ಕನ್ನಡ ನ್ಯೂಸ್ ಟೈಮ್ : ಸ್ನೇಹಿತನ ಜೊತೆ ಲವ್ವಿಡವ್ವಿ, ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ!
ಆನೇಕಲ್ನಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ನಡುರಸ್ತೆಯಲ್ಲಿ ಚಾಕು ಚುಚ್ಚಿ ಕೊಂದಿದ್ದಾನೆ. ಮಗುವನ್ನು ಶಾಲೆಗೆ ಬಿಡಲು ಬಂದಾಗ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ನಡುರಸ್ತೆಯಲ್ಲಿಯೇ ಚಾಕು ಚುಚ್ಚಿ ಕೊಂದಿರುವ ಘಟನೆ ಆನೇಕಲ್ನಲ್ಲಿ ನಡೆದಿದೆ. ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ 7-8 ಬಾರಿ ಚಾಕು ಇರಿದಿದ್ದಾನೆ. ಮಗುವನ್ನ ಶಾಲೆಗೆ ಬಿಡಲು ಬಂದಾಗ ಪತ್ನಿಯ ಮೇಲೆ ಪತಿ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ಘಟನೆ ನಡೆದಿದೆ. 29 ವರ್ಷದ ಶ್ರೀಗಂಗಾ ಕೊಲೆಯಾದ ಮಹಿಳೆ. 32 ವರ್ಷದ ಆಕೆಯ ಪತಿ ಮೋಹನ್ ರಾಜು ಕೊಲೆಗೈದ ವ್ಯಕ್ತಿ.
ಇಬ್ಬರೂ ಕೂಡ ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿಗಳಾಗಿದ್ದು, ಮದುವೆಯಾಗಿ ಏಳು ವರ್ಷಗಳಾಗಿವೆ. ಆರು ವರ್ಷದ ಮಗ ಇವರಿಗೆ ಇದ್ದಾನೆ. ಮೋಹನ್ ರಾಜ್ ಸ್ನೇಹಿತನ ಜೊತೆಗೆ ಪತ್ನಿ ಅಕ್ರಮ ಸಂಬಂಧ ಶಂಕೆ ವ್ಯಕ್ತವಾಗಿತ್ತು. ಎರಡು ಮೂರು ವರ್ಷದಿಂದ ಪತ್ನಿ ಶೀಲ ಶಂಕಿಸಿ ಮೋಹನ್ ರಾಜ್ ಗಲಾಟೆ ಮಾಡುತ್ತಿದ್ದ. ಕಳೆದ ಎಂಟು ತಿಂಗಳಿನಿಂದ ಪತಿ, ಪತ್ನಿ ದೂರವಾಗಿದ್ದರು. ಮೋಹನ್ ರಾಜ್ ರಾತ್ರಿ ಮಗುವನ್ನ ನೋಡಲು ಬಂದಿದ್ದ. ಈ ವೇಳೆಯೂ ಪತಿ ಹಾಗೂ ಪತ್ನಿ ನಡುವೆ ಗಲಾಟೆ ನಡೆದಿತ್ತು.
ವೀರ್ಯಾಣು ಹೇಗೆ ಅಂಡಾಣುವನ್ನು ಸೇರುತ್ತದೆ ನೋಡಿ – Health Tips
ಬೆಳಿಗ್ಗೆ ಮಗುವನ್ನ ಶಾಲೆಗೆ ಬಿಡಲು ಶ್ರೀಗಂಗಾ ಬೈಕ್ ನಲ್ಲಿ ಬಂದಿದ್ದರು. ಈ ಹಂತದಲ್ಲಿ ಆಕೆಯ ಬರುವಿಕೆಯನ್ನೇ ಕಾದು ಕುಳಿತಿದ್ದ ಪರತಿ ಮೋಹನ್ ರಾಜ್, ಶ್ರೀಗಂಗಾ ಮೇಳೆ ದಾಳಿ ಮಾಡಿದ್ದಾರೆ. ಏಳೆಂಟು ಬಾರಿ ಆಕೆಗೆ ಚಾಕುವಿನಿಂದ ಚುಚ್ಚಿದ್ದಾನೆ. ಗಂಭೀರ ಗಾಯಗೊಂಡು ಕುಸಿದು ಬಿದ್ದಿದ್ದ ಮಹಿಳೆಯನ್ನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಂಗಾ ಸಾವು ಕಂಡಿದ್ದಾಳೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರ ಭೇಟಿ ನೀಡಿದ್ದು, ಆರೋಪಿ ಮೋಹನ್ ರಾಜ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- GOOD NEWS: ‘ಮಹಿಳಾ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಮಾಸಿಕ 1 ದಿನ ‘ಋತುಚಕ್ರ ರಜೆ’ ಮಂಜೂರು, ಸರ್ಕಾರ ಆದೇಶ.!
- ಬೆಂಗಳೂರು ಫ್ಲ್ಯಾಟ್ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ
- ಬೆಂಗಳೂರಿನ ಹೃದಯಭಾಗದಲ್ಲೇ ಇದೆ ಪಾಕಿಸ್ತಾನ, ಚೀನಾ ಪ್ರಜೆಗಳ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ.!
- ವಿಶ್ವಕರ್ಮ ಸಮುದಾಯದ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ 1 ಲಕ್ಷ ರೂ. ಆರ್ಥಿಕ ನೆರವು – ಶೇ.20ರಷ್ಟು ಸಬ್ಸಿಡಿ.!
- ರಾಜ್ಯದ ರೈತರಿಗೆ ಸಿಹಿಸುದ್ಧಿ : ಮೃತರ ಹೆಸರಲ್ಲಿನ ಜಮೀನು ವಾರಸುದಾರರಿಗೆ ಬದಲಿಸಲು ಪೌತಿ ಖಾತೆ, ಪೋಡಿಗೆ ಡಿಸೆಂಬರ್ ಗಡುವು
- ರಜೆ ಬಳಿಕ ಇದೀಗ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್.! ಏನಿದು ಹೊಸ ನಿಯಮ!
- ಬೆಳೆ ಸಮೀಕ್ಷೆ 2025 : AI ತಂತ್ರಜ್ಞಾನದೊಂದಿಗೆ ರೈತರಿಗೆ ಬಂಗಾರದ ಅವಕಾಶ! ನೀವು ಇನ್ನೂ ಮಾಡದೇ ಇದ್ದರೆ ಈ ಕ್ಷಣವೇ ಆರಂಭಿಸಿ!
- Gruhalakshmi Loan Scheme – ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್.! ಸೊಸೈಟಿಯಿಂದ ₹3 ಲಕ್ಷ ರೂ.ವರೆಗೆ ಸಾಲ ಸೌಲಭ್ಯ.!
- ಬಡ ಜನರಿಗೆ ಸ್ವಂತ ಮನೆ ಕಟ್ಟಿಕೊಳ್ಳಲು 2.5 ಲಕ್ಷ ಸರ್ಕಾರದಿಂದ ಸಹಾಯಧನ! Rajiv Gandhi Vasati Yojana
- Bele Parihara : ಬೆಳೆ ಪರಿಹಾರ ಹಣ – ಪರಿಹಾರ ಪಡೆಯಲು ಕಡ್ಡಾಯವಾಗಿ ಈ ಕೆಲಸ ಮಾಡಿ
- ದೇಶದ ಎಲ್ಲಾ ಬ್ಯಾಂಕ್ ನೌಕರರಿಗೆ ಇದೀಗ ಹೊಸ ರೂಲ್ಸ್ | ಸ್ಥಳೀಯ ಭಾಷೆ ಬಳಕೆ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ.!
- ಬ್ಯಾಂಕ್ FD ಗಿಂತ ಹೆಚ್ಚು ಬಡ್ಡಿ ಸಿಗುತ್ತೆ ಈ ಆರು ಯೋಜನೆಗಳಲ್ಲಿ.! ಯಾವ ಯೋಜನೆ.? ಸಂಪೂರ್ಣ ಮಾಹಿತಿ
- ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ ಮನೆ ಕಟ್ಟಡ ನಿರ್ಮಿಸಿದವರಿಗೆ ಭರ್ಜರಿ ಗುಡ್ ನ್ಯೂಸ್ – ಸಕ್ರಮ ಮಾಡಿಕೊಳ್ಳಲು ಅರ್ಜಿ ಆಹ್ವಾನ
- ಮನೆ ಬಾಡಿಗೆದಾರ `ಮನೆಯ ಮಾಲೀಕತ್ವ’ ಹೊಂದುವುದು ಅಸಾಧ್ಯ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು
- ‘PM ಆವಾಸ್ ಯೋಜನೆ’ಯಡಿ ಮನೆ ಕಟ್ಟಲು ಸಿಗಲಿದೆ 25 ಲಕ್ಷ ರೂ. ಸಾಲ.! ಅರ್ಜಿ ಹೇಗೆ ಸಲ್ಲಿಸುವುದು.?
- ಅಡಿಕೆ ತೋಟ ಮಾಡಲು ಸಬ್ಸಿಡಿ ಯೋಜನೆ – ಸಿಗಲಿದೆ ಎಕರೆಗೆ ಇಷ್ಟು ಸಹಾಯ ಧನ.!
- 10 ವರ್ಷದ ಬ್ಯಾಂಕ್ ಖಾತೆ ಇದ್ದವರಿಗೆ ದೊಡ್ಡ ಗುಡ್ ನ್ಯೂಸ್ | ಬ್ಯಾಂಕ್ ಖಾತೆ ಹೊಂದಿರುವವರು ತಪ್ಪದೇ ನೋಡಿ
- ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
- ಅಣ್ಣನನ್ನು ಕೊಂದು ಗರ್ಭಿಣಿ ಅತ್ತಿಗೆಯ ಮೇಲೆ ಅತ್ಯಾಚಾರ : ಹೊಟ್ಟೆಗೆ ಒದ್ದು ಭ್ರೂಣ ಹೊರ ತೆಗೆದು ಬಾಲಕನಿಂದ ಭೀಕರ ಕೃತ್ಯ!
- ರಾಜ್ಯದ ಮಹಿಳೆಯರಿಗೆ ಇನ್ನೊಂದು ಭಾಗ್ಯ, ನ. 19 ರಂದು ರಾಜ್ಯದ ಹೊಸ ಯೋಜನೆ ಜಾರಿ
- ನವೆಂಬರ್ 30 ರ ನಂತರ ರದ್ದಾಗಲಿದೆ ಇಂತವರ ಪಿಂಚಣಿ ಹಣ, ಜೀವನ ಪ್ರಮಾಣಪತ್ರಕ್ಕೆ ಕೊನೆಯ ಗಡುವು
- ಕರ್ನಾಟಕದಲ್ಲಿ 3 ದಿನಗಳ ವಿಶೇಷ ರಜೆ ಘೋಷಣೆ! ಕಾರಣವೇನು ಗೊತ್ತಾ?
- ಸಾರ್ವಜನಿಕರೇ ಗಮನಿಸಿ : ‘ಭೂಮಿ’ ಖರೀದಿಸುವಾಗ ಈ 6 ದಾಖಲೆಗಳು ಕಡ್ಡಾಯ.! ಇಲ್ಲದಿದ್ದರೆ ನೀವು ತೊಂದರೆಗೆ ಸಿಲುಕಬಹುದು!
- ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ; ಅರ್ಧದಲ್ಲೇ ಮನೆಯಿಂದ ಎಲಿಮಿನೇಟ್? Biggboss Kannada























