಈಗ ದಿನಾಂಕ ಮುಕ್ತಾಯವಾದ ಹಿನ್ನಲೆ ಈ ಆದೇಶವನ್ನ ಜುಲೈ 4ರವರೆಗೆ ವಿಸ್ತರಿಸಲಾಗಿದೆ. ವಿಚಾರಣೆಯನ್ನ ಕೈಗೆತ್ತಿಕೊಂಡ ವಿಭಾಗೀಯ ಪೀಠ ಗಡುವು ವಿಸ್ತರಣೆ ಮಾಡಿ ಆದೇಶ ನೀಡಿದೆ. ಇದರೊಂದಿಗೆ ವಾಹನ ಸವಾರರಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸಿಕೊಳ್ಳಲು ಮತ್ತಷ್ಟು ದಿನ ಕಾಲಾವಕಾಶ ಸಿಕ್ಕಂತಾಗಿದೆ.
ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್.! ಡೈರೆಕ್ಟ್ ಲಿಂಕ್
ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಕಡ್ಡಾಯ ಮಾಡಿರುವ ಬಗ್ಗೆ ಹೆಚ್ಎಸ್ಆರ್ಪಿ ಮ್ಯಾನ್ಯುಫ್ಯಾಕ್ಚರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಇತರರು ಮೇಲ್ಮನವಿ ಸಲ್ಲಿಸಿದ್ದವು. ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ತಯಾರಿಸುವ ಕಂಪನಿ ಅವಧಿ ವಿಸ್ತರಣೆ ಮಾಡಲು ಮನವಿ ಸಲ್ಲಿಸಿತ್ತು. ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ಗಳ ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4 ರವರೆಗೆ ವಿಸ್ತರಣೆ ಮಾಡಲಾಗಿದೆ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್(HSRP Number Plate) ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4 ರ ತನಕ ವಿಸ್ತರಣೆ ಮಾಡಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- e-Shram Card : ಕಾರ್ಮಿಕರಿಗೆ 3,000 ರೂ. ಪಿಂಚಣಿ ಹಾಗು 2 ಲಕ್ಷ ರೂಪಾಯಿ ವಿಮೆ.! ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ.? ಸಂಪೂರ್ಣ ಮಾಹಿತಿ
- Gold Rate Today : ರೆಕಾರ್ಡ್ ಬ್ರೇಕ್ ಮಾಡಿತಾ ಚಿನ್ನ ಹಾಗು ಬೆಳ್ಳಿಯ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನ-ಬೆಳ್ಳಿಯ ಬೆಲೆ.?
- PM Fasal Bima Yojana : ‘ಫಸಲ್ ಭೀಮಾ ವಿಮಾ ಯೋಜನೆ’ಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? ಸಂಪೂರ್ಣ ಮಾಹಿತಿ
- Scholarship : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ – ವಿದ್ಯಾಸಿರಿ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಮುಂದೂಡಿಕೆ.!
- Pension Scheme : 60 ವರ್ಷ ಮೇಲ್ಪಟ್ಟ ಅಜ್ಜ ಅಜ್ಜಿಯರಿಗೆ ಪ್ರತಿ ತಿಂಗಳ ಪಿಂಚಣಿ ಹಣ ಡಬಲ್.!
- KPTCL Recruitment 2024 : ಕೆಪಿಟಿಸಿಎಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಮೆಸ್ಕಾಂ ನೇಮಕಾತಿ ಬಗ್ಗೆ ಸಂಪೂರ್ಣ ಮಾಹಿತಿ
- Rain Alert : ಬೆಂಗಳೂರು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ – ಯೆಲ್ಲೋ ಅಲರ್ಟ್ ಘೋಷಣೆ – IMD ಮುನ್ಸೂಚನೆ.!
- Subsidy scheme : ಕುಶಲಕರ್ಮಿಗಳಿಗೆ ಸಿಹಿಸುದ್ಧಿ – ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- Gold Rate Today : ಚಿನ್ನದ ಬೆಲೆ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ಬೆಲೆ.?
- UPI Payments : ಯುಪಿಐ ಬಳಕೆದಾರರೇ ಎಚ್ಚರ – ಈ 5 ತಪ್ಪು ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯೇ ಖಾಲಿ.! ಸಂಪೂರ್ಣ ಮಾಹಿತಿ
- PM Internship Scheme : ನಿರುದ್ಯೋಗಿ ಯುವಜನತೆಗೆ ₹5,000/- ಸ್ಟೈಫಂಡ್ – ಪಿಎಂ ಇಂಟರ್ಶಿಪ್ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು.?
- Railway Recruitment : ಲಿಖಿತ ಪರೀಕ್ಷೆಯಿಲ್ಲದೇ ರೈಲ್ವೆ ಇಲಾಖೆಯಲ್ಲಿದೆ ಉದ್ಯೋಗವಕಾಶ – ಎಷ್ಟು ಸಂಬಳ ಸಿಗುತ್ತೆ.? ಸಂಪೂರ್ಣ ಮಾಹಿತಿ
- SBI Bank Updates : ಎಸ್ ಬಿಐ ಬ್ಯಾಂಕ್ ನಿಂದ ಸಾಲಗಾರರಿಗೆ ಬಿಗ್ ರಿಲೀಫ್.! ಬಡ್ಡಿ ದರ 0.25 ಬೇಸಿಸ್ ಪಾಯಿಂಟ್ ಇಳಿಕೆ.!
- KPTCL Recruitment : ಕೆಪಿಟಿಸಿಲ್ ಭರ್ಜರಿ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ : ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ.?
- Daily Horoscope : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-10-2024)
- Anganawadi Recruitment : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಯಾವುದು.? ಡೈರೆಕ್ಟ್ ಲಿಂಕ್
- ABHA Card : ಅಭಾ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.! ಹಾಗು ಹೇಗೆ ಅಭಾ ಕಾರ್ಡ್ ಪಡೆಯುವುದು.?
- PM Intership Scheme : ನಿರುದ್ಯೋಗಿ ಯುವಜನತೆಗೆ ₹5,000/- ಪ್ರತೀ ತಿಂಗಳು – ಪಿಎಂ ಇಂಟರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ! ಬೇಕಾಗುವ ದಾಖಲೆಗಳೇನು.?
- Laptop Scheme : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ.! SSLC ಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಲ್ಯಾಪ್ ಟಾಪ್ ವಿತರಣೆ – ಹೇಗೆ ಪಡೆಯುವುದು.?
- Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!