ಕನ್ನಡ ನ್ಯೂಸ್ ಟೈಮ್ : ಸ್ನೇಹಿತನ ಜೊತೆ ಲವ್ವಿಡವ್ವಿ, ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ!
ಆನೇಕಲ್ನಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ನಡುರಸ್ತೆಯಲ್ಲಿ ಚಾಕು ಚುಚ್ಚಿ ಕೊಂದಿದ್ದಾನೆ. ಮಗುವನ್ನು ಶಾಲೆಗೆ ಬಿಡಲು ಬಂದಾಗ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ನಡುರಸ್ತೆಯಲ್ಲಿಯೇ ಚಾಕು ಚುಚ್ಚಿ ಕೊಂದಿರುವ ಘಟನೆ ಆನೇಕಲ್ನಲ್ಲಿ ನಡೆದಿದೆ. ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ 7-8 ಬಾರಿ ಚಾಕು ಇರಿದಿದ್ದಾನೆ. ಮಗುವನ್ನ ಶಾಲೆಗೆ ಬಿಡಲು ಬಂದಾಗ ಪತ್ನಿಯ ಮೇಲೆ ಪತಿ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ಘಟನೆ ನಡೆದಿದೆ. 29 ವರ್ಷದ ಶ್ರೀಗಂಗಾ ಕೊಲೆಯಾದ ಮಹಿಳೆ. 32 ವರ್ಷದ ಆಕೆಯ ಪತಿ ಮೋಹನ್ ರಾಜು ಕೊಲೆಗೈದ ವ್ಯಕ್ತಿ.
ಇಬ್ಬರೂ ಕೂಡ ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿಗಳಾಗಿದ್ದು, ಮದುವೆಯಾಗಿ ಏಳು ವರ್ಷಗಳಾಗಿವೆ. ಆರು ವರ್ಷದ ಮಗ ಇವರಿಗೆ ಇದ್ದಾನೆ. ಮೋಹನ್ ರಾಜ್ ಸ್ನೇಹಿತನ ಜೊತೆಗೆ ಪತ್ನಿ ಅಕ್ರಮ ಸಂಬಂಧ ಶಂಕೆ ವ್ಯಕ್ತವಾಗಿತ್ತು. ಎರಡು ಮೂರು ವರ್ಷದಿಂದ ಪತ್ನಿ ಶೀಲ ಶಂಕಿಸಿ ಮೋಹನ್ ರಾಜ್ ಗಲಾಟೆ ಮಾಡುತ್ತಿದ್ದ. ಕಳೆದ ಎಂಟು ತಿಂಗಳಿನಿಂದ ಪತಿ, ಪತ್ನಿ ದೂರವಾಗಿದ್ದರು. ಮೋಹನ್ ರಾಜ್ ರಾತ್ರಿ ಮಗುವನ್ನ ನೋಡಲು ಬಂದಿದ್ದ. ಈ ವೇಳೆಯೂ ಪತಿ ಹಾಗೂ ಪತ್ನಿ ನಡುವೆ ಗಲಾಟೆ ನಡೆದಿತ್ತು.
ವೀರ್ಯಾಣು ಹೇಗೆ ಅಂಡಾಣುವನ್ನು ಸೇರುತ್ತದೆ ನೋಡಿ – Health Tips
ಬೆಳಿಗ್ಗೆ ಮಗುವನ್ನ ಶಾಲೆಗೆ ಬಿಡಲು ಶ್ರೀಗಂಗಾ ಬೈಕ್ ನಲ್ಲಿ ಬಂದಿದ್ದರು. ಈ ಹಂತದಲ್ಲಿ ಆಕೆಯ ಬರುವಿಕೆಯನ್ನೇ ಕಾದು ಕುಳಿತಿದ್ದ ಪರತಿ ಮೋಹನ್ ರಾಜ್, ಶ್ರೀಗಂಗಾ ಮೇಳೆ ದಾಳಿ ಮಾಡಿದ್ದಾರೆ. ಏಳೆಂಟು ಬಾರಿ ಆಕೆಗೆ ಚಾಕುವಿನಿಂದ ಚುಚ್ಚಿದ್ದಾನೆ. ಗಂಭೀರ ಗಾಯಗೊಂಡು ಕುಸಿದು ಬಿದ್ದಿದ್ದ ಮಹಿಳೆಯನ್ನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಂಗಾ ಸಾವು ಕಂಡಿದ್ದಾಳೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರ ಭೇಟಿ ನೀಡಿದ್ದು, ಆರೋಪಿ ಮೋಹನ್ ರಾಜ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- ಹೆಂಡತಿಗೆ ಮೆಸೇಜ್ ಮಾಡುತ್ತಿದ್ದಕ್ಕೆ ಸ್ನೇಹಿತನನ್ನ ಸ್ಥಳಕ್ಕೆ ಕರೆಸಿಕೊಂಡ ಪತಿ ಮುಂದೇನಾಯ್ತು ನೋಡಿ!
- ಸ್ನೇಹಿತನ ಹೆಂಡತಿಯನ್ನೇ ಹಾರಿಸಿಕೊಂಡು ಹೋದ ಭೂಪ! ಕಣ್ಣೀರಿಟ್ಟು ‘ಬಂದ್ ಬಿಡು’ ಎಂದ ರಿಯಲ್ ಗಂಡ
- ಇನ್ಸ್ಟಾಗ್ರಾಂ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್-ಇನ್ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್ ಟ್ಯಾಂಕರ್ ಚಾಲಕ!
- ಮಹಾ ಮಾಯಾಂಗಿ: ಗಂಡನನ್ನೇ ಮುಗಿಸಿ, 2 ಕೋಟಿ ಹಣದಲ್ಲಿ ‘ಲವ್ವರ್’ ಜೊತೆ ಮಜಾ ಉಡಾಯಿಸಿದ ಆಂಟಿ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ನಾನು ಹಿಂದೂ ಧರ್ಮಕ್ಕೆ ಲೆಕ್ಕ ಕೇಳ್ತಿಲ್ಲ, ಸಂಘದ ಲೆಕ್ಕ ಕೇಳ್ತಿದ್ದೇನೆ, ತಪ್ಪೇನಿದೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್
- ರೈತರ ಬಡ್ಡಿ ರಹಿತ ಸಾಲ ಸೌಲಭ್ಯದ ದುರುಪಯೋಗಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
- ರಾಜ್ಯದಲ್ಲಿ ಗ್ಯಾರಂಟಿ ಯೋಜನೆ’ ಲಾಭ ಪಡೆಯಲು ‘ವೋಟರ್ ಐಡಿ’ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
- ಮೈಸೂರಿನಲ್ಲಿ, ನಟ ಪ್ರೀತಂ ಮಾಲೀಕತ್ವದ ಪಬ್ನಲ್ಲಿ ಬೆಂಕಿ ಅವಘಡ ; ಇಬ್ಬರು ಸಜೀವ ದಹನ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಮಗನ ಶವ ನೋಡಿ ಅಲ್ಲೇ ಪ್ರಾಣಬಿಟ್ಟ ತಾಯಿ: ಒಂದೇ ಮನೆಯಿಂದ ಹೊರಟಿತು ಎರಡು ಹೆಣ! ತಾಯಿ, ಮಗ ಇಬ್ಬರ ಕಣ್ಣುಗಳನ್ನು ದಾನ ಮಾಡಿದ ಕುಟುಂಬ
- ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
- ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!
- BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away
- ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್, ‘ಸಸ್ಪೆಂಡ್ ಮಾಡಿದ್ದೀವಿ’ ಎಂದ ಪ್ರಿಯಾಂಕ್ ಖರ್ಗೆ
- ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ ವಿಡಿಯೋ
- ಅನಾರೋಗ್ಯ ಪೀಡಿತ ಗಂಡನನ್ನು ಜ್ಯೂಸ್ನಲ್ಲಿ ನಿದ್ದೆ ಮಾತ್ರೆ ಹಾಕಿ ಕೊಂದ ಹೆಂಡತಿ! 3 ತಿಂಗಳ ಬಳಿಕ ಪ್ರಿಯಕರನಿಂದಲೇ ಸೀಕ್ರೆಟ್ ಬಯಲು!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್
- ತಿರುವು ಪಡೆದ ಬ್ಯಾಡರಹಳ್ಳಿ ಹತ್ಯಾಕಾಂಡಕ : ಮೊದಲ ಹೆಂಡತಿ ವಿಷಯ ಗೊತ್ತಾಗಿ ಭವಾನಿ ಬೇರೆ ಮದುವೆಗೆ ಒಪ್ಪಿದ್ದಕ್ಕೇ ಕೊಲೆ ಮಾಡಿದ್ನಾ ವಂಚಕ ಪ್ರಿಯಕರ?!
- 10 ಸ್ನೇಹಿತರ ಟ್ರಿಪ್… ಮನೆಗೆ ವಾಪಸ್ ಬಂದದ್ದು 7 ಜನ ಮಾತ್ರ! ಗೂಗಲ್ ಮ್ಯಾಪ್ ತೋರಿಸಿದ ದಾರಿ ಕೊನೆಗೆ ಸಾವಿನ ಬಾಗಿಲಿಗೆ!






















