Crop Insuranace : ನಮಸ್ಕಾರ ಸ್ನೇಹಿತರೇ, ಬೆಳೆ ವಿಮೆಯ ಹೆಸರಿನಲ್ಲಿ ರೈತರಿಗೆ ಭಾರೀ ಮೋಸ, ವಂಚನೆ.! ಬೆಳೆ ವಿಮೆ ನೊಂದಾಯಿಸುವ ರೈತರು ಆದಷ್ಟು ಈ ವಿಷಯವನ್ನು ನಿಮ್ಮ ಗಮನದಲ್ಲಿಟ್ಟುಕೊಳ್ಳಿ ಹಾಗು ನಿಮ್ಮ ರೈತ ಸ್ನೇಹಿತರಿಗೂ ತಿಳಿಸಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಈಗಾಗಲೇ ರೈತರಿಗೆ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಅರ್ಜಿಯನ್ನ ಈಗಾಗಲೇ ಆಹ್ವಾನಿಸಿದೆ.
ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
ಮುಂಗಾರು ಬೆಳೆ ವಿಮೆ ಪಾವತಿ ಕುರಿತು ಕೆಲವು ಉಪಯುಕ್ತ ಮಾಹಿತಿಗಳನ್ನು ನೀಡಿದ್ದು, ಪ್ರತಿಯೊಬ್ಬ ಅರ್ಹ ರೈತರು ಬೆಳೆ ವಿಮೆಯನ್ನು ನೊಂದಾಯಿಸಿಕೊಳ್ಳುವಾಗ ಈ ಕೆಳಗೆ ನೀಡಿರುವ ಉಪಯುಕ್ತ ಮಾಹಿತಿಗಳನ್ನು ಗಮನದಲ್ಲಿಟ್ಟುಕೊಂಡು ಬೆಳೆ ವಿಮೆಯನ್ನ ನೋಂದಾಯಿಸಿಕೊಳ್ಳಿ.
ಬೆಳೆ ವಿಮೆಯ ಹೆಸರಿನಲ್ಲಿ ಮುಗ್ದ ರೈತರಿಗೆ ವಂಚನೆ ಮಾಡುತ್ತಿರುವ ಸೈಬರ್ ಕಳ್ಳರು :-
ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ(PM Fasal Bima Yojana) ಅಡಿಯಲ್ಲಿ ಕರ್ನಾಟಕ ರೈತರಿಗೆ ಮುಂಗಾರು ಬೆಳೆಗಳಿಗೆ ಬೆಳೆ ವಿಮೆ ಪಾವತಿಸಲು ಈಗಾಗಲೇ ಕೊನೆಯ ದಿನಾಂಕವನ್ನು ನಿಗದಿಪಡಿಸಿದೆ. ಇದನ್ನು ಲಾಭವಾಗಿಸಿಕೊಂಡು ಸೈಬರ್ ಕಳ್ಳರು ಜಾಲತಾಣದಲ್ಲಿ ರೈತರಿಂದ ದುಡ್ಡು ಹೊಡೆಯಲು ಸಂಚು ಹಾಕುತ್ತಿದ್ದಾರೆ. ಇಂತಹ ಪ್ರಕರಣಗಳು ಅನೇಕ ಕಡೆ ಈಗಾಗಲೇ ನಡೆದಿದ್ದು, ರೈತರು ಬೆಳೆ ವಿಮೆಗೆ ನೊಂದಾಯಿಸಿಕೊಳ್ಳುವಾಗ ಈ ಕೆಳಗಿನ ಕೆಲವೊಂದಿಷ್ಟು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
- ಬೆಳೆ ವಿಮೆ ಪಾವತಿಸುವುದನ್ನು ಸರ್ಕಾರದ ಅಧಿಕೃತ ಜಾಲತಾಣದಿಂದ ಮಾತ್ರ ಪಾವತಿಸಿ.
- ನಿಮ್ಮ ಮೊಬೈಲ್ ನಂಬರಿಗೆ ಕರೆ ಮಾಡಿ ಯಾರಾದರೂ ನಿಮಗೆ ಬೆಳೆವಿಮೆ ನೋಂದಾಯಿಸಿಕೊಡುತ್ತೇವೆ ಹಣ ಪಾವತಿಸಿ ಎಂದು ಕರೆ ಮಾಡಿದಾಗ ಯಾವುದೇ ಕಾರಣಕ್ಕೂ ಅವರ ಬ್ಯಾಂಕ್ ಖಾತೆಗೆ ನೀವು ಹಣವನ್ನ ವರ್ಗಾಯಿಸಬೇಡಿ.
- ನಿಮ್ಮ ಮನೆಗೆ ಯಾರಾದರೂ ಭೇಟಿ ನೀಡಿ ನಿಮಗೆ ಬೆಳೆ ವಿಮೆ ಮಾಡಿಸಿ ಕೊಡುತ್ತೇವೆ ಎಂದು ಹಣ ಕೇಳಿದಾಗ ಯಾವುದೇ ಕಾರಣಕ್ಕೂ ಹಣ ನೀಡಬೇಡಿ.
- ಇದರ ಬದಲಾಗಿ ನೀವು ನಿಮ್ಮ ಹತ್ತಿರದ ಗ್ರಾಮ ಒನ್ ಗ್ರಾಹಕ ಸೇವಾ ಕೇಂದ್ರಗಳಿಗೆ ಅಥವಾ ಕರ್ನಾಟಕ ಒನ್ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದು.
- ರೈತ ಬಾಂಧವರು ಇಲ್ಲಿ ನೀಡಲಾದ ಮಾಹಿತಿಗಳನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರದ ಅಧಿಕೃತ ಜಾಲತಾಣದಿಂದ ಮತ್ತು ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಹಕ ಸೇವಾ ಕೇಂದ್ರಗಳಿಗೆ ಮಾತ್ರ ಭೇಟಿ ನೀಡಿ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು. ಇಲ್ಲದಿದ್ದರೆ ನೀವು ವಂಚನೆಗೆ ಒಳಗಾಗುವುದು ಖಚಿತ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Gold Rate : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆ ಕಾಣುತ್ತಾ ಚಿನ್ನದ ದರ.?
- BREAKING : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಯ ಮಾಹಿತಿಗಾಗಿ ಪೊಲೀಸರ ಮನವಿ – ತ್ವರಿತ ಕ್ರಮಕ್ಕೆ ಸಚಿವೆ ಸೂಚನೆ
- Micro Finanace : ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ – ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ
- BREAKING : KSRTC ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್.! ಗುಂಡ್ಲುಪೇಟೆಯಲ್ಲಿ ನಡೆದ ಘೋರ ದುರಂತ
- ಮನೆಕೆಲಸ ಮಾಡುತ್ತಿದ್ದ ಬಾಂಗ್ಲಾ ಮೂಲದ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ
- FCI Recruitment : SSLC-PUC ಪಾಸಾದವರಿಗೆ `ಆಹಾರ ನಿಗಮ’ದಲ್ಲಿ 30,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ಸಂಪೂರ್ಣ ಮಾಹಿತಿ
- ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ – ದೂರು ನೀಡಲು ಹೋದ ಮಹಿಳೆಯರ ಬಳಿಯೇ ಪೊಲೀಸರ ದಂಡ ವಸೂಲಿ.!
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹೋಯ್ತು ನಾಲ್ವರ ಪ್ರಾಣ..! ಇದಕ್ಕೆ ಕೊನೆ ಯಾವಾಗ.? – Microfinance Harassment
- ಮೆಟ್ರೋದಲ್ಲಿ ಉದ್ಯೋಗಾವಕಾಶ.! ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.? ಕೊನೆಯ ದಿನಾಂಕ.? – Metro Recruitment 2025
- ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮುಂದಾದ ರಾಜ್ಯ ಸರ್ಕಾರ.! ಸುಗ್ರೀವಾಜ್ಞೆ ತರಲು ಸಿದ್ಧತೆ.? – Microfinance Harassment
- ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
- Railway Recruitment Board : ಹುಬ್ಬಳ್ಳಿ ರೈಲ್ವೇ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಭರ್ಜರಿ ಅವಕಾಶ
- Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
- Subsidy Scheme : ಮಹಿಳೆಯರಿಗೆ ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 3 ಲಕ್ಷ ರೂ. ಸಾಲ ಸೌಲಭ್ಯ! ಬೇಕಾಗುವ ದಾಖಲೆಗಳೇನು.?
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Farmer Scheme : ರೈತರಿಗೆ ಸಿಹಿಸುದ್ಧಿ.! ಸರ್ಕಾರದಿಂದ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳು `ಸಕ್ರಮ’ ಎಂದು ಘೋಷಣೆ.!
- Scam Call : ಅಪ್ಪಿ ತಪ್ಪಿಯೂ ಈ 10 ಸಂಖ್ಯೆಗಳಿಂದ ಬರುವ ʻಕರೆʼ ಸ್ವೀಕರಿಸಬೇಡಿ..! ಯಾವ ನಂಬರ್ ಹಾಗು ಯಾಕೆ ಗೊತ್ತಾ.!
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- Height Weight Chart : ನಿಮ್ಮ ‘ಎತ್ತರ’ ಅವಲಂಬಿಸಿ ನಿಮ್ಮ ‘ತೂಕ’ ಎಷ್ಟಿರಬೇಕು ಗೊತ್ತಾ.? ಇಲ್ಲಿದೆ ಸಂಪೂರ್ಣ ಮಾಹಿತಿ