ಕನ್ನಡ ನ್ಯೂಸ್ ಟೈಮ್ : ಸ್ನೇಹಿತನ ಜೊತೆ ಲವ್ವಿಡವ್ವಿ, ನಡುರಸ್ತೆಯಲ್ಲಿಯೇ ಪತ್ನಿಗೆ ಚಾಕು ಇರಿದ ಪತಿ!
ಆನೇಕಲ್ನಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ನಡುರಸ್ತೆಯಲ್ಲಿ ಚಾಕು ಚುಚ್ಚಿ ಕೊಂದಿದ್ದಾನೆ. ಮಗುವನ್ನು ಶಾಲೆಗೆ ಬಿಡಲು ಬಂದಾಗ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಪತ್ನಿಯ ಶೀಲ ಶಂಕಿಸಿದ ಪತಿ ಆಕೆಯನ್ನು ನಡುರಸ್ತೆಯಲ್ಲಿಯೇ ಚಾಕು ಚುಚ್ಚಿ ಕೊಂದಿರುವ ಘಟನೆ ಆನೇಕಲ್ನಲ್ಲಿ ನಡೆದಿದೆ. ಪತ್ನಿಯ ಶೀಲ ಶಂಕಿಸಿ ನಡುರಸ್ತೆಯಲ್ಲಿಯೇ 7-8 ಬಾರಿ ಚಾಕು ಇರಿದಿದ್ದಾನೆ. ಮಗುವನ್ನ ಶಾಲೆಗೆ ಬಿಡಲು ಬಂದಾಗ ಪತ್ನಿಯ ಮೇಲೆ ಪತಿ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ವಿನಾಯಕನಗರದಲ್ಲಿ ಘಟನೆ ನಡೆದಿದೆ. 29 ವರ್ಷದ ಶ್ರೀಗಂಗಾ ಕೊಲೆಯಾದ ಮಹಿಳೆ. 32 ವರ್ಷದ ಆಕೆಯ ಪತಿ ಮೋಹನ್ ರಾಜು ಕೊಲೆಗೈದ ವ್ಯಕ್ತಿ.
ಇಬ್ಬರೂ ಕೂಡ ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿಗಳಾಗಿದ್ದು, ಮದುವೆಯಾಗಿ ಏಳು ವರ್ಷಗಳಾಗಿವೆ. ಆರು ವರ್ಷದ ಮಗ ಇವರಿಗೆ ಇದ್ದಾನೆ. ಮೋಹನ್ ರಾಜ್ ಸ್ನೇಹಿತನ ಜೊತೆಗೆ ಪತ್ನಿ ಅಕ್ರಮ ಸಂಬಂಧ ಶಂಕೆ ವ್ಯಕ್ತವಾಗಿತ್ತು. ಎರಡು ಮೂರು ವರ್ಷದಿಂದ ಪತ್ನಿ ಶೀಲ ಶಂಕಿಸಿ ಮೋಹನ್ ರಾಜ್ ಗಲಾಟೆ ಮಾಡುತ್ತಿದ್ದ. ಕಳೆದ ಎಂಟು ತಿಂಗಳಿನಿಂದ ಪತಿ, ಪತ್ನಿ ದೂರವಾಗಿದ್ದರು. ಮೋಹನ್ ರಾಜ್ ರಾತ್ರಿ ಮಗುವನ್ನ ನೋಡಲು ಬಂದಿದ್ದ. ಈ ವೇಳೆಯೂ ಪತಿ ಹಾಗೂ ಪತ್ನಿ ನಡುವೆ ಗಲಾಟೆ ನಡೆದಿತ್ತು.
ವೀರ್ಯಾಣು ಹೇಗೆ ಅಂಡಾಣುವನ್ನು ಸೇರುತ್ತದೆ ನೋಡಿ – Health Tips
ಬೆಳಿಗ್ಗೆ ಮಗುವನ್ನ ಶಾಲೆಗೆ ಬಿಡಲು ಶ್ರೀಗಂಗಾ ಬೈಕ್ ನಲ್ಲಿ ಬಂದಿದ್ದರು. ಈ ಹಂತದಲ್ಲಿ ಆಕೆಯ ಬರುವಿಕೆಯನ್ನೇ ಕಾದು ಕುಳಿತಿದ್ದ ಪರತಿ ಮೋಹನ್ ರಾಜ್, ಶ್ರೀಗಂಗಾ ಮೇಳೆ ದಾಳಿ ಮಾಡಿದ್ದಾರೆ. ಏಳೆಂಟು ಬಾರಿ ಆಕೆಗೆ ಚಾಕುವಿನಿಂದ ಚುಚ್ಚಿದ್ದಾನೆ. ಗಂಭೀರ ಗಾಯಗೊಂಡು ಕುಸಿದು ಬಿದ್ದಿದ್ದ ಮಹಿಳೆಯನ್ನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೀಗಂಗಾ ಸಾವು ಕಂಡಿದ್ದಾಳೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರ ಭೇಟಿ ನೀಡಿದ್ದು, ಆರೋಪಿ ಮೋಹನ್ ರಾಜ್ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- ಕನಸ್ಸಿನಲ್ಲಿ ಬಂದ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ!
- ಮದುವೆ ಮನೆಯಲ್ಲಿ ಮೈಮೇಲೆ ಬಿದ್ದಿದ್ದ ಸುಡುವ ಸಾಂಬಾರು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳು ಸಾವು
- ನಾವು ಮೈ ಮಾರಿಕೊಂಡು ಬದುಕುತ್ತಿಲ್ಲ : ಡಿಕೆಶಿಯ ನಟ್ಟು ಬೋಲ್ಟ್ ಟೈಟ್ ಹೇಳಿಕೆಗೆ ಕಿಚ್ಚ ಸುದೀಪ್ ತಿರುಗೇಟು
- Gold Rate Today : ಮತ್ತೆ ಭರ್ಜರಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಬೆಂಗಳೂರಿನ ಅಪಾರ್ಟ್ಮೆಂಟ್ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ: ಆತಂಕದಲ್ಲಿ ನಿವಾಸಿಗಳು
- ಗಂಡನ ಬಿಟ್ಟು ದಾರಿ ತಪ್ಪಿದ ಮಹಿಳೆ.. ಮನನೊಂದು ಮೊಮ್ಮಕಳನ್ನು ಕೊಂದು ಒಂದೇ ಕುಟುಂಬದ ನಾಲ್ವರು ಸಾವು!
- ಆರ್ ಸಿಬಿ ಗೆದ್ರೆ ಪತಿಗೆ ಇನ್ನೊಂದು ಮದ್ವೆ ಮಾಡಿಸುವೆ ಎಂದಿದ್ದ ಬೀದರ್ ಪತ್ನಿಗೆ ಈಗ ಸಂಕಷ್ಟ! ಏನಾಗಿದೆ ನೋಡಿ
- Gold Rate Today : ಮತ್ತೆ ಇಳಿಕೆಯತ್ತ ಸಾಗಿದ ಬಂಗಾರದ ರೇಟ್.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.? ಸಿಹಿಸುದ್ಧಿ ಇದೆಯಾ.?
- ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿಗೆ ವಾಪಸ್ – ಬರ್ತಿದ್ದಂತೆ ಕೇಂದ್ರದ ವಿರುದ್ಧ ವಾಗ್ದಾಳಿ
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ : ಕಾರಣ..!
- ರಚಿತಾ ರಾಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ : ನಿರ್ದೇಶಕ ನಾಗಶೇಖರ್ ಒತ್ತಾಯ
- ಇಷ್ಟ ಇಲ್ಲದಿದ್ರೆ ಸಿನಿಮಾ ನೋಡಬೇಡಿ : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ಗೆ ಸುಪ್ರೀಂ ಸೂಚನೆ
- Gold Rate Today : ಭಾರೀ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ.? ಇಂದಿನ ಚಿನ್ನದ ದರ ಎಷ್ಟಾಗಿದೆ ಗೊತ್ತಾ.?
- ಮಂಗಳೂರಿನಲ್ಲಿ ಘೋರ ಘಟನೆ : ಬೀಡಿಯ ತುಂಡು ನುಂಗಿ 10 ತಿಂಗಳ ಮಗು ಸಾವು.!
- ನನ್ನ ಮಾತು ಸುಳ್ಳಾದರೆ, ನಾನು ಮತ್ತೆ ವೇದಿಕೆ ಹತ್ತಲ್ಲ, ಭಾಷಣ ಮಾಡಲ್ಲ -ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸವಾಲು
- ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಯುವಕನ ತಲೆ ಚಿಪ್ಪು 12 ಚೂರು : ತಂದೆಯ ಹುಟ್ಟುಹಬ್ಬಕ್ಕೆ ಮಟನ್ ತರಲು ಹೋಗಿದ್ದ ಮಗ.!
- ನಮಗೆ BJP ಅನಿವಾರ್ಯ, ಸ್ವಲ್ಪ ತಗ್ಗಿಬಗ್ಗಿ ನಡೆದುಕೊಂಡು ಹೋಗೋಣ ಎಂದ ಎಚ್ಡಿ ಕುಮಾರಸ್ವಾಮಿ! ಹೀಗೆ ಹೇಳಿದ್ದೇಕೆ?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಸಿದ್ದರಾಮಯ್ಯ ಜೆಡಿಎಸ್ನಲ್ಲಿದ್ದಾಗ ಗೆದ್ದಷ್ಟು ಸೀಟನ್ನು ಕುಮಾರಸ್ವಾಮಿಗೆ ಇನ್ನೂ ಮುಟ್ಟೋಕಾಗಿಲ್ಲ ಎಂದು ಸಚಿವ ಜಮೀರ್ ಭರ್ಜರಿ ಟಾಂಗ್!
- ಇನ್ಮುಂದೆ ಕಾಲ್ತುಳಿತ ಘಟನೆ ನಡೆದರೆ 3 ವರ್ಷ ಜೈಲು ಫಿಕ್ಸ್ : ಹೊಸ ಕಾನೂನು ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ
- ಪುನೀತ 60 ಕೋಟಿ ವ್ಯವಹಾರ ಮಾಡ್ತಾ ಇದ್ದೀನಿ ಅಂದ ಒಂದು ಚಿಟಿಕೆಗೆ ಹೊರಟುಹೋದ ಎಂದ ನಟ ಜಗ್ಗೇಶ್
- Gold Rate : ಅಲ್ಪ ಇಳಿಕೆ ಕಂಡ ಬಂಗಾರದ ದರ.! ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- ಪ್ರೀತಿಸಿ ಮದುವೆಯಾದ ಯುವತಿಯನ್ನು ಗಂಡನ ಮನೆಯಿಂದ ಗೋಣಿ ಚೀಲದಲ್ಲಿ ತುಂಬಿ ಹೊತ್ತೊಯ್ದ ಪೋಷಕರು!